Breaking News

ವಾಣಿಜ್ಯ

ಮೋದಿಗೆ ಹಾರ ಹಾಕಲು ಬಂದ ಯುವಕ-ರೋಡ್ ಷೋ ವೇಳೆ ಭದ್ರತಾ ಲೋಪ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಇತರ ಭದ್ರತಾ ಪಡೆಗಳ ಮೂಲಕ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಆದರೆ ಈ ನಡುವೆ ಭದ್ರತಾ ಲೋಪವೊಂದು ಕಂಡು ಬಂದಿದೆ. ಪ್ರಧಾನಿಯ ರೋಡ್ ಷೋ ವೇಳೆ ಯುವಕನೊಬ್ಬ ಬ್ಯಾರಿಕೇಡ್ ದಾಟಿ ಮೋದಿಯವರಿಗೆ ಹಾರ ಹಾಕಲು ಬಂದಿದ್ದಾನೆ. ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದು, ಬಳಿಕ ಯುವಕನನ್ನು ಎಳೆದೊಯ್ದಿದ್ದಾರೆ. ಪೊಲೀಸರ ಕರ್ತವ್ಯ ಲೋಪ …

Read More »

ಹುಬ್ಬಳ್ಳಿಯಿಂದ ಎರಡು ಎಲೆಕ್ಟ್ರಿಕ್ ರೈಲುಗಳ ಯಶಸ್ವಿ ಸಂಚಾರ

ಹುಬ್ಬಳ್ಳಿ : ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ‌ ಬಹುದಿನಗಳ ನಿರೀಕ್ಷೆಯಲ್ಲಿದ್ದ ಎಲೆಕ್ಟ್ರಿಕಲ್ ರೈಲು ಸಂಚಾರವನ್ನು ಆರಂಭಿಸುವ ಮೂಲಕ‌ ಹೊಸ ಇತಿಹಾಸ ಸೃಷ್ಟಿಯಾಗಿದೆ.ಹುಬ್ಬಳ್ಳಿಯಿಂದ ಟ್ರೈನ್​​ No 16592 ಮೈಸೂರು-​​​ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ ​ಮತ್ತು ಟ್ರೈನ್​​ No 17225 ವಿಜಯವಾಡ -​​​ ಹುಬ್ಬಳ್ಳಿ ಅಮರಾವತಿ ಎಕ್ಸ್‌ಪ್ರೆಸ್‌​ ಎಲೆಕ್ಟ್ರಿಕಲ್ ಎರಡು ರೈಲುಗಳು …

Read More »

ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸಿಬ್ಬಂದಿಗಳ ಪ್ರತಿಭಟನೆ

ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುನಿಯನ್ ಬ್ಯಾಂಕ್ ಸೇರಿದಂತೆ, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸ್ಟೇಷನ್ ರಸ್ತೆಯಲ್ಲಿರುವ ಯುನಿಯನ್ ಬ್ಯಾಂಕ್ ನ ಸಿಬ್ಬಂದಿ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.ಖಾಸಗೀಕರಣವನ್ನು ಹಿಂಪಡೆಯಬೇಕೆಂದು ಎರಡು ದಿನಗಳ ಕಾಲ ಬ್ಯಾಂಕ್ ಬಂದ್ ಮಾಡಿ ಮುಷ್ಕರಕ್ಕೆ ಮುಂದಾಗಿದ್ದು, ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು …

Read More »

ಭಾರತ ಜಿಡಿಪಿ ಅಂದಾಜು ತಗ್ಗಿಸಿದ ‘ಎಡಿಬಿ’

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (ಒಟ್ಟು ಆಂತರಿಕ ಉತ್ಪಾದನೆ) ಕಾಣಲಿರುವ ಬೆಳವಣಿಗೆ ಕುರಿತು ಏಷ್ಯಾ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಈ ಹಿಂದೆ ಮಾಡಿದ್ದ ಅಂದಾಜನ್ನು ತಗ್ಗಿಸಿದೆ. ಉದ್ಯಮ ವಲಯದಲ್ಲಿ ಪೂರೈಕೆ ವ್ಯವಸ್ಥೆಯಲ್ಲಿ ಇರುವ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅದು ಹೇಳಿದೆ. ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 10ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸೆಪ್ಟೆಂಬರ್‌ನಲ್ಲಿ ಅದು ಹೇಳಿತ್ತು. ಆದನ್ನು ಈಗ ಶೇ …

Read More »

You cannot copy content of this page