ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸುಳೆಮುರ್ಕಿ ಕ್ರಾಸ್ ನಲ್ಲಿ ನಡೆದಿದೆ.ಅಪಘಾತದಲ್ಲಿ ಬಸ್ ಚಾಲಕ, ಕಂಡಕ್ಟರ್ ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?
ವ್ಯಕ್ತಿಯೋರ್ವ ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.ಅವಿನಾಶ್ ಭೋಸಲೆಗೆ ಈಗಾಗಲೇ ಮದುವೆಯಾಗಿದ್ದು. ಆದರೂ ಸಹ ಪ್ರೇಯಸಿಯನ್ನು ಚಿಕ್ಕೋಡಿ ಬಸ್ ನಿಲ್ದಾಣ ಬಳಿ ಇರುವ ಲಾಡ್ಜ್ ಕರೆದೊಯ್ದಿದ್ದ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪತ್ನಿ ನೇರವಾಗಿ ಲಾಡ್ಜ್ ಗೆ ಬಂದು ಪತಿಯನ್ನು ರಸ್ತೆಗೆ ಎಳೆದು ತಂದು ಸಾರ್ವಜನಿಕವಾಗಿ ಉಳ್ಳಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.
Read More »ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು” : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ!
ಮಹಾರಾಷ್ಟ್ರದಲ್ಲಿ ವೈದ್ಯೆಯೊಬ್ಬರ ಆತ್ಮಹತ್ಯೆ ಸಂಚಲನ ಮೂಡಿಸಿದೆ. ಐದು ತಿಂಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಸ್ಐ) ನಾಲ್ಕು ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ದೌರ್ಜನ್ಯ ಬಹಿರಂಗ ಪಡೆಸಿದ್ದಾಳೆ. ಎಸ್ಐ ಗೋಪಾಲ್ ಬಡ್ನೆ ತನಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಆತನ ಕಿರುಕುಳದಿಂದಲೇ ತಾನು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಆಕೆ ಹೇಳಿದ್ದಾಳೆ. ಪ್ರಸ್ತುತ, ಸರ್ಕಾರ ಎಸ್ಐ ಬಡ್ನೆಯನ್ನ ಅಮಾನತುಗೊಳಿಸಿದೆ.
Read More »ಕರ್ನೂಲಿನಲ್ಲಿ ಘನಘೋರ ಬಸ್ ದುರಂತ!
ಆಂಧ್ರಪ್ರದೇಶದ ಕರ್ನೂಲಿನಲ್ಲಿ ಘನಘೋರ ಬಸ್ ದುರಂತ ಸಂಭವಿಸಿದೆ. ಚಿನ್ನಟೇಕೂರು ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸ್ಲೀಪರ್ ಬಸ್ ಅಗ್ನಿಗಾಹುತಿಯಾಗಿದೆ . ಹೈದರಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.ಮುಂಜಾನೆ 3 ಗಂಟೆ ಸುಮಾರಿಗೆ ಬಸ್ನಲ್ಲಿ ಮಲಗಿದ್ದ 23 ಪ್ರಯಾಣಿಕರು ಮಲಗಿದ್ದಲ್ಲೇ ಸಜೀವ ದಹನವಾಗಿದ್ದಾರೆ. ಆದರೆ, ಆ ಬಸ್ ಟೋಲ್ ದಾಟುವಾಗ ಹೈ ವೋಲ್ಟೇಜ್ ಲೈಟ್ಅನ್ನಯ ಹೈಬೀಮ್ನಲ್ಲೇ ಹಾಕಿಕೊಂಡೇ ಹೋಗಿತ್ತು. ಇದೀಗ ಟೋಲ್ ಪ್ಲಾಜಾದಲ್ಲಿ ಬಸ್ …
Read More »ಬೆಂಗಳೂರು : ಮನೆಗೆ ನುಗ್ಗಿ ಗಂಡಸರ ಕಟ್ಟಿ ಹಾಕಿ ಗ್ಯಾಂಗ್ ರೇಪ್
ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಣ ಮತ್ತು ಮೊಬೈಲ್ ಫೋನ್ಗಳ ದೋಚಿದ ಆರು ಮಂದಿ ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆದಿದೆ.ಬಳಿಕ ಮೂವರು ದುಷ್ಕರ್ಮಿಗಳು ಮಹಿಳೆಯನ್ನು ಪಕ್ಕದ ಮನೆಗೆ ಎಳೆದೊಯ್ದು ಸಾಮೂಹಿಕ ಅತ್ಯಾ*ರ ಎಸಗಿದ್ದಾರೆ. ಉಳಿದ ಮೂವರು ಆರೋಪಿಗಳು ಮನೆಯಲ್ಲಿದ್ದ ಹಣ ಮತ್ತು ಮೊಬೈಲ್ ಫೋನ್ಗಳನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ: ನಂತರ ಸಂತ್ರಸ್ತೆಯ 14 ವರ್ಷದ …
Read More »ಪೊಲೀಸ್ ಜೀಪಿನಿಂದ ಇಳಿದು ಹೋಗಿ ಆತ್ಮಹತ್ಯೆ ಮಾಡಿಕೊಂಡ ಟಿಡಿಪಿ ನಾಯಕ
ಹದಿಮೂರು ವರ್ಷದ ಬಾಲಕಿಯ ಮೇಲೆ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ಟಿಡಿಪಿ ನಾಯಕ ತಟಿಕ ನಾರಾಯಣ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 22ರಂದು ಅವರನ್ನು ಬಂಧಿಸಲಾಗಿತ್ತು. ಬುಧವಾರ ರಾತ್ರಿ 10.30ರ ಸುಮಾರಿಗೆ ಟುನಿ ಪಟ್ಟಣದ ಹೊರವಲಯದಲ್ಲಿರುವ ಕೋಮತಿ ಚೆರುವು ಬಳಿ ಈ ಘಟನೆ ನಡೆದಿದೆ.ಪೊಲೀಸ್ ಬೆಂಗಾವಲಿನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಶೌಚಾಲಯಕ್ಕೆ ಹೋಗಲು ನಿಲ್ಲಿಸಲು ಕೇಳಿಕೊಂಡಿದ್ದರು. ಪೊಲೀಸ್ ಜೀಪ್ ನಿಂತಾಗ, ಇದ್ದಕ್ಕಿದ್ದಂತೆ ಹತ್ತಿರದ ಕೊಳಕ್ಕೆ ಹಾರಿದ್ದಾರೆ.
Read More »ಮಾದಕ ವಸ್ತು ಸಹಿತ ಓರ್ವ ಬಂಧನ
ಪಾಣೆಮಂಗಳೂರು ಶ್ಮಶಾನ ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಆಟೋದಲ್ಲಿ ಮಾದಕ ವಸ್ತು (ಎಂ.ಡಿ.ಎಂ.ಎ) ಇರಿಸಿಕೊಂಡಿದ್ದ ಓರ್ವ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ರಿಕ್ಷಾ ಚಾಲಕ ಮೊಹಮ್ಮದ್ ಇಮ್ತಿಯಾಜ್(40) ಎಂದು ಗುರುತಿಸಲಾಗಿದೆ.ಪಾಣೆಮಂಗಳೂರು ಶ್ಮಶಾನದ ಪಕ್ಕದಲ್ಲಿ ನಿಲ್ಲಿಸಿದ್ದ ಕೆಎ-19-ಡಿ-1806 ನೇ ನಂಬರಿನ ಆಟೋ ರಿಕ್ಷಾದ ಚಾಲಕ ಸೀಟಿನಲ್ಲಿ ಸಂಶಯಾಸ್ಪದವಾಗಿ ಕುಳಿತಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಪೊಲೀಸ್ ವಿಚಾರಣೆ ವೇಳೆ ಆತ, ತನ್ನ ಬಳಿ ಎಂ.ಡಿ.ಎಂ.ಎ ಇರುವುದಾಗಿ ಹಾಗೂ ಅದನ್ನು …
Read More »ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಪ್ರೇಮಿಗಳು
ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ನಡೆದಿದೆ.ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ.ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ …
Read More »ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ : ಹೆತ್ತ ತಾಯಿಯ ಕತ್ತು ಸೀಳಿ ಕೊಂದ ಪಾಪಿ ಮಗ.!
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಸರೋಜಮ್ಮ (60) ಎಂದು ಗುರುತಿಸಲಾಗಿದೆ.ಅನಿಲ್ (36) ತಾಯಿಯನ್ನೇ ಕೊಂದ ಮಗ.ಜಮೀನು ಮಾರಾಟ ಮಾಡಿದ ಹಣ ಕೊಡಲಿಲ್ಲ ಎಂದು ತಾಯಿಯಾದ ಸರೋಜಮ್ಮಳ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಸರೋಜಮ್ಮ ಸ್ಥಳದಲ್ಲೇ …
Read More »ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ
ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ್ ಎಂಬಾತ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ್ ಕೈ ಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ ಕುತ್ತಿಗೆ ಕೊಯ್ದು ಪರಾರಿಯಾಗಿದ್ದಾನೆ.ಮನೆಯಲ್ಲಿ ಮಗ ವೆಂಕಟೇಶ್ ಹಾಗೂ ಶಾವಕ್ಕ ವಾಸ ಮಾಡುತ್ತಿದ್ದರು. ಕಳೆದ 15 ವರ್ಷಗಳಿಂದ ತುಳಸಿಗೇರಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





