Breaking News

ಲೈಫ್ ಸ್ಟೈಲ್

ನಾಳೆಯಲ್ಲಿ ತೇಲಿ ಬಂದ ಕೋಳಿ! ಹಕ್ಕಿ ಜ್ವರದ ಭೀತಿ!.

ಶ್ರೀರಂಗಪಟ್ಟಣದ ತಾಲೂಕಿನ ದೇವರಾಯ ಹಳ್ಳಿಯ ದೇವಸ್ಥಾನದ ನಾಲೆಯಲ್ಲಿ ಕಳೆದ ಮಂಗಳವಾರ ಬೆಳಗ್ಗೆ ಸತ್ತ ಬಾಯ್ಲರ್ ಕೋಳಿಗಳು ತೇಲಿ ಬಂದಿವೆ. ಇದನ್ನು ಗಮನಿಸಿದ ದೇವಸ್ಥಾನದವರು ಸ್ಥಳೀಯ ಸಾರ್ವಜನಿಕರು ಭಯಭೀತರಾಗಿದ್ದಾರೆ. ಸ್ಥಳೀಯರು ಯಾವುದೋ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ ಬಂದು ಸತ್ತ ಕೋಳಿಗಳನ್ನು ನಾಲೆಯಲ್ಲಿ ಎಸೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ ಇದರಿಂದ ಹಕ್ಕಿ ಜ್ವರದ ಆತಂಕ ತಾಲೂಕಿನ ಎಲ್ಲೆಡೆ ವ್ಯಾಪಿಸಿದೆ. ತಕ್ಷಣ ಆಡಳಿತ ಮಂಡಳಿಯವರು ಇದರ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು …

Read More »

ಸೈನೆಡ್,! ಹಸಿರು ಬಟಾಣಿ.

ಇದೀಗ ಮಾರುಕಟ್ಟೆಯಲ್ಲಿ ಆಹಾರದ ಬಗ್ಗೆ ಹೆಚ್ಚು ಗಮನವಹಿಸುತ್ತಿರುವ ಸಾರ್ವಜನಿಕರು ಕೆಲವು ಆಹಾರ ಪದಾರ್ಥಗಳ ಮೇಲೆ ರಾಸಾಯನಿಕ ವಸ್ತುಗಳನ್ನು ಉಪಯೋಗಿಸುವ ಸುದ್ದಿ ಸುದ್ದಿ ಕೇಳಿ ಬರದಾಗಿರುವ ಸಮಯದ ನಡುವೆ ಇನ್ನೊಂದು ವಿಶೇಷ ಭಯಾನಕ ಸುದ್ದಿ ಜಲತಾಣದಲ್ಲಿ ಹರಿದಾಡುತ್ತಿದೆ. ಸಿನಿಮಾಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇತರೆ ಕಾರ್ಯಕ್ರಮಗಳಲ್ಲಿ ಜನರು ಇಷ್ಟಪಟ್ಟು ಸವಿಯುವ ತಿಂಡಿಯಂದರೆ ಅದು ಕರಿದ ಬಟಾಣಿ ಇದೀಗ ಕರಿದ ಬಟಾಣಿಯೂ ತಿನ್ನಲು ಯೋಗ್ಯವಲ್ಲವೆಂದು ವೈದ್ಯರು ಪರೀಕ್ಷಿಸುವ ಮೂಲಕ ಕರೆದ ಬಟಾಣಿಯೂ ಆರೋಗ್ಯಕ್ಕೆ ಸೂಕ್ತ …

Read More »

ನರಗುಂದ ಪಟ್ಟಣದಲ್ಲಿ ಜನಸಂಖ್ಯಾ ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಸಮುದಾಯ ಜಾಗೃತಿಕರಣದ ಪಕ್ಷಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಹಾಗೂ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳ ಮಾಹಿತಿ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನರಗುಂದದಲ್ಲಿ ಇಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು ಆರೋಗ್ಯ ಶಿಕ್ಷಣಾಧಿಕಾರಿಗಳು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಕ್ಷಯದ ಚಿಕಿತ್ಸಾ ಮೇಲ್ವಿಚಾರಕರು ಭಾಗವಹಿಸಿದ್ದರು. …

Read More »

ಗೋಬಿ , ಬಜಿ , ಮೀರ್ಚಿ ತಿನ್ನುವವರೆ ಎಚ್ಚರ..?

ಹುಬ್ಬಳ್ಳಿಯಲ್ಲಿ ಸಿದ್ದಾರೋಡ ಮಠದ ಆವರಣದಲ್ಲಿ ಇರುವಂತಹ ಅಂಗಡಿಗಳಲ್ಲಿ , ಆಹಾರ ಭದ್ರತೆ ನಿಯಮಗಳನ್ನು ಪಾಲಿಸದೆ ಉಪಹಾರವನ್ನು ಮಾರಟ ಮಾಡಲಾಗಿತ್ತಿದೆ. ಎರಡು ಮೂರು ದಿನದ ಹಿಂದಿನ ಬಜಿ, ಗೋಬಿಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ, ಅಲ್ಲದೆ ಕಳೆಗೆ ಬಿದ್ದು ಮಣ್ಣಾಗಿರುವ ಗೋಬಿಗಳನ್ನು ಪುನರ್ ಬಳಕೆ ಮಾಡಲಾಗುತ್ತಿದ್ದು ದೃಶ್ಯಗಳು ಸಹ ಗೋಚರಿಸುತ್ತಿವೆ ,ಈ ರೀತಿಯ ಕಲುಷಿತ ಆಹಾರವನ್ನು ಸೇವನೆ ಮಾಡಿದರೆ ರೋಗಗಳು ಅಂಟಿಕೊಳ್ಳವ ಸಾಧ್ಯತೆ ಇದೆ ಆದ್ದರಿಂದ ಹುಬ್ಬಳ್ಳಿ ಜನತೆ ಎಚ್ಚರಿಕೆಯಿಂದ ಉಪಹಾರ ಸೇವನೆ ಮಾಡಬೇಕಾದ …

Read More »

ನಾವು ಬೂದಿಯಾಗುವ ಮುನ್ನ ನಮ್ಮ ಬಾಯಲ್ಲಿ ಬೂದಿ ಬಿಡುವುದನ್ನ ತ್ಯಜಿಸೋಣ : ಡಾ. ಪದ್ಮಾಕ್ಷಿ ಲೋಕೇಶ್

ನಾವು ಬೂದಿಯಾಗುವ ಮುನ್ನ ನಮ್ಮ ಬಾಯಲ್ಲಿ ಬೂದಿ ಬಿಡುವುದನ್ನ ತ್ಯಜಿಸೋಣ : ಡಾ. ಪದ್ಮಾಕ್ಷಿ ಲೋಕೇಶ್ ಬೆಂಗಳೂರು ಅಂತರಾಷ್ಟ್ರೀಯ ತಂಬಾಕು ನಿಷೇಧ ದಿನಾಚರಣೆಯ ಭಾಗವಾಗಿ ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಿಲ್ಪಾ ಫೌಂಡೇಶನ್ ವತಿಯಿಂದ ನಗರದ ಬನಶಂಕರಿಯ ಬ್ರಿಗೇಡ್ ಸಾಫ್ಟ್ ವೇರ್ ಪಾರ್ಕಿ ನಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ದ್ವಿಚಕ್ರ ವಾಹನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಖ್ಯಾತ …

Read More »

ವಿದೇಶದಿಂದ ಭಾರತಕ್ಕೆ ಆಗಮಿಸುವವರೆಗೆ ಕೇಂದ್ರ ಸರ್ಕಾರ ನ್ಯೂ ರೂಲ್ಸ್

ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ತಡಗಟ್ಟುವ ಸಂಬಂಧ ಕೇಂದ್ರ ಸರ್ಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ  7 ದಿನ ಹೋಂ ಕ್ವಾರಂಟೈನ್  ಕಡ್ಡಾಯಗೊಳಿಸಿದೆ. ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನ ಹೊರಡಿಸಿರುವಂತ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸಿದಂತ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ಎಂಬುದಾಗಿ ವರದಿಯು ದೃಢಪಟ್ಟರೂ ಸಹಿತ, 7 ದಿನ ಕಡ್ಡಾಯವಾಗಿ ಹೋಂ …

Read More »

ಬೆಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಓಕೆ, ರಾಜ್ಯದೆಲ್ಲೆಡೆ ಯಾಕೆ?: ಸಚಿವ ಈಶ್ವರಪ್ಪ ಗರಂ

ಶಿವಮೊಗ್ಗ : ಕೋವಿಡ್ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ.ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ.ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಅಷ್ಟಿಲ್ಲ.ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಇದೆ. ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ …

Read More »

ದೇಶದಲ್ಲಿ ಓಮಿಕ್ರಾನ್ ಗೆ ಮೊದಲ ಬಲಿ.!?

ನವದೆಹಲಿ : ದೇಶದಲ್ಲಿ ಓಮಿಕ್ರಾನ್ ನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ಕೊರೊನಾ ರೂಪಾಂತರಿ ಓಮಿಕ್ರಾನ್ ನಿಂದ ಸಂಭವಸಿದ ಮೊದಲ ಸಾವು ಎನ್ನಲಾಗಿದೆ. ದೇಶದಲ್ಲಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಹಲವೆಡೆ ಓಮಿಕ್ರಾನ್ ಸೋಂಕು ಸಮುದಾಯಕ್ಕೂ ಹಬ್ಬಿರುವ ಕುರಿತು ತಜ್ಞರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ರಾಜಸ್ಥಾನದಲ್ಲಿ ಓಮಿಕ್ರಾನ್ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯ ಮೂಲದಿಂದ ತಿಳಿದು ಬಂದಿದೆ ಎಂದು ರಾಯಿಟರ್ಸ್ ವರದಿ …

Read More »

ಕೋರೋನಾ ಸಂದರ್ಭದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ: ಶ್ರೀಕಾಂತ್ ಕಾಟೇವಾಲೆ.

ಲಕ್ಷ್ಮೇಶ್ವರ : ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಹಾಗೂ ನೈರ್ಮಲ್ಯ ಕಾರ್ಯ ನಿರ್ವಹಿಸುವ ಸಿಬ್ಬಂದಗಳು, ವಾಹನ ಚಾಲಕರು ಮತ್ತು ಅವಲಂಬಿತ ಕಾರ್ಮಿಕರಿಗೆ ಮುಖ್ಯ ಆರೋಗ್ಯ ತಪಾಸಣೆ ಹಾಗೂ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಶ್ರೀಕಾಂತ್ ಕಾಟೇವಾಲೇ ದಿನದಿಂದ ದಿನಕ್ಕೆ ಕೊರೊನಾ ವೈರಸ್ …

Read More »

ಒಮಿಕ್ರಾನ್ ಹೆಚ್ಚಳವಾದರೂ ಅಂತರರಾಜ್ಯ ಗಡಿ ಬಂದ್ ಇಲ್ಲ: ಸಚಿವ ಡಾ.ಅಶ್ವತ್ಥನಾರಾಯಣ

ಬೆಳಗಾವಿ: ಕೊರೊನ ಮತ್ತು ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ …

Read More »

You cannot copy content of this page