Breaking News

ಬೆಳಗಾವಿ

ಬೆಳಗಾವಿ :ಸಿಡಿಲು ಬಡಿದು ಬಾಲಕಿ ಮೃತ್ಯು!!

ಬೆಳಗಾವಿ ನಗರ ಮತ್ತು ತಾಲ್ಲೂಕಿನ ಕೆಲವು ಭಾಗಗಳಲ್ಲಿ ಮಧ್ಯಾಹ್ನ ಗುಡುಗು ಸಹಿತವಾಗಿ ಕೆಲಕಾಲ ಮಳೆಯಾಗಿದೆ. ಇದಲ್ಲದೆ ಚನ್ನಮ್ಮನ ಕಿತ್ತೂರು ಮತ್ತು ರಾಮದುರ್ಗದಲ್ಲೂ ಮಳೆಯಾಯಿತು.ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ, ಅಕ್ಷಾ ಮಬೆಯವರ ಜೊತೆಗೆ ಹೊಲಕ್ಕೆ ಬಂದಿದ್ದ ವೇಳೆ ಗುಡುಗು ಸಹಿತ ಮಳೆ ಆರಂಭವಾಗಿದೆ.ಬಿರುಗಾಳಿಯಿಂದ ಬೆಳಗಾವಿ ತಾಲ್ಲೂಕಿನ ಮುತಗಾ ಗ್ರಾಮದ ಬಳಿ ಮರ ಉರುಳಿಬಿದ್ದು, ಬೆಳಗಾವಿ-ಬಾಗಲಕೋಟೆ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಪೊಲೀಸ್ ಸಿಬ್ಬಂದಿ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.ಮರದ …

Read More »

ಪಾರ್ಟಿ ಮಾಡಲು ಕುರಿ ಕೊಡದ ಕುರಿಗಾಯಿಗಳ ಮೇಲೆ ಹಲ್ಲೆ!

ಜಮೀನಿನಲ್ಲಿ ಬೀಡುಬಿಟ್ಟಿದ್ದ ಕುರಿ ಕಳ್ಳತನಕ್ಕೆ ಬಂದಿದ್ದ ಖದೀಮರ ಗ್ಯಾಂಗ್ ಪಾರ್ಟಿ ಮಾಡಲು ಕುರಿ ಕೊಡಿ ಎಂದು ಕುರಿಗಾಯಿಗಳಿಗೆ ಧಮ್ಕಿ ಹಾಕಿದ್ದಾರೆ. ಕುರಿ ಕೊಡದೇ ಇದ್ದಾಗ ಏಕಾಏಕಿ ಹಲ್ಲೆಗೈದು ಪರಾರಿಯಾಗಿದ್ದಾರೆ.‌ಬೆಳಗಾವಿ ಹೊರವಲಯದ ಮಜ್ಜಗಾವಿಯಲ್ಲಿ ಈ ಘಟನೆ ನಡೆದಿದೆ.ಗಾಯಾಳು ಕುರಿಗಾರರು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಲಿಸಲಾಗಿದೆ.‌ ಆನಂದ ಕಲ್ಲೊಳ್ಳರ್, ಯಲ್ಲಪ್ಪ ಕಲ್ಲೊಳ್ಕರ್, ಗಂಗಾರಾಮ್ ಬೆಳಗಾಂವಕರ್ ಅವರ ಕಣ್ಣು, ಕೈ, ಹೊಟ್ಟೆ, ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ.‌ ಬೆಳಗಾವಿ ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಸಣ್ಣ ವಿಚಾರಕ್ಕೆ ಎರಡು ಗ್ರಾಮಗಳ ಯುವಕರ ನಡುವೆ ಗಲಾಟೆ ಹೊಡೆದಾಟ!!

ದ್ವೇಷದ ಕಾರಣಕ್ಕೆ ಎರಡು ಗ್ರಾಮಗಳ ಯುವಕರು ಮಚ್ಚು, ಲಾಂಗು ಹಿಡಿದು ಗಲಾಟೆ ನಡೆಸಿ, ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.ಸಾರ್ವಜನಿಕವಾಗಿ ಕೈಯಲ್ಲಿ ಲಾಂಗ್ ಹಿಡಿದು ಯುವಕರ ಗ್ಯಾಂಗ್ ಓಡಾಡಿದೆ. ಇನ್ನೊಂದು ಯುವಕರ ಗುಂಪಿನ ಮೇಲೆ ಹಲ್ಲೆಗೆ ಮುಂದಾಗುತ್ತಿದಂತೆ ಇದನ್ನು ಕಂಡ ಸಾರ್ವಜನಿಕರು ತಪ್ಪಿಸಲು ಮುಂದಾಗಿದಾರೆ. ಗಲಾಟೆ ಬಿಡಿಸಲು ಬಂದ ಜನರ ಕೈಗೆ ಗಾಯಗಳಾಗಿವೆ. ಲಾಂಗು ಹಿಡಿದು ಝಳಪಿಸುತ್ತಿರುವ ಯುವಕರನ್ನು ಹಿಡಿದು ಸರವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. …

Read More »

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ 6 ಎಕರೆ ಜಮೀನನ್ನು 2002ರಲ್ಲಿ ಖರೀದಿ ಮಾಡಲಾಗಿತ್ತು. ಜಮೀನನ್ನು ಬಡ ಜನರಿಗೆ ಹಂಚುವ ಉದ್ದೇಶದಲ್ಲಿ ಸರ್ಕಾರ ಇದನ್ನು ರಾಜ್ಯಪಾಲರ ಹೆಸರಿನಲ್ಲಿ ನೋಂದಣಿ ಮಾಡಿಸಿತ್ತು.ಸರ್ವೇ ನಂಬರ್‌ನ ಜಮೀನಿನ ಪಹಣಿ ಪತ್ರ ಸರಿಪಡಿಸುವ ನೆಪದಲ್ಲಿ ಭೂಗಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.ಇದರಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ.ತಪ್ಪಿಕಸ್ಥರ …

Read More »

ಲಾಂಗು, ಮಚ್ಚು ಹಿಡಿದು ಚಿಲ್ಲರೆ ಶೋಕಿ ತೋರಿಸಿದ ಕೂಲಿ ಕಾರ್ಮಿಕನಿಗೆ ಈಗ ಪೊಲೀಸ್‌ರಿಂದ ಬಂಧನ.!

ಕತ್ತಿ, ಖಡ್ಗ ಝಳಪಿಸುತ್ತಾ ದೊಡ್ಡ ಹೀರೋ ರೀತಿಯಲ್ಲಿ ಫೋಸು ಕೊಡುತ್ತಾ ತನ್ನ ಪೌರುಷವನ್ನು ಮೆರೆಯುವ ವಿಡಿಯೋ ಚಿತ್ರೀಕರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹಾಕಿಕೊಂಡಿದ್ದ. ಇದನ್ನು ಗಮನಿಸಿದ ಸೋಷಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌ ಸಿಬ್ಬಂದಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು. ಗುರುವಾರ ಮುಶ್ರಫ್‌ ಖಾನ್‌ ನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಪೊಲೀಸರುನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಈ ರೀತಿ ಯುವಕರು ಶೋಕಿ ಮಾಡಲು ಹೋಗಿ ಫಜೀತಿಯಲ್ಲಿ ಸಿಲುಕಬಾರದು ಎಂದು ಪೊಲೀಸ್‌ ಅಧಿಕಾರಿ ಭೀಮಾಶಂಕರ್‌ …

Read More »

ದೇವಸ್ಥಾನದ ಮೇಲೆ ಕಲ್ಲು ತೂರಾಟ,ಕಂಬಕ್ಕೆ ಕಟ್ಟಿ ತಳಿಸಿದ್ದಾರೆ.

ಬೆಳಗಾವಿ ನಗರದ ಪಾಂಗುಳಗಲ್ಲಿ ಅಶ್ವಥಾಮ ದೇವಸ್ಥಾನದ ಮೇಲೆ ಯುವಕ ಕಲ್ಲು ತೂರಾಟ ನಡೆಸಿದ್ದಾನೆ. ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಸ್ಥಳೀಯರು ಯುವಕನನ್ನು ಹಿಇಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ.ದೇವಸ್ಥಾನದ ಮೇಲೆ ಕಲ್ಲೆಸೆದ ವ್ಯಕ್ತಿಯನ್ನು ಉಜ್ವಲ್ ನಗರದ ಯಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸ್ಥಳಿಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

Read More »

ಹೆಂಡತಿ ಹೆರಿಗೆಗೆ ಹೋಗಿದ್ದಾಗಲೇ ಸಾವಿನ ಮನೆ ಸೇರಿದ ಪಿಸಿ!ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮುಬಾರಕ್ ಸಿಕಿಂದರ್ ಮುಜಾವರ್ ಎಂಬ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಒಬ್ಬರು ಬೆಂಗಳೂರಿನ ಆಡುಗೋಡಿಯಲ್ಲಿ ಶೀತಲಗೊಂಡಿರೋ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಬಾಡಿ ವಾಸನೆ ಬಂದ ಕಾರಣ ಘಟನೆ ಇಂದು ಬೆಳಕಿಗೆ ಬಂದಿದ್ದು, ಕಳೆದ ಒಂದೂವರೆ ತಿಂಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಆನ್‌ಲೈನ್‌ ಗೇಮಿಂಗ್‌ನಿಂದಲೂ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಮಹ*ತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ …

Read More »

ಬೆಳವಾಗಿಯಲ್ಲಿ ಫ್ಲೈಓವರ್ ನಿರ್ಮಾಣ…

ಬೆಳಗಾವಿ: ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿ ಹೆಚ್ಚಾಗಿದೆ ವಾಹನ ಒಡಾಟ ಇದರಿಂದ ವಾ ಹನ ದಟ್ಟಣೆಯನ್ನು ತಡೆಯಲು ಫ್ಲೈಓವರ್ ನಿರ್ಮಾಣ ಮಾಡಲು ಮುಂದಾಗಿದೆ. ಅಲ್ಲದೆ ಜನರ ಸಂಚಾರಕ್ಕೆ ಅಡಚಣೆ ಅಗಬಾರದು .ಜನರು ಸುರಕ್ಷಿತ ವಾಗಿ ಒಡಾಡುವಂತೆ ಅನುಕೂಲ ವಾಗಲಿ ಎಂದು ಫ್ಲೈಓವರ್ ನಿರ್ಮಾಣ. ಬೆಳಗಾವಿ …

Read More »

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ…

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು. ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ …

Read More »

ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ….

ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಅಸಮಾಧಾನ ಹೊರಹಾಕಿದ್ದರು. ಸಚಿಕ್ಕಾಗಿ ಈಗಾಗಲೇ ಹಲವು ನಾಯಕರು ಬೇಡಿಕೆ ಇಟ್ಟಿದ್ದು, ಸದನದಲ್ಲಿಯೇ ಕಾಂಗ್ರೆಸ್‌ ಶಾಸಕ ಬಹಿರಂಗವಾಗಿ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನನ್ನೂ ಮಂತ್ರಿ ಮಾಡಿ, ಮಂತ್ರಿಯಾದರೆ ಜನರಿಗೆ ಎಲ್ಲ ಅನುಕೂಲ ಮಾಡಿಕೊಡಬಹುದು ಎಂದು ಸದನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳಿಗೆ …

Read More »