ಖಾಕಿಯೊಳಗಿನ ಸ್ಫೋಟಕ ಆರೋಪ..! ಈ-ಬೀಟ್ ವಿರುದ್ಧ ಕಾನ್ಸ್ಟೇಬಲ್ ದೂರು – ಡಿಜಿಪಿಗೆ ವರದಿ ಕೇಳಿದ ಸರ್ಕಾರ..! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್ನಲ್ಲಿ …
Read More »ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ.. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಕೇಂದ್ರದ ಮಹತ್ವದ ನಿರ್ಧಾರ..
ನವದೆಹಲಿ, ಜುಲೈ 25: ಕೇಂದ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ… ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಹೊಸ ಪೂರ್ಣಾವಧಿ ಶಿಕ್ಷಣ ಸಚಿವರ ನೇಮಕವಾಗುವವರೆಗೆ ಪ್ರಹ್ಲಾದ್ ಜೋಶಿ ಅವರು ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ… ಪ್ರಹ್ಲಾದ್ ಜೋಶಿ ಅವರು ಪ್ರಸ್ತುತ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























