ದುಬಾರಿ ಕಾರು, ಕಳ್ಳತನದ ದಂಧೆ! ಪಾರ್ಚೂನರ್ ಗ್ಯಾಂಗ್ನ ರಹಸ್ಯ ಬಯಲು, ಒಬ್ಬ ಅರೆಸ್ಟ್.. ಹುಬ್ಬಳ್ಳಿ ರಸ್ತೆಯಲ್ಲಿ Toyota Fortuner ಕಾರು ಕಾಣಿಸಿಕೊಂಡರೆ ಸಾಕು ಜನರು ಹುಬ್ಬೇರಿಸುತ್ತಾರೆ. ಅಬ್ಬಾ… ಪಾರ್ಚೂನರ್.! ಅಂತ ಗೌರವದಿಂದ ನೋಡುವಂತಹ ಈ ದುಬಾರಿ ಕಾರಿನ ಬೆಲೆ ನಲವತ್ತು ಲಕ್ಷದಿಂದಲೇ ಆರಂಭವಾಗುತ್ತದೆ.. ಸಾಮಾನ್ಯವಾಗಿ ಶ್ರೀಮಂತರ ಸಿಂಬಲ್ ಆಗಿ ಗುರುತಿಸಿಕೊಂಡಿರುವ ಈ ಕಾರು ಈಗ ಕ್ರೈಂ ಸ್ಟೋರಿಯಲ್ಲೂ ಎಂಟ್ರಿ ಕೊಟ್ಟಿದೆ.! ಶಾಕ್ ಆಗೋ ವಿಚಾರ ಏನು ಗೊತ್ತಾ..? ಶಿವಮೊಗ್ಗದ ಕಳ್ಳರ …
Read More »ಇನ್ಸ್ಪೆಕ್ಟರ್ ಭ್ರಷ್ಟಾಚಾರ ಬಯಲು!!ಕಾಯುವವರೇ ಬಕ್ಷಕರದಾರ?
ರಕ್ಷಕನೇ ಭಕ್ಷಕ! ಸಾಮೂಹಿಕ ಅತ್ಯಾಚಾರ ಕೇಸ್ನಲ್ಲಿ 2 ಲಕ್ಷ ಲಂಚ ಪಡೆದ ಇನ್ಸೆಕ್ಟರ್ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಆರೋಪಿಯ ಹೆಸರನ್ನು ಕೈಬಿಡಲು 2 ಲಕ್ಷ ರೂ. ಲಂಚ ಪಡೆಯುವಾಗ ಇನ್ಸ್ಪೆಕ್ಟರ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.ನಿಶಾತ್ಗಂಜ್ ಹೊರಠಾಣೆಯ ಉಸ್ತುವಾರಿ ಅಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಧನಂಜಯ್ ಸಿಂಗ್ ಎಂಬುವರು ಬರೋಬ್ಬರಿ ಎರಡು ಲಕ್ಷ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಕೋಚಿಂಗ್ ಸೆಂಟರ್ …
Read More »ಪ್ರಧಾನಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ಕಠಿಣ ಕಾನೂನು ರೂಪಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ಜಿ ಕರ್ ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆಯ ಕುರಿತು ರಾಷ್ಟ್ರವ್ಯಾಪಿ ಆಕ್ರೋಶದ …
Read More »ಹುಬ್ಬಳ್ಳಿಯಲ್ಲಿ ಅಬ್ಬರಿಸಿದ ವರುಣ: ಆಲಿಕಲ್ಲು ಸಹಿತ ಭಾರಿ ಮಳೆ..!
ಹುಬ್ಬಳ್ಳಿ; ಬಿಸಿಲಿನಲ್ಲಿ ತಾಪಮಾನಕ್ಕೆ ಬೇಸತ್ತಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಆಲಿಕಲ್ಲು ಸಹಿತ ಮಳೆಯಾಗಿದೆ… 40, 41, 42 ಡಿಗ್ರಿ ಬಿಸಿಲಿನ ತಾಪವನ್ನು ಅನುಭವಿಸಿದ್ದ ಜನರಿಗೆ ಮಳೆರಾಯನ ಅಬ್ಬರದಿಂದ ಖುಷಿಯಾಗಿದೆ. ಅದರೇ ಗಾಳಿ ಸಹಿತ ಮಳೆಯಿಂದ ಹುಬ್ಬಳ್ಳಿಯ ಜನರು ಆತಂಕಗೊಂಡಿದ್ದಾರೆ. ಏಕಾಏಕಿ ವರುಣನ ಅಬ್ಬರ ಜೋರಾಗಿದ್ದು, ಬಿಸಿಲಿನ ತಾಪದ ಬೆನ್ನಲ್ಲೇ ಮಳೆರಾಯನ ಅಬ್ಬರ ಹುಬ್ಬಳ್ಳಿಯ ಜನರನ್ನು ತಬ್ಬಿಬ್ಬು ಮಾಡಿದೆ.ಇನ್ನೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಹುತೇಕ ಕಡೆಯಲ್ಲಿ …
Read More »ಧಾರವಾಡ ಲೋಕಸಭಾ ಕ್ಷೇತ್ರದ ವಿಕ್ಷಕಿ ಹೆಬ್ಬಾಳ್ಕರ್ ತಾಲ್ಲೂಕು ರೌಂಡ್ಸ್: ಕಾಂಗ್ರೆಸ್ ತಯಾರಿ ಜೋರು
ಧಾರವಾಡ ಲೋಕಸಭಾ ಕ್ಷೇತ್ರದ ತಾಲ್ಲೂಕು ಗಳಿಗೆ ವಿಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಟಿ ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ ಲ್. ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಬೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು …
Read More »ರಜತ್ vs ಜೋಶಿ ಪೈಟ್ ಗೆ ಸರಳ ಸೂತ್ರದ ಪಾಠ ನೀಡಿದ ಹರಿಪ್ರಸಾದ್: ಹಾಜಿ ಹುಟ್ಟು ಹಬ್ಬದ ಸಂಭ್ರಮ
ಖಾಸಗಿ ಪ್ರವಾಸದಲ್ಲಿ ಇರುವ ಪರಿಷತ್ ಹಿರಿಯ ಸದಸ್ಯ ಬಿ.ಕೆ ಹರಿಪ್ರಸಾದ್ ನಿನ್ನೆಯಷ್ಟೇ ಬಿಜೆಪಿ ಹಾಗೂ ಜೋಶಿ ವಿರುದ್ಧ ಕಿಡಿ ಕಾರಿದ್ದರು ಇಂದು ಮತ್ತೆ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ವೇಳೆ ತಮ್ಮ ನೆಚ್ಚಿನ ಶಿಷ್ಯನ ಹುಟ್ಟು ಹಬ್ಬ ಆಚರಿಸಿದ ನಂತರ ರಜತ್ ಉಳ್ಳಾಗಡ್ಡಿ ಮಠ ಜೊತೆ ಚರ್ಚೆ ನಡೆಸಿ ಲೋಕಸಭೆ ತಯಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ ಹುಬ್ಬಳ್ಳಿ : ಪ್ರಧಾನಿ ಮೋದಿ ಪರಮಾಪ್ತ ಪ್ರಭಾವಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೋಲಿಸಲು …
Read More »ಮಾಜಿ ಕಾರ್ಪೋರೇಟರ್ ಅಂಬಿಕಾ ಅವರ ಮನೆಯಲ್ಲಿ 42 ಕೋಟಿ ರೂ. ಹಣ….
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಕಳೆದೆರಡು ದಿನಗಳಿಂದ ಕಾಂಗ್ರೆಸ್ ಏಜೆಂಟ್ ಎಂದು ಹೇಳಲಾಗುವ ಮಾಜಿ ಕಾರ್ಪೋರೇಟರ್ ಅಂಬಿಕಾ ಅವರ ಮನೆಯ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು 42 ಕೋಟಿ ರೂ. ಒಂದೇ ಕಡೆ ಸಿಕ್ಕಿದೆ. ಈ ಹಣದ ಮೂಲವನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಮಾಜಿ ಕಾರ್ಪೋರೇಟರ್ ಅಂಬಿಕಾ ಹಾಗೂ ಅಶ್ವತ್ಥಮ್ಮ ಅವರ ಮನೆಯಲ್ಲಿ ಸಿಕ್ಕಿರುವ ಹಣದ ಬಗ್ಗೆ …
Read More »ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ!
ಬೆಂಗಳೂರು: ಶಿವಮೊಗ್ಗ ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ (Communal Violence) ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು …
Read More »ವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ, ಮುಂದಿನ ಬಜೆಟ್ ನಲ್ಲಿ ಕ್ರಮ – ಸಿದ್ದರಾಮಯ್ಯ
ಬೆಂಗಳೂರು;- ಮುಂದಿನ ಬಜೆಟ್ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ʼʼವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮುಂದಿನ ಬಜೆಟ್ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೆ …
Read More »ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಅಸಾಧ್ಯ -ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು;- ಕಾಂಗ್ರೆಸ್ ನ ಗ್ಯಾರಂಟಿಯಿಂದ ಲೋಕಸಭೆ ಚುನಾವಣೆ ಗೆಲವು ಅಸಾಧ್ಯ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಪಡೆದ ಕಾಂಗ್ರೆಸ್ ಸರ್ಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಸಾಧ್ಯ. ಸುಭದ್ರ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಲು ಎಲ್ಲರೂ ಮುಂದಾಗಬೇಕು ಎಂದರು. ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು, ಗ್ಯಾರಂಟಿ ಯೋಜನೆ ನೀಡಿದ ಮಾತ್ರಕ್ಕೆ ಕಾಂಗ್ರೆಸ್ಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





