Breaking News

ಅಸೆಂಬ್ಲಿ ಚುನಾವಣೆಗಳು

ವಿಧಾನ ಪರಿಷತ್ ಚುನಾವಣೆ: ಮತ ಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಹಾನಗರ ಪಾಲಿಕೆಯ ಆವರಣದಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಜನಪ್ರತಿನಿಧಿಗಳು ಹಾಗೂ ಚುನಾಯಿತ ಸದಸ್ಯರು ಉತ್ಸುಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ತಮ್ಮ ನೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ.

Read More »

ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಧಾರವಾಡ: ಕಳೆದ 20 ದಿನಗಳಿಂದ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರುಇಂದು ಆಯಾ ತಹಶೀಲ್ದಾರ ಕಚೇರಿಲ್ಲಿ ಮಸ್ಟರಿಂಗ್ ಕಾರ್ಯ ನಾಳೆ ಮುಂಜಾನೆ 8 ರಿಂದ ಸಂಜೆ 4 ರ ವರೆಗೆ ನಡೆಯಲಿರೋ ಮತದಾನಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿ ಬರಲಿರೊ ಮೂರು ಜಿಲ್ಲೆಗಳು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿರೋ ಮತದಾನ ಮತಪೆಟ್ಟಿಗೆಗಳನ್ನು ಪಡೆದುಕೊಂಡು ಮತದಾನ ಕೇಂದ್ರಗಳತ್ತ ಸಾಗಿದ ಸಿಬ್ಬಂದಿಕಚೇರಿಗಳಿಗೆ ತೆರಳುತ್ತಿದ್ದಾರೆ. ಪ್ರತಿ ಬೂತ್‌ಗೆ …

Read More »

ವಿಧಾನ ಪರಿಷತ್‌ ಚುನಾವಣೆ-ಜಿಲ್ಲೆಯಲ್ಲಿ ಡಿ.8 ರಿಂದ 10 ರವರೆಗೆ ಮಧ್ಯ ನಿಷೇಧ-ನಿತೇಶ ಪಾಟೀಲ್

ಧಾರವಾಡ: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಾಗೂ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಮತದಾನ ನೆಡೆಯುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಡಿ.8 ರಂದು ಸಂಜೆಯಿಂದ ಡಿ.10 ರವರೆಗೆ ಜಿಲ್ಲೆಯಲ್ಲಿ ಮದ್ಯದ ಅಂಗಡಿ ಹಾಗೂ ಬಾರ್‌ ಗಳನ್ನು ಬಂದ್‌ ಮಾಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ಧಾರೆ. ಜೊತೆಗೆ ಎಲ್ಲ ರೀತಿ ಮದ್ಯ ಸಂಗ್ರಹಣಾ ,ತಯಾರಿಕಾ ಘಟಕ, ಮದ್ಯಸಾಗಾಣಿಕೆ ನಿಷೇಧಿಸಲಾಗಿದೆ.ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

Read More »

You cannot copy content of this page