Breaking News

ಗ್ರಾಮಂಚಾಯತ್ ಚುನಾವಣೆಗಳು

ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಡಾ.ಡಿ.ತಿಮ್ಮಯ್ಯ ಕಣಕ್ಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಕಾಂಗ್ರೆಸ್​ನ ಮತ್ತೋರ್ವ ಸದಸ್ಯ ಹಿಂದೆ ಸರಿದಿದ್ದಾರೆ. ಪ್ರಸ್ತುತ ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಎಂಎಲ್​ಸಿಯಾಗಿದ್ದ ಆರ್.ಧರ್ಮಸೇನ ಈ ಬಾರಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಇವರ ಬದಲಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಡಿ.ತಿಮ್ಮಯ್ಯ ತಾವೇ ಈ ಬಾರಿ ಪರಿಷತ್ ಚುನಾವಣೆಯ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಇದುವರೆಗೂ 25 ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. ತಿಮ್ಮಯ್ಯ ಅವರು ಇಂದು ಬೆಂಗಳೂರಿಗೆ …

Read More »

ಬಾಲಿಷವಾದ ಹೇಳಿಕೆಯನ್ನು ನೀಡಿದರೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ

ಕೃಷ್ಣರಾಜಪೇಟೆ ಶಾಸಕ ಡಾ.ನಾರಾಯಣಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೆ.ಆರ್.ಪೇಟೆ ಪಟ್ಟಣದ ಅಭಿವೃದ್ಧಿಗೆ ಶಾಸಕರ ಕೊಡುಗೆ ಶೂನ್ಯ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಪುರಸಭೆ ಸದಸ್ಯರಾದ ಕೆ.ಬಿ.ಮಹೇಶ್, ಕೆ.ಸಿ.ಮಂಜುನಾಥ್, ಕೆ.ಆರ್.ರವೀಂದ್ರಬಾಬು ಮತ್ತು ಡಿ.ಪ್ರೇಮಕುಮಾರ್ ಅವರ ಹೇಳಿಕೆಯನ್ನು ಜೆಡಿಎಸ್ ಪುರಸಭೆ ಸದಸ್ಯರು ತೀವ್ರವಾಗಿ ಖಂಡಿಸಿ ಮಾತು ಹಿತವಾಗಿರಬೇಕು. ಬಾಲಿಷವಾದ ಹೇಳಿಕೆಯನ್ನು ನೀಡಿದರೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ ಎಂದು ಕೆ.ಎಸ್.ಸಂತೋಷ್ ಕುಮಾರ್, ಶಾಮಿಯಾನ ತಿಮ್ಮೇಗೌಡ, ಹೆಚ್.ಆರ್.ಲೋಕೇಶ್ ಮತ್ತು ಜೆಡಿಎಸ್ ಮುಖಂಡ ಕೆ.ವಿನೋದ್ ಕುಮಾರ್ …

Read More »

ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು

ಬೆಂಗಳೂರು: ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯ್ತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಮೈತ್ರಿ ಮಾಡಿಕೊಂಡು ಕೈ ಸುಟ್ಟುಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ.ಮತದಾನ ನಡೆದ ಸ್ಥಳೀಯ ಸಂಸ್ಥೆಗಳು: 8 ನಗರಸಭೆ, 33 ಪುರಸಭೆ, 22 ಪಟ್ಟಣ ಪಂಚಾಯ್ತಿ ಹೀಗೆ ಒಟ್ಟು 63 ಸಂಸ್ಥೆಗಳಿಗೆ ಚುನಾವಣೆ ನಡೆದಿದೆ. …

Read More »

You cannot copy content of this page