Breaking News

ದಾವಣಗೆರೆ

ರಾಜ್ಯ ಕುರುಬ ಸಂಘದ ನಿರ್ದೇಶಕ ಪಿ.ರಾಜಕುಮಾರ ನಿಧನ

ದಾವಣಗೆರೆ : ರಾಜ್ಯ ಕುರುಬ ಸಂಘದ ನಿರ್ದೇಶಕರಾಗಿದ್ದ ಪಿ.ರಾಜಕುಮಾರ(63) ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿ. ರಾಜಕುಮಾರ ಅವರಿಗೆ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.  ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ನಗರದ ಜೆಎಚ್ ಪಟೇಲ್ ಬಡಾವಣೆಯ ಅವರ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸ್ವಗ್ರಾಮ ದ್ವಾರನಕುಂಟೆ ಗ್ರಾಮದಲ್ಲಿ …

Read More »

ಜಾನುವಾರುಗಳಿಗೆ ಚರ್ಮಗಂಟು ರೋಗ : ಗೋಟ್‌ ಪಾಕ್ಸ್‌ ಲಸಿಕೆ ಅಭಿಯಾನ ಆರಂಭ

ದಾವಣಗೆರೆ: ಚರ್ಮಗಂಟು ರೋಗ (ಲಂಪಿ ಸ್ಕಿನ್‌ ಡಿಸೀಸ್‌) ಹರಡುವುದನ್ನು ನಿಯಂತ್ರಿಸಲು 50 ಸಾವಿರ ಗೋಟ್‌ ಪಾಕ್ಸ್‌ ಲಸಿಕೆ ಜಿಲ್ಲೆಗೆ ಬಂದಿದ್ದು, ಲಸಿಕೆ ಹಾಕುವ ಅಭಿಯಾನ ಆರಂಭಗೊಂಡಿದೆ. 134 ಜಾನುವಾರುಗಳು ಸಾವಿಗೀಡಾಗಿದ್ದವು. ವಿಪರೀತ ಜ್ವರ, ಕಣ್ಣಲ್ಲಿ ನೀರು, ಮೈಯಲ್ಲಿ ಗಂಟು ಉಂಟಾಗುವ ಈ ರೋಗವನ್ನು ನಿಯಂತ್ರಿಸಲು ಲಸಿಕೆ ಕಂಡು ಹಿಡಿಯಲು ಸಂಶೋಧನೆ ನಡೆದಿತ್ತು. ಶೀಪ್‌ ಪಾಕ್ಸ್‌(ಕುರಿ ಜ್ವರ), ಗೋಟ್‌ ಪಾಕ್ಸ್‌ಗೆ (ಮೇಕೆ ಜ್ವರ) ಕಾರಣವಾಗುವ ವೈರಾಣುವೇ ಈ ರೋಗಕ್ಕೂ ಕಾರಣ ಎಂಬುದನ್ನು …

Read More »

ಸಂಕ್ರಾಂತಿ ಹಬ್ಬದ ದಿನದೊಂದ ದಾವಣಗೆರೆಯಲ್ಲಿ ಭೀಕರ ಅಪಘಾತ

ದಾವಣಗೆರೆ: ಸಂಕ್ರಾಂತಿ ಹಬ್ಬದ ದಿನದೊಂದ ಜಿಲ್ಲೆಯಲ್ಲಿ ವಿಧಿ ಆಟವೇ ಬೇರೆ ಆಗಿತ್ತು. ಡಿವೈಡರ್ ಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದಂತ 7 ಜನರಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ರೇ, ಮತ್ತೋರ್ವ ಮಾರ್ಗ ಮಧ್ಯೆ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿರೋ ಘಟನೆ   ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ರಸ್ತೆ  ನಡೆದಿದೆ. ಇನ್ನೋವ ಕಾರೊಂದು ಡಿವೈಡರ್ ಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ 7 …

Read More »

ದಾವಣಗೆರೆಯಲ್ಲಿ 32 ಮಕ್ಕಳಿಗೆ ಕೊರೋನಾ ದೃಢ

ದಾವಣಗೆರೆ :ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೋನಾ  ಸ್ಫೋಟಗೊಂಡಿದೆ. ಪ್ರಾಂಶುಪಾಲರು ಸೇರಿ 32 ಮಕ್ಕಳಿಗೆ ಕೊರೋನಾ ಪಾಸಿಟಿವ್ಬಂದಿದೆ. ಚನ್ನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಓಂ ಶಕ್ತಿ ಯಾತ್ರೆಗೆ ಹೋದ ಒಂದೇ ಗ್ರಾಮದ 22 ಮಂದಿಗೆ ಸೋಂಕು ಬಂದಿದೆ. ಗ್ರಾಮದಲ್ಲಿ ಆತಂಕ ಶುರುವಾಗಿದೆ.

Read More »

ದಾವಣಗೆರೆ ಜಿಲ್ಲೆಯಲ್ಲಿ 30 ಜನಕ್ಕೆ ಕೊರೊನಾ ಪಾಸಿಟಿವ್

ದಾವಣಗೆರೆ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರು ಕೂಡಾ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದೆ. ಇಂದು ದಾವಣಗೆರೆ ಜಿಲ್ಲೆಯಲ್ಲಿ 30 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದಾವಣಗೆರೆಯಲ್ಲಿ 20, ಜಗಳೂರು 6, ಚನ್ನಗಿರಿ 2, ಹೊರ ಜಿಲ್ಲೆಯಿಂದ ಬಂದ 2 ಮಂದಿಯಲ್ಲಿ ಸೋಂಕು …

Read More »

ದಾವಣಗೆರೆಯಲ್ಲಿ ರಾತ್ರಿ ವೇಳೆ ಟ್ರ್ಯಾಕ್ಟರ್​ ಅಡ್ಡಗಟ್ಟಿದ ಚಿರತೆ

ದಾವಣಗೆರೆ: ರೈತರು ಟ್ಟ್ಯಾಕ್ಟರ್​ನಲ್ಲಿ ಜಮೀನಿಗೆ ತೆರಳುತ್ತಿರುವ ವೇಳೆ ರೈತರಿಗೆ ಚಿರತೆ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಪಲವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ. ಈ ಗ್ರಾಮದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, ಇಡೀ ಗ್ರಾಮಸ್ಥರು ಭಯದಲ್ಲೇ ಜೀವನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ‌. ಚಿರತೆ ಹಾವಳಿಯಿಂದ ಭಯಭೀತರಾದ ಗ್ರಾಮಸ್ಥರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ರಾತ್ರಿ ವೇಳೆ ಜಮೀನಿನ ಕೆಲಸಕ್ಕೆ ಟ್ರ್ಯಾಕ್ಟರ್​ನಲ್ಲಿ ಹೋಗುವಾಗ ಚಿರತೆ ಟ್ರ್ಯಾಕ್ಟರ್​ …

Read More »

ದುನಿಯಾ ವಿಜಿ ಬಂದ್ರ ಮಾತ್ರ ಹಸೆಮೆಣೇ ಏರುತ್ತೇನೆ-ದಾವಣಗೆರೆಯಲ್ಲಿ ಹಠ ಹಿಡಿದ ಅನುಷ

ದಾವಣಗೆರೆ : ಸಂಬಂಧಿಕರು, ಅಣ್ಣಂದಿರು ಬಾರದಿದ್ರೆ ಮದುವೆ ಆಗುವುದಿಲ್ಲ, ಅವರು ಬಂದು ಅಕ್ಷತೆ ಹಾಕಿದರೆ ಮಾತ್ರ ಹಸೆಮಣೆ ಏರುತ್ತೇನೆ ಎಂದು ಹೇಳೋದು ಸಾಮನ್ಯ. ಆದ್ರೆ ನಗರದ ಯುವತಿಯೊಬ್ಬಳು ತನ್ನ ಮೆಚ್ಚಿನ ನಟ ದುನಿಯಾ ವಿಜಯ್ ತನ್ನ ಮದುವೆಗೆ ಬಂದು ಅಕ್ಷತೆ ಹಾಕಿ ಆಶೀರ್ವಾದ ಮಾಡಿದ್ರೆ ಮಾತ್ರ ಮದುವೆಯಾಗುವುದಾಗಿ ಹಠ ಹಿಡಿದಿದ್ದಾರೆ. ನಗರದ ರಾಮನಗರದ ಅನುಷ ಹಠ ಹಿಡಿದ ಯುವತಿಯಾಗಿದ್ದು, ಅನುಷ ಕುಟುಂಬಸ್ಥರೆಲ್ಲರೂ ದುನಿಯಾ ವಿಜಯ್ ಅಭಿಮಾನಿಗಳಾಗಿದ್ದಾರೆ. ಕಳೆದ ಐದು ವರ್ಷದ ಹಿಂದೆ …

Read More »

ಕೋಟ ಶ್ರೀನಿವಾಸ್ ಪೂಜಾರಿ ಸರ್ಕಾರದ ವಿರುದ್ದ ಆರೋಪ

ದಾವಣಗೆರೆ : ಜೀರೋ ಟ್ರಾಫಿಕ್ ನಿಂದ ಹತ್ತು ಸಾವಿರ ಮತ ಕಡಿಮೆಯಾಗುತ್ತಿದೆ. ಇದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಹೇಳಿರುವ ಮಾತು. ಅವರೇ ಹೇಳಿದ ಮೇಲೆ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದು ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ವಿಚಾರವಾಗಿ ದಾವಣಗೆರೆಯಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ. ಹಾಗೂ ಬಿಜೆಪಿ ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ, ಒಂದು ವೇಳೆ ಚುನಾವಣೆ ನಡೆದರೆ ೧೫೦ ಸ್ಥಾನಗಳಲ್ಲಿ ನಾವು …

Read More »

ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವು

ಕೆಎಸ್ ಆರ್ ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವನಾಪ್ಪಿದ ಘಟನೆ ದಾವಣಗೆರೆ ನಗರದ ಬಿಎಸ್ ಎನ್ ಎಲ್ ಕಚೇರಿ ಬಳಿ ನಡೆದಿದೆ. ಶಿವಕುಮಾರ (೩೨) ಸಾವನ್ನಪ್ಪಿದ ಆಟೋ ಚಾಲಕನಾಗಿದ್ದು, ಹಾಗೂ ಆಟೋದಲ್ಲಿದ್ದ ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು. ನಗರದ ಜಯದೇವ ವೃತ್ತದ ಮುಖಾಂತರ ಎಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ,ಶಿಕ್ಷಣವೆಂಬುದು ಸರ್ವರಿಗೂ ಸಿಗಬೇಕಾಗಿರು ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಪರಿಕಲ್ಪನೆ ನಮ್ಮದು ,‌ಆದರೆ 2018-19 ನೇ ಸಾಲಿನ ಬಜೆಟ್‌ ನಲ್ಲಿ ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ …

Read More »