ಸೈಟ್ ಇಲ್ಲ.. ಹಣವೂ ಇಲ್ಲ..! 215 ಜನರ ಅಳಲು—ಡೆವಲಪರ್ ವಿರುದ್ಧ ಕ್ರಮ ಯಾವಾಗ.? Agrahar Timmasagar, Mavanur Road, Hubli …
Read More »ಮನೆಯವರ ವಿರೋಧದ ನಡುವೆ ಪ್ರೇಮವಿವಾಹವಾಗಿ ಬೆಂಗಳೂರಲ್ಲಿ ನೆಲೆಸಿದ್ದ ಯುವತಿಯ ಅಪಹರಣ: ಕರೆದೊಯ್ಯುವಾಗ ಅಪಘಾತ!
ಬೆಂಗಳೂರು: ಕುಟುಂಬದ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ರಾಜಸ್ಥಾನ ಮೂಲದ 21 ವರ್ಷದ ಪೂಜಾಳನ್ನು ಅಪಹರಿಸಲು ಯತ್ನಿಸಿದ ಘಟನೆ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ನಾಲ್ವರು ಆರೋಪಿಗಳು ಆಕೆಯನ್ನು ಕಾರಿನಲ್ಲಿ ಕರೆದೊಯ್ಯುವಾಗ ಸಾರ್ವಜನಿಕರು ಬೆನ್ನಟ್ಟಿದ್ದು, ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಕೇಶ್, ಕರಣ್ ಹಾಗೂ ಅಯಾನ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಸದ್ದಾಂ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























