ರಿಂಗ್ ರೋಡ್ನಿಂದ ಬೈಪಾಸ್ವರೆಗೆ ‘ಡಾಕ್ಯುಮೆಂಟ್ ಚೆಕ್’ ದಂಧೆ..? ಟ್ರಾಫಿಕ್ ಪೊಲೀಸರ ವಿರುದ್ಧ ಸ್ಫೋಟಕ ಆರೋಪ..! ಜನರ ರಕ್ಷಕರುನಾ…? ಅಥವಾ ರಸ್ತೆ …
Read More »ಗೆಳೆಯರ ಮೇಲೆ ಹಲ್ಲೆ ನಡೆಸಿದ್ದನ್ನು ಕೇಳಲು ಹೋದ ವಿದ್ಯಾರ್ಥಿಗೆ ಚಾಕು ಇರಿತ!
ದಾವಣಗೆರೆ: ಗೆಳೆಯರ ಮೇಲೆ ಹಲ್ಲೆ ನಡೆಸಿದ್ದನ್ನು ಕೇಳಲು ಹೋಗಿದ್ದ ವಿದ್ಯಾರ್ಥಿಗೆ ಚಾಕು ಹಾಕಿದ ಘಟಕ ಶನಿವಾರ (ಮೇ 23) ರಾತ್ರಿ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ಅಭ್ಯಾಸ ಮಾಡುತ್ತಿರುವ ಮನೋಜ್ (19) ಚಾಕು ಇರಿತಕೊಳ್ಳಗಾಗಿರುವ ವಿದ್ಯಾರ್ಥಿ. ಮನೋಜ್ ಗೆಳೆಯರು ಜನ್ಮ ದಿನಾಚರಣೆಗೆ ತೆರಳಿದ್ದ ಸಂದರ್ಭದಲ್ಲಿ ಕ್ಷುಲ್ಲಕ ವಿಚಾರವಾಗಿ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ಗೆಳೆಯರು ಕರೆದಿದ್ದಕ್ಕೆ ಸ್ಥಳಕ್ಕೆ ತೆರಳಿದ್ದ ಮನೋಜ್ ಯಾವ ಕಾರಣಕ್ಕೆ ಹಲ್ಲೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























