BigTv News
December 15, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ ಮುಂದುವರಿದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಗುರುವಾರ ಕಲಾಪಕ್ಕೆ ಮಾಹಿತಿ ನೀಡಿದರು. ಈಗಾಗಲೇ ಎಷ್ಟು ಅಳವಡಿಸಲಾಗಿದೆ, ಇನ್ನು ಎಷ್ಟು ಅಳವಡಿಸಲಾಗುತ್ತಿದೆ ಎಂಬೆಲ್ಲ ಮಾಹಿತಿಯನ್ನು ತಿಳಿಸಿದರು. ಅಲ್ಲದೇ ಸಂಚಾರ ದಟ್ಟಣೆ, ಟ್ರಾಫಿಕ್ ನಿಯಂತ್ರಣಕ್ಕಾಗಿ AI ತಂತ್ರಜ್ಞಾನ ಬಳಸುತ್ತಿದೆ ಎಂಬ ಮಾಹಿತಿ ನೀಡಲಾಯಿತು. ಬೆಂಗಳೂರಿನಲ್ಲಿ ಅಪರಾಧ ತಡೆಯಲು ಶೀಘ್ರದಲ್ಲೇ 10,000 ಸಿಸಿಟಿವಿ ಕ್ಯಾಮೆರಾಗಳನ್ನು ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುವುದು. …
Read More »
BigTv News
December 13, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸುವರ್ಣ ವಿಧಾನ ಸೌಧವನ್ನು ವಾರಾಂತ್ಯದಲ್ಲಿ ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಶಿವಕುಮಾರ್ ತಿಳಿಸಿದರು.
Read More »
BigTv News
December 11, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ : ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಹೇಳಿಕೆಗೆ ಬದ್ಧ ಎಂದು ಹೇಳಿದ್ದಾರೆ ಇದಕ್ಕೆ ಸರ್ಕಾರದ ನಿಲುವು ಏನು ಎಂದು ಪ್ರಶ್ನೆಗೆ ಅದು ಸದನದ ಮತ್ತು ಸಭಾಧ್ಯಕ್ಷರ ಸ್ವತ್ತು. ಈ ವಿಚಾರವಾಗಿ ಆನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಡಿಸಿಎಂ …
Read More »
BigTv News
December 7, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ: ರಾಜ್ಯ ಸರ್ಕಾರದ ಬಳಿ ರೈತರಿಗೆ ಕೊಡೋಕೆ ಹಣ ಇಲ್ಲ, ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡುತ್ತೇವೆ ಅಂತಾ ಹೇಳುತ್ತಾರೆ. ಇದೇನಾ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಖಾಸಗಿ ಹೊಟೆಲ್ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲವಿದೆ, ಆದರೆ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಒಣಮೇವು, ಹಸಿ ಮೇವಿನ ಅಭಾವ ಉಂಟಾಗಿದ್ದು, …
Read More »
BigTv News
August 16, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ:ಇಲ್ಲಿನ ಕಪಿಲೇಶ್ವರ ಮಂದಿರದ ಆವರಣದ ಹೊಂಡದಲ್ಲಿ ಬೆಳ್ಳಂ ಬೆಳಗ್ಗೆ ಅಪರಿಚಿತ ಜೋಡಿ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಘಟನೆಯಿಂದ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಒಂದು ಪುರುಷ ಶವವಾಗಿದ್ದು, ಮತ್ತೊಂದು ಮಹಿಳೆಯದ್ದಾಗಿದೆ. ಬೆಳಗ್ಗೆ ಇಲ್ಲಿ ವಾಕಿಂಗ್ ಮಾಡುತ್ತಿದ್ದ ಸ್ಥಳೀಯರು ಹೊಂಡದಲ್ಲಿ ಎರಡು ಹೆಣಗಳು ತೇಲುತ್ತಿರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವಗಳು ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಶವಗಳನ್ನು ಹೊಂಡದಿಂದ ಮೇಲಕ್ಕೆ ತೆಗೆಯಲಾಗಿದೆ. ಸುದ್ದಿ …
Read More »
BigTv News
August 5, 2023
ಕರ್ನಾಟಕ, ಬೆಳಗಾವಿ, ಸುದ್ದಿ
ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಸಿಐಡಿ ಡಿಜಿಪಿ ಡಾ ಎಂ ಎ ಸಲೀಂ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಇವತ್ತು ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ.ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಕಾಲ ಸ್ಥಳಿಯರ …
Read More »
BigTv News
June 27, 2023
News, ಕರ್ನಾಟಕ, ಬೆಳಗಾವಿ, ಬೆಳಗಾವಿ
ಬೆಳಗಾವಿ; ರಾಜ್ಯದ ಎಲ್ಲೆಡೆ ಮಳೆಗಾಗಿ ವಿಶೇಷ ಆಚರಣೆಗಳು ನಡೆಯುತ್ತಿವೆಯಾದ್ರೂ ಈವರೆಗೂ ಪರಿಪೂರ್ಣ ಮಳೆಯ ಆಗಮನ ಆಗಿಲ್ಲ. ಹಾಗಾಗಿ ಮಳೆಗಾಗಿ ಮುಳ್ಳಿನ ಮರದ ಮೇಲೆ ( ಜಾಲಿಗಿಡ ) ಮಹಾರಾಜ ಸಾಧು ಒಬ್ಬರು ಪ್ರಾರ್ಥಿಸಿರುವ ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜಂಬಗಿ ಗ್ರಾಮದ ಸುರೇಶ್ ಮಹಾರಾಜರು ಅಥಣಿ ತಾಲೂಕಿನ ಕರ್ಲಟ್ಟಿ ಗ್ರಾಮದಲ್ಲಿ ಮುಳ್ಳಿನ ಮರವೇರಿ ವಿಭಿನ್ನ ರೀತಿಯಲ್ಲಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಮಳೆ ಬಾರದಿರುವ ಸಲುವಾಗಿ ಮುಳ್ಳಿನ ಮರವೇರಿ …
Read More »
BigTv News
June 24, 2023
ಬೆಳಗಾವಿ, ಬೆಳಗಾವಿ, ಬೆಳಗಾವಿ, ಸುದ್ದಿ
ಬೆಳಗಾವಿ;ರಾಜ್ಯದಲ್ಲಿ ಮುಂಗಾರು ಮಳೆ ಕುಂಠಿತವಾದ ಕಾರಣ ಮುಸ್ಲಿಂ ಬಾಂದವರು ಬೆಳಗಾವಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ಬಾರದ ಕಾರಣದಿಂದ ಬರಗಾಲದ ಭೀತಿ ಎದುರಾಗಿದೆ. ಅಲ್ಲದೆ ರೈತರು ಕಂಗಾಲಾಗಿದ್ದು, ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುವಂತಾಗಿದೆ. ಇದೀಗ ವಾಡಿಕೆಯಂತೆ ಮಳೆ ಬರಲು ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ಮಳೆಗಾಗಿಬೆಳಗಾವಿಯ ಅಂಜುಮಾನ್ …
Read More »
BigTv News
March 20, 2023
ಕರ್ನಾಟಕ, ಬೆಳಗಾವಿ
ಬೆಳಗಾವಿಯಲ್ಲಿ ಯುವ ಕ್ರಾಂತಿ ಸಮಾವೇಶ ನಡಿತಾಯಿದೆ. ಸಮಾವೇಶಕ್ಕೆ ರಾಹುಲ್ ಗಾಂಧಿ ಅವರು ಬರ್ತಾಇದ್ದಾರೆ. ಇವತ್ತು ಯುವಕರಿಗಾಗಿ ಒಂದು ಗ್ಯಾರಂಟಿ ಘೋಷಣೆ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡುತ್ತಾ, ಹೈ ಕಮಾಂಡನಿಂದ ಎಲ್ಲಿ ಸೂಚನೆ ಮಾಡ್ತಾರೆ, ಅಲ್ಲಿಂದ ಮಾಡ್ತಿನಿ. ಹೈಕಮಾಂಡ ಎಲ್ಲಿ ಯಾವ ಕ್ಷೇತ್ರ ಹೇಳ್ತಾರೆ ಆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಿನಿ ಅಂತ ನಾನು ಅರ್ಜಿಯಲ್ಲೇ ಬರದಿದ್ದೇನೆ. ನಾನು ಓದಿದ ಇತಿಹಾಸದ …
Read More »
BigTv News
December 23, 2022
Breaking News, ಬೆಳಗಾವಿ
ಬೆಳಗಾವಿ, (ಸುವರ್ಣ ವಿಧಾನಸೌಧ) : ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನವು ನೂರು ದಿನಗಳನ್ನು ಪೂರ್ಣಗೊಳಿಸಿದ್ದು, 2006ರಲ್ಲಿ ಪ್ರಾರಂಭವಾದ ಅಧಿವೇಶನವು ಇಂದಿಗೆ(ಡಿ.22) ಶತಕದ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಪ್ರಾರಂಭಿಸಲಾಯಿತು. 12ನೆ ವಿಧಾನಸಭೆಯ ನಾಲ್ಕನೆಯ ಅಧಿವೇಶನವು 2006ರ ಸೆಪ್ಟಂಬರ್ 25ರಿಂದ 29ರವರೆಗೆ ಕೆಎಲ್ಇ ಸಂಸ್ಥೆಯಲ್ಲಿ 5 ದಿನಗಳ ಕಾಲ ನಡೆದಿತ್ತು. ಇದು ಬೆಳಗಾವಿಯಲ್ಲಿ ನಡೆದ ವಿಧಾನ …
Read More »