ಹಲವು ಗಂಟೆಗಳು ಕಳೆದರೂ ಆರೋಪಿಗಳ ಬಂಧನವಿಲ್ಲ..! ಹುಬ್ಬಳ್ಳಿಯಲ್ಲಿ ಯುವಕನ ಕಿಡ್ನ್ಯಾಪ್ ಆರೋಪ, ಶೆಡ್ಡಿನಲ್ಲಿ ಅಮಾನುಷ ಹಲ್ಲೆ..! ಹಲವು ಗಂಟೆಗಳು ಕಳೆದರೂ …
Read More »ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ
ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಬಳಿಕ ತೀವ್ರ ದುಃಖದಲ್ಲಿದ್ದ ದೇವೇಗೌಡರ ಪಕ್ಕದಲ್ಲೇ ಕುಳಿತು ಅವರ ಕೈ ಹಿಡಿದು ಆತ್ಮೀಯವಾಗಿ ಸಾಂತ್ವನ ಹೇಳಿದರು. ರಾಜಕೀಯವನ್ನು ಬದಿಗಿಟ್ಟು ಹಿರಿಯ ನಾಯಕನಿಗೆ ಧೈರ್ಯ ತುಂಬಿದ ಈ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























