ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯಕ್ಕೆ ದಿನಗಣನೇ ಆರಂಭವಾಗಿದೆ. ಮಾರ್ಚ್ 9 ರಂದು ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ತಂಡಗಳು ಐಸಿಸಿ ಟೂರ್ನಿಯಲ್ಲಿ ಫೈನಲ್ ನಲ್ಲಿ ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಈ ಹಿಂದಿನ ಎರಡು ಫೈನಲಗಳು ಕಿವಿಸ್ ಪಡೆ ಭಾರತದ ವಿರುದ್ಧ ಜಯ ಸಾಧಿಸಿತು. 2000ರಲ್ಲಿ 2021 ರಲ್ಲಿ ವಿಶ್ವ ಟಸ್ಟ್ ಚಾಂಪಿಯನ್ ಶಿಪ್ ಅಂತಿಮಪ್ಪಂದದಲ್ಲಿ ನ್ಯೂಜಿಲ್ಯಾಂಡ್ …
Read More »ಪೊಲೀಸ್ ಠಾಣೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ ಅಧಿಕಾರಿಗಳು; ಕಂಠಪೂರ್ತಿ ಕುಡಿದು ತೂರಾಡಿದ…? video viral…
ಲಖನೌ ಆಘಾತಕಾರಿ ಘಟನೆಯೊಂದರಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳು ಠಾಣೆಯೊಳಗೇ ಎಣ್ಣೆ ಪಾರ್ಟಿ ಮಾಡುತ್ತ ಸಂಭ್ರಮಿಸುತ್ತಿರುವ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಮೊಹ್ಲಾ ರೈಲ್ಪಾರ್ ಕಂಟ್ರೋಲ್ ರೂಮ್ನಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಮೂವರು ಅಧಿಕಾರಿಗಳು ಠಾಣೆಯೊಳಗೆ ಮದ್ಯ ಸೇವಿಸುತ್ತಾ ಆರಾಮಾಗಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಅಧಿಕಾರಿಯೋರ್ವ ತನ್ನ ಸಹೋದ್ಯೋಗಿಗಳನ್ನು ಕಿಚ್ಚಾಯಿಸುತ್ತಿರುವುದನ್ನು ವೈರಲ್ ಆಗಿರುವ …
Read More »ರಾಮೇಶ್ವರಂ ಕೆಫೆ ಬ್ಲಾಸ್ಟ್ ಆರೋಪಿಯ ಟ್ರಾವೆಲ್ ಹಿಸ್ಟರಿ ಇಲ್ಲಿದೆ..
ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಆರೋಪಿಯಾದ ಮುಸಾವಿರ್ ಕೃತ್ಯದ ಬಳಿಕ ಪಶ್ಚಿಮ ಬಂಗಾಳದವರೆಗೆ ಬಸ್ನಲ್ಲೇ ಪ್ರಯಾಣಿಸಿದ್ದ ಎನ್ನುವ ಮಾಹಿತಿ ಈಗ ಹೊರಬಿದ್ದಿದೆ.. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ಬಳಿಕ ಆರೋಪಿ ಗೊರಗುಂಟೆಪಾಳ್ಯದ ಮುಖಾಂತರ ತುಮಕೂರು ತಲುಪಿದ್ದಾನೆ. ಆನಂತರ ಬಳ್ಳಾರಿಯ ಮುಖಾಂತರ ಕಲಬುರಗಿಗೆ ಪ್ರಯಾಣಿಸಿದ್ದಾನೆ. ಬಳಿಕ ಆಂಧ್ರಪ್ರದೇಶದ ನೆಲ್ಲೂರಿಗೆ ಬಸ್ನಲ್ಲೇ ತಲುಪಿದ್ದಾನೆ. ಇದಾದ ಬಳಿಕ ಒಡಿಶಾ ಮೂಲಕವಾಗಿ ಆತ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ.ಕಳೆದ ರಾತ್ರಿ ಎನ್ಐಎ …
Read More »ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಹುಬ್ಬಳ್ಳಿಯಲ್ಲೂ ಕೇಂದ್ರಕ್ಕೆ ಧಿಕ್ಕಾರ..!
ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಮಾಡಿದ್ದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಪ್ರತಿಭಟನೆ ರ್ಯಾಲಿ ಮೂಲಕ ಆಗಮಿಸಿದ ಕಾರ್ಯಕರ್ತರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಬಕಾರಿ ನೀತಿ ಪ್ರಕರಣ ಸಂಬಂಧ ಇ.ಡಿ ಗುರುವಾರ ಕೇಜ್ರಿವಾಲ್ …
Read More »ಭಾರತ ಗಡಿಯಲ್ಲಿ ಚೀನಾ ಡ್ರೋನ್ ಹಾರಾಟ…
ಅಮೃತಸರ, ಬೆಂಗಳೂರು: ಭಾರತದ ಪಂಜಾಬ್ ಗಡಿ ಭಾಗದಲ್ಲಿ ನೆರೆ ದೇಶ ಚೀನಾ ಮತ್ತೆ ಖ್ಯಾತೆ ತೆಗೆಯಲು ಮುಂದಾಗಿದೆ. ದೇಶದ ಜನರು ದೀಪಾವಳಿ ಸಡಗರದಲ್ಲಿರುವ ಸಂದರ್ಭದಲ್ಲಿ ಗಡಿಯಲ್ಲಿ ಚೀನಾ ನಿರ್ಮಿತ ಡ್ರೋನ್ ಹಾರಾಟ ನಡೆಸಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ.ನವೆಂಬರ್ 12ರಂದು ಭಾನುವಾರ ಬೆಳಗ್ಗೆ ಪಂಜಾಬ್ ರಾಜ್ಯದ ಅಮೃತಸರದ ನೆಸ್ತಾ ಗ್ರಾಮದಲ್ಲಿ ಡ್ರೋನ್ ಹಾರಾಡಿದೆ. ಕೂಡಲೇ ಅಲರ್ಟ್ ಆದ ಗಡಿ ಭದ್ರತಾ ಪಡೆ (BSF) ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡವು ಕಾರ್ಯಾಚರಣೆ …
Read More »ಭಾರತೀಯ ಸ್ಟಾರ್ಟಪ್ ಉದ್ಯಮಕ್ಕೆ ಬರುತ್ತಿದ್ದ ಫಂಡಿಂಗ್ ಕುಸಿತ
ನವದೆಹಲಿ : ಭಾರತೀಯ ಸ್ಟಾರ್ಟಪ್ ಉದ್ಯಮಕ್ಕೆ ಬರುತ್ತಿದ್ದ ಫಂಡಿಂಗ್ ಹಣಕಾಸು ವರ್ಷ 2023ರಲ್ಲಿ ಶೇ 70ರಷ್ಟು ಕುಸಿತ ಕಂಡು 15 ಶತಕೋಟಿ ಡಾಲರ್ಗೆ ತಲುಪಿದೆ. ಕಳೆದ ಹಣಕಾಸು ವರ್ಷ 2022ರಲ್ಲಿ ಸ್ಟಾರ್ಟಪ್ ಉದ್ಯಮದ ಫಂಡಿಂಗ್ ಗರಿಷ್ಠ ಮಟ್ಟಕ್ಕೇರಿ 50 ಶತಕೋಟಿ ಡಾಲರ್ಗೆ ತಲುಪಿತ್ತು. ಮಾರುಕಟ್ಟೆ ಸಂಶೋಧನಾ ಸಂಸ್ಥೆ ರೆಡ್ಸೀರ್ನ ವರದಿಯ ಪ್ರಕಾರ, ಬಂಡವಾಳ ಕುಸಿಯುತ್ತಿದ್ದಂತೆ, ಸ್ಟಾರ್ಟ್ಪ್ಗಳು ತಮ್ಮ ಖರ್ಚು ವೆಚ್ಚ ಕಡಿಮೆ ಮಾಡುತ್ತಿವೆ ಮತ್ತು ಲಾಭದಾಯಕತೆಯ ಹಾದಿಯನ್ನು ತ್ವರಿತಗೊಳಿಸುತ್ತಿವೆ. ಬಂಡವಾಳ …
Read More »ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ಸಾಧ್ಯತೆ
ಓಡಿಸಾ ರೈಲು ದುರಂತ ಹಿನ್ನಲೆ ಸಾವಿನ ಸಂಖ್ಯೆ ೩೦೦ ರ ಗಡಿ ದಾಟುವ ಸಾಧ್ಯತೆ ಇದ್ದು ಸ್ಥಳ್ಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ನೀಡುವ ಸಾಧ್ಯತೆ ಇದೆ ಎಂದು ಮೊಲಗಳಿಂದ ತಿಳಿದು ಬಂದಿದೆ. ಸಾವಿನ ಸಂಖ್ಯೆ 300 ಗಡಿ ದಾಟಲಿದ್ದು . ಈಗಾಗಲೇ ಸಾವಿನ ಸಂಖ್ಯೆ283 ಹಾಗಿದ್ದು 900 ಗಾಯಾಳುಗಳು ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗೀ ಆಸ್ಪತ್ರೆಯಲ್ಲಿ ಚಿಕ್ಕತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಒಡಿಸಾ ಸಿ.ಎಂ ನವೀನ ಪಟ್ನಾಯಕ್ …
Read More »ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲ.ಬೊಮ್ಮಾಯಿ ಹೇಳಿಕೆ…!
ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ ಬೊಮ್ಮಾಯಿ ಕಿಡಿಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಕಾಂಗ್ರೆಸ್ ವರ್ತಿಸ್ತಿದೆಭಜರಂಗದಳದ ವಿಚಾರದಲ್ಲಿ ಡಿಕೆಶಿ ಎತ್ತಿದ ಪ್ರಶ್ನೆಗೆ ಬೊಮ್ಮಾಯಿ ಕಿಡಿಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಅಂತ ಡಿಕೆಶಿ ಪ್ರಶ್ನಿಸ್ತಾರೆರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಭಜರಂಗ ದಳಕ್ಕಿದೆಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕುಜನರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸ್ತಿದೇವೆಅವ್ರು ಅವರ ಭರವಸೆಗಳ …
Read More »ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೊಷ್ಠಿ…
ಬ್ರೇಕಿಂಗ್..ಹುಬ್ಬಳ್ಳಿ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ .ಈಗಾಗಲೇ ನಾಲ್ಕು ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೆನೆ ಅಲ್ಲಿ ಒಳ್ಳೆಯ ವಾತಾವರಣವಿದೆ..ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ..ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ..ಜನಾನೇ ಈ ಬಾರಿ ಈ ಸರ್ಕಾರವನ್ನು ಸೋಲಿಸಲು ಪಣತೊಟ್ಟಿದೆ…ಒಂದು ರಾಜ್ಯದ ಚುನಾವಣೆಗಾಗಿ ಮೋದಿ ಮತ್ತು ಶಾ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ…ಬಿಜೆಪಿ ಹತಾಶೆರಾಗಿದ್ದಾರೆ.. ಇದರಿಂದ ಏನು ಬೇಕೋ ಏನು ತಿಳಿತ್ತೋ ಅದನ್ನು ಮಾತನಾಡುತ್ತಿದ್ದಾರೆ…ಅಮಿತ್ ಶಾ ಮತ್ತು ಮೋದಿಗೆ ಶೋಭೆ ತರವುದಿಲ್ಲ..ಕಾಂಗ್ರೆಸ್ ಅಧಿಕಾರಕ್ಕೆ …
Read More »ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ..!
ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ನ ಜಿಲ್ಲಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇಂದು ಬೆಳಗ್ಗೆ ಲೋಕಸಭೆ ಅಧಿವೇಶನಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





