ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ಮಂಗಳೂರು | ಮಾದಕ ವಸ್ತು ಸೇವನೆ ಮಾಡಿದ ಆರೋಪ: 9 ಮಂದಿ ಸೆರೆ
ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ ಪೊಲೀಸರು ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ. ಪಾಂಡೇಶ್ವರ, ಕದ್ರಿ, ಕೊಣಾಜೆ ಹಾಗೂ ಉಳ್ಳಾಲ ಠಾಣೆ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಈ ಬಂಧನ ನಡೆಸಿದ್ದಾರೆ. ಸೆ.9ರಂದು ಅಬ್ದುಲ್ ತೌಫಿಕ್ ಹಾಗೂ ಸೆ.10ರಂದು ರಿತುಲ್ ಎಸ್. ಚಂದ್ರನ್, ಅಬ್ದುಲ್ಲಾ, ಅಭಯ್ ಕೃಷ್ಣ, ಧೀರಾಜ್ ಶೆಟ್ಟಿ ಮತ್ತು ನಂದಿತ್ ಎಸ್. ಬೆಳ್ಚಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























