Breaking News

ರಾಮನಗರ

ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ….

ರಾಮನಗರ:‌ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು …

Read More »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ…..

ರಾಮನಗರ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ. ಈಗ ಈ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲು ಬ್ರ್ಯಾಂಡ್‌ ಬೆಂಗಳೂರು ಅಡಿಯಲ್ಲಿ ಹಣಕಾಸು ಒದಗಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಪ್ರಸ್ತಾವನೆಯು ಜಿಲ್ಲೆಯನ್ನು ವಿಭಜಿಸಿದ್ದು, ರಾಮನಗರದ ನಿವಾಸಿಗಳು ಈ ಕ್ರಮವನ್ನು ವಿರೋಧಿಸಿದರೆ ಕನಕಪುರದ ನಿವಾಸಿಗಳು ತಮಗಾಗಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿದ್ದಾರೆ ಎಂದು ಡಿಎಚ್‌ ವರದಿ ಮಾಡಿದೆ. ರಾಮನಗರ ಜಿಲ್ಲೆ …

Read More »

ರೇಷ್ಮೆನಗರಿಯ ಜಾನಪದಲೋಕದಲ್ಲಿ ಜನಪದ ಸೊಗಡಿನ ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಕಳೆಕಟ್ಟಿದೆ…

ರಾಮನಗರ: ನಾಡಹಬ್ಬ ದಸರಾಗೆ ರೇಷ್ಮೆನಗರಿಯ ಜಾನಪದಲೋಕದಲ್ಲಿ ಜನಪದ ಸೊಗಡಿನ ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಕಳೆಕಟ್ಟಿದೆ. ಬೊಂಬೆ ಪ್ರದರ್ಶನ ಅಕ್ಟೋಬರ್ 15 ನವೆಂಬರ್ 15 ರವರೆಗೆ ಪ್ರಾವಾಸಿಗರ ತನುಮನ ತಣಿಸುತ್ತಿದೆ. 1996 ರಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮೊದಲ ಬಾರಿಗೆ ಬೊಂಬೆಗಳ ಪ್ರದರ್ಶನವನ್ನು ಪ್ರಾರಂಭಿಸಿತು. ಪ್ರತಿ ವರ್ಷದಂತೆ ಈ ವರ್ಷವೂ ಗೊಂಬೆ ಪ್ರದರ್ಶನವನ್ನು ನವರಾತ್ರಿಯ ಮೊದಲ ದಿನ ಪ್ರಾರಂಭಿಸಲಾಗಿದೆ. ಈ ವರ್ಷದ ಬೊಂಬೆಗಳ ಪ್ರದರ್ಶನದಲ್ಲಿ ವಿಶೇಷವಾಗಿ ಭಾರತದ ಸಂವಿಧಾನ ರಚನೆಯಾಗಿ 75 …

Read More »

ವಸತಿ ಶಾಲೆಯ ನೀರಿನ ಟ್ಯಾಂಕ್​ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಘಟನೆ….

ರಾಮನಗರ: ವಸತಿ ಶಾಲೆಯ ನೀರಿನ ಟ್ಯಾಂಕ್​ ಕುಸಿದು ಓರ್ವ ಬಾಲಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೌಶಿಕ್ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ಹೊರಗೆ ನೀರಿನ ಸಿಮೆಂಟ್ ಟ್ಯಾಂಕ್​ ನಿರ್ಮಾಣ ಮಾಡಲಾಗಿತ್ತು. ಈ ಟ್ಯಾಂಕ್​ಗೆ ನಲ್ಲಿಗಳನ್ನು ಅಳವಡಿಸಲಾಗಿತ್ತು. ವಿದ್ಯಾರ್ಥಿಗಳು ಬೆಳಗ್ಗೆ ಮುಖ ತೊಳೆದುಕೊಳ್ಳಲು ಇದೇ ಟ್ಯಾಂಕ್​ …

Read More »

ಹಾಡಹಗಲೇ ಸಿನಿಮೀಯ ಶೈಲಿಯಲ್ಲಿ ಬಾಲಕಿಗೆ ಚಾಕುವಿನಿಂದ ಇರಿತ….

ರಾಮನಗರ: ಹಾಡಹಗಲೇ ಸಿನಿಮೀಯ ಶೈಲಿಯಲ್ಲಿ ಬಾಲಕಿಗೆ ಚಾಕುವಿನಿಂದ ಇರಿದು ಅಪಹರಣ ಮಾಡಿದ ಘಟನೆ ರೇಷ್ಮೆನಗರಿ ರಾಮನಗರದ ಕಾಲೇಜುವೊಂದರ ಬಳಿ ಇಂದು ಬೆಳಗ್ಗೆ ನಡೆದಿತ್ತು. ಸ್ವಲ್ಪ ಸಮಯದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಕಿಡ್ನಾಪ್ ಆಗಿದ್ದ ಬಾಲಕಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದಬಂದಿದೆ. ಕಾರಿನಲ್ಲಿ ಅಪಹರಣ ಮಾಡುವ ಮೊದಲು ಆಕೆಯ ಕೈ ಹಾಗೂ ಭುಜದ ಭಾಗಕ್ಕೆ ಚಾಕುವಿನಿಂದ ಹಲ್ಲೆ ಮಾಡಿರುವ ಗಾಯಗಳಾಗಿವೆ …

Read More »

ಸಂಸತ್ ಇತಿಹಾಸದಲ್ಲೇ ಈ ರೀತಿ ಆಗಿಲ್ಲ: ರಾಹುಲ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ನವದೆಹಲಿ : ಸದನದಲ್ಲಿಂದು ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡುತ್ತಿದ್ದು, ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸಂಸತ್ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫ್ಲೈಯಿಂಗ್ ಕಿಸ್ ನೀಡಿ ರಾಹುಲ್ ಸದನದಿಂದ ಹೊರನಡೆದಿದ್ದಾರೆ. ಇದು ಸಂಸದರ ಅನುಚಿತ ವರ್ತನೆ ಎಂದಿದ್ದಾರೆ. ಭಾರತದ ಸಂಸತ್ ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. ಇದು ಅನುಚಿತ ಮತ್ತು ಅಸಭ್ಯ ವರ್ತನೆಯಾಗಿದೆ. ಇದೆಂತ ವರ್ತನೆ..? …

Read More »

ಲೋಕಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಗುಡುಗಿದ ರಾಹುಲ್ ಗಾಂಧಿ

ನವದೆಹಲಿ : ನಾನು ತುಂಬಾ ಜೋರಾಗಿ ಅದಾನಿ ವಿರುದ್ಧ ಮಾತನಾಡಿದ್ದೆ, ನಿಮ್ಮ ಹಿರಿಯ ನಾಯಕರಿಗೆ ಇದರಿಂದ ಕಷ್ಟವಾಗಿದೆ. ಇದರ ಕುರಿತು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ಬಿಜೆಪಿ ಸ್ನೇಹಿತರೆ ನೀವು ಹೆದರುವ ಅಗತ್ಯವಿಲ್ಲ ಯಾಕೆಂದರೆ ನನ್ನ ಭಾಷಣ ಅದಾನಿಯ ವಿರುದ್ಧ ಅಲ್ಲ ಎಂದು ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ದ ಅಬ್ಬರಿಸಿದ್ದಾರೆ. ಲೋಕಸಭೆಯಲ್ಲಿ ಇಂಡಿಯಾ ಮೈತ್ರಿಕೂಟ ಮಂಡಿಸಿರುವ ಅವಿಶ್ವಾಸ ನಿಲುವಳಿಯ ಮೇಲೆ ಮಾತನಾಡುತ್ತಿರುವ ಅವರು, ಈ ಬಾರಿಯ …

Read More »

ರಾಮನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಭರ್ಜರಿ ಸ್ವಾಗತ

ಕಾರ್ಯನಿಮಿತ್ತ ಇಂದು ರೇಷ್ಮೆ ನಗರ ರಾಮನಗರಕ್ಕೆ ತೆರಳಿದ್ದ ಸಮಯದಲ್ಲಿ ಡಿ. ಕೆ. ಶಿವಕುಮಾರ್‌ ಅವರ ಅಭಿಮಾನಿಗಳು ಬೃಹತ್‌ ಸೇಬು ಹಣ್ಣಿನ ಮಾಲೆ ಹಾಕುವ ಮೂಲಕ ಎಲ್ಲರ ಗಮನ ಸೇಳೆದಿದ್ದಾರೆ. ಉಪಮುಖ್ಯಮಂತ್ರಿ ಯಾದ ಬಳಿಕ ಇದೇ ಮೊದಲ ಭಾರಿಗೆ ಡಿ.ಕೆ ಶಿವಕುಮಾರ ಅವರು ರಾಮನಗರಕ್ಕೆ ಬೇಟಿ ನೀಡಿದ್ದು ಈ ಹಿನ್ನಲೆಯಲ್ಲಿ ಅಭಿಮಾನಿಗಳು ಬೃಹತ್‌ ಸೇಬು ಹಣ್ಣಿನ ಮಾಲೆ ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದ್ದಾರೆ. ಈ ರಾಮನಗರದಲ್ಲಿ ವೇಳೆ ರೋಡ್‌ ಶೋ …

Read More »

ಮಠದಲ್ಲಿ ಆತ್ಮಹತ್ಯೆಗೆ ಶರಣಾದ ಸ್ವಮೀಜಿ , ಕಾರಣ ನಿಗೂಢ

ರಾಮನಗರ : ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಂಕಿಗೆ ಬಿದ್ದ ದೇವರು

ಕೊಂಡ ಆಯುವಾಗ ಆಯತಪ್ಪಿ ದೇವರ ಮೂರ್ತಿ ಕೆಳಗೆ ಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಪ್ಪಗೆರೆ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ತೈಲೂರಮ್ಮ ದೇವಿಯ ಜಾತ್ರಾ ಮಹೋತ್ಸವ ದ ಅಂಗವಾಗಿ ಕೊಂಡ ಆಯುವ ವೇಳೆ ಪೂಜೆ ಕುಣಿತ ಹೊತ್ತ ಗೋಪಿಸ್ವಾಮಿಯವರಿಗೆ ಆಯತಪ್ಪಿ ದೇವರ ವಿಗ್ರಹ ಕೇಳಗೆ ಬಿದಿದ್ದು, ಅದೃಷ್ಟವಶ ಯಾವುದೆ ಗಾಯಗಳಾಗದೆ ಪ್ರಾಣಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಇನ್ನೂ ದೇವರ ಮೂರ್ತಿ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆಶಾಂತಿಯ …

Read More »