Breaking News

admin

ಧಾರವಾಡ ಲೋಕಸಭಾ ಕ್ಷೇತ್ರದ ವಿಕ್ಷಕಿ ಹೆಬ್ಬಾಳ್ಕರ್ ತಾಲ್ಲೂಕು ರೌಂಡ್ಸ್: ಕಾಂಗ್ರೆಸ್ ತಯಾರಿ ಜೋರು

ಧಾರವಾಡ ಲೋಕಸಭಾ ಕ್ಷೇತ್ರದ ತಾಲ್ಲೂಕು ಗಳಿಗೆ ವಿಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಟಿ ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ ಲ್. ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಬೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು …

Read More »

ರಜತ್ vs ಜೋಶಿ ಪೈಟ್ ಗೆ ಸರಳ ಸೂತ್ರದ ಪಾಠ ನೀಡಿದ  ಹರಿಪ್ರಸಾದ್: ಹಾಜಿ ಹುಟ್ಟು ಹಬ್ಬದ ಸಂಭ್ರಮ

ಖಾಸಗಿ ಪ್ರವಾಸದಲ್ಲಿ ಇರುವ  ಪರಿಷತ್ ಹಿರಿಯ ಸದಸ್ಯ ಬಿ.ಕೆ ಹರಿಪ್ರಸಾದ್ ನಿನ್ನೆಯಷ್ಟೇ ಬಿಜೆಪಿ ಹಾಗೂ ಜೋಶಿ ವಿರುದ್ಧ ಕಿಡಿ ಕಾರಿದ್ದರು ಇಂದು ಮತ್ತೆ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ವೇಳೆ ತಮ್ಮ ನೆಚ್ಚಿನ ಶಿಷ್ಯನ ಹುಟ್ಟು ಹಬ್ಬ ಆಚರಿಸಿದ ನಂತರ ರಜತ್ ಉಳ್ಳಾಗಡ್ಡಿ ಮಠ ಜೊತೆ ಚರ್ಚೆ ನಡೆಸಿ ಲೋಕಸಭೆ ತಯಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ ಹುಬ್ಬಳ್ಳಿ : ಪ್ರಧಾನಿ ಮೋದಿ ಪರಮಾಪ್ತ ಪ್ರಭಾವಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೋಲಿಸಲು …

Read More »

ಮಾಜಿ ಕಾರ್ಪೋರೇಟರ್‌ ಅಂಬಿಕಾ ಅವರ ಮನೆಯಲ್ಲಿ 42 ಕೋಟಿ ರೂ. ಹಣ….

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಕಳೆದೆರಡು ದಿನಗಳಿಂದ ಕಾಂಗ್ರೆಸ್‌ ಏಜೆಂಟ್‌ ಎಂದು ಹೇಳಲಾಗುವ ಮಾಜಿ ಕಾರ್ಪೋರೇಟರ್‌ ಅಂಬಿಕಾ ಅವರ ಮನೆಯ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು 42 ಕೋಟಿ ರೂ. ಒಂದೇ ಕಡೆ ಸಿಕ್ಕಿದೆ. ಈ ಹಣದ ಮೂಲವನ್ನು ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಮಾಜಿ ಕಾರ್ಪೋರೇಟರ್‌ ಅಂಬಿಕಾ ಹಾಗೂ ಅಶ್ವತ್ಥಮ್ಮ ಅವರ ಮನೆಯಲ್ಲಿ ಸಿಕ್ಕಿರುವ ಹಣದ ಬಗ್ಗೆ …

Read More »

ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ!

ಬೆಂಗಳೂರು: ಶಿವಮೊಗ್ಗ ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ (Communal Violence) ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು …

Read More »

ವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ, ಮುಂದಿನ ಬಜೆಟ್ ನಲ್ಲಿ ಕ್ರಮ – ಸಿದ್ದರಾಮಯ್ಯ

ಬೆಂಗಳೂರು;- ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ʼʼವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮುಂದಿನ ಬಜೆಟ್‍ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೆ …

Read More »

ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಅಸಾಧ್ಯ -ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು;- ಕಾಂಗ್ರೆಸ್ ನ ಗ್ಯಾರಂಟಿಯಿಂದ ಲೋಕಸಭೆ ಚುನಾವಣೆ ಗೆಲವು ಅಸಾಧ್ಯ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಪಡೆದ ಕಾಂಗ್ರೆಸ್ ಸರ್ಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಸಾಧ್ಯ. ಸುಭದ್ರ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಲು ಎಲ್ಲರೂ ಮುಂದಾಗಬೇಕು ಎಂದರು. ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು, ಗ್ಯಾರಂಟಿ ಯೋಜನೆ ನೀಡಿದ ಮಾತ್ರಕ್ಕೆ ಕಾಂಗ್ರೆಸ್‌ಗೆ …

Read More »

ಮೂಲಭೂತ ಸೌಕರ್ಯ ಪ್ರತಿಯೊಬ್ಬರಿಗೂ ತಲುಪಬೇಕು – ಶಾಸಕ ಕೋನರಡ್ಡಿ

ನವಲಗುಂದ : ತಾಲೂಕಿನ ಅಳಗವಾಡಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಎನ್.ಎಚ್.ಕೋನರಡ್ಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಅಳಗವಾಡಿ ಗ್ರಾಮದಲ್ಲಿ ಬಹಳ ದಿನದಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, 5ಎಕರೆ ಜಮೀನಿನಲ್ಲಿ ನವಗ್ರಾಮ ನಿರ್ಮಾಣ, ಕುಡಿಯುವ ನೀರಿಗಾಗಿ ಹೊಸ ಬೋರವೆಲ್ ಕೊರೆಸಲು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಕೋನರಡ್ಡಿ ಮೂಲಭೂತ ಸೌಕರ್ಯ ಪ್ರತಿಯೊಬ್ಬರಿಗೂ ತಲುಪಬೇಕು ಸರ್ಕಾರದ ಯೋಜನೆ ಇರುವದು ನಿಮಗಾಗಿ, ನವಗ್ರಾಮ ನಿರ್ಮಾಣ ಕಾಮಗಾರಿ ಕೂಡಲೇ ಪ್ರಾರಂಭಿಸುವಂತೆ ವತ್ತಾಯ …

Read More »

ಹು ಧಾ ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ

ಹುಬ್ಬಳ್ಳಿ: ಪೊಲೀಸ್ ಇಲಾಖೆ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಹಿಂದೆ ಇಲ್ಲಿಯೇ ಡಿಸಿಪಿ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ ತುಂಬಾ ಖುಷಿಯಾಗಿದೆ. ಸರ್ಕಾರ ನಿಡಿದ ಜವಾಬ್ದಾರಿಯನ್ನ ಪ್ರಾಮಾಣಿಕವಾಗಿ ನಿಬಾಯಿಸುತ್ತೇನೆಂದು ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದ ರೇಣುಕಾ ಸುಕುಮಾರ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಸೈಬರ್ ಕ್ರೈಮ್ ಇಂತಹ …

Read More »

ಡಾ.ಕಂಟಪಲ್ಲಿ ಗುರುಜಿ ಸಮ್ಮುಖದಲ್ಲಿ ಯಶಸ್ವಿಗೊಂಡ ಶ್ರೀಮದ್ಭಾಗವತ ಕಥಾ ಪ್ರವಚನ ಕಾರ್ಯಕ್ರಮ

ಹುಬ್ಬಳ್ಳಿ:-ಶ್ರೀರಾಮ ದರ್ಬಾರ್ ಪೂಜಾ ವೈಭವ & ಶ್ರೀಚಕ್ರ ಶಕ್ತಿಪೀಠ ಪೂಜಾ & ಶ್ರೀಮದ್ಭಾಗವತ ಕಥಾ ಪ್ರವಚನ ಕಾರ್ಯಕ್ರಮವು ಅಧಿಕ ಮಾಸದ ಕೊನೆಯ ದಿನಗಳಾದ ಅ.9 ರಿಂದ ಅ.15 ವರೆಗೆ ಮಹಾರಾಷ್ಟ್ರದ ಪುಣೆಯ ಭಕ್ತರ ಮನೆಯಲ್ಲಿಯಲ್ಲಿ ನಡೆಯಲ್ಲಿದ್ದು ಅದೇ ರೀತಿಯಾಗಿ ಅ.9 ರಂದು ಮಹಾರಾಷ್ಟ್ರದ ಪುಣೆಯ ಬಾಣೇರ್ ಲ್ಲಿ ಆಯುರಾರೋಗ್ಯ ಐಶ್ವರ್ಯ ಭಾಗ್ಯವನ್ನು ಶೀಘ್ರವಾಗಿ ಕರುಣಿಸುವ ಶ್ರೀವಿಷ್ಣುರೂಪೀ ಶ್ರೀರಾಮಚಂದ್ರದೇವರ & ಶ್ರೀದುರ್ಗಾಸ್ವರೂಪಿಣಿ ಶ್ರೀಚಕ್ರ ಶಕ್ತಿಪೀಠ ದಿವ್ಯ ಸನ್ನಿಧಾನದ ಮಹಾಪೂಜೆಯನ್ನುಡಾ. ಕಂಠಪಲ್ಲಿ ಗುರುಗಳು …

Read More »

ಸಿಪಿಐ ವರ್ಗಾವಣೆ ಸಿಬ್ಬಂದಿ, ಪ್ರಮುಖರಿಂದ ಬೀಳ್ಕೊಡುಗೆ

ನವಲಗುಂದ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಿಪಿಐ ಧ್ರುವರಾಜ ಪಾಟೀಲ ವರ್ಗಾವಣೆಗೊಂಡದ್ದರಿಂದ ಠಾಣಾ ಸಿಬ್ಬಂದಿ ಹಾಗೂ ಊರಿನ ಪ್ರಮುಖರಿಂದ ಬೀಳ್ಕೊಡುವ ಸಮಾರಂಭ ಜರುಗಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಪಿಐ ಧ್ರುವರಾಜ ಪಾಟೀಲ ಅವರು ನವಲಗುಂದ ಊರು ಪುಣ್ಯಭೂಮಿ ಐತಿ, ನಾನು ಕರ್ತವ್ಯಕ್ಕೆ ಹಾಜರಾಗಿ ಬಂದ 15 ದಿನದಲ್ಲಿ ರಾಷ್ಟ್ರಪತಿ ಪದಕ ಸಿಕ್ಕಿತ್ತ. ವರ್ಗಾವಣೆ ಬೀಳ್ಕೊಡುಗೆಗೆ ನೀವೆಲ್ಲರೂ ಇಷ್ಟು ಜನರು ಸೇರಿದ್ದಿರಿ ಅಂದರೆ ನಾನು ಉತ್ತಮ ಆಡಳಿತ ನೀಡಿದ್ದೇನೆ ಎಂಬ ಖುಷಿ …

Read More »

You cannot copy content of this page