ಅನಾಥಾಶ್ರಮದ ಹೆಸರಿನಲ್ಲಿ ನಂಬಿಸಿ ಅಸಹಾಯಕಳ ಮೇಲೆ ದೌರ್ಜನ್ಯ..! ಮಧ್ಯರಾತ್ರಿ ಕೃತ್ಯ — ಸಾರ್ವಜನಿಕರ ಕೈಗೆ ಸಿಕ್ಕ ಆರೋಪಿ! ಆಶ್ರಯದ ನೆಪದಲ್ಲಿ …
Read More »ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ ತನ್ನ ಚಿಕ್ಕಪ್ಪನಿಗೆ ಚಾಕು ಇರಿದಿದ್ದಾನೆ. ಶ್ರೀನಿವಾಸ್ (52) ಗಾಯಗೊಂಡಿದ್ದು, ಅವರ ಸೋದರ ಸಂಬಂಧಿ ಮಂಜುನಾಥ್ ವಿರುದ್ಧ ಆರೋಪ ಕೇಳಿಬಂದಿದೆ. ರಾಜಪ್ಪ ಹಾಗೂ ಶ್ರೀನಿವಾಸ್ ಕುಟುಂಬಗಳ ನಡುವೆ ಕೆಲ ದಿನಗಳಿಂದ ವಿವಾದವಿತ್ತು. ಇದೇ ವಿಚಾರವಾಗಿ ಗಲಾಟೆ ನಡೆದ ವೇಳೆ ಕಾರಿನಲ್ಲಿ ಬಂದ ಮಂಜುನಾಥ್ ಚಾಕುವಿನಿಂದ ಶ್ರೀನಿವಾಸ್ ಮೇಲೆ ದಾಳಿ ನಡೆಸಿದ್ದಾನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























