Breaking News

ಗದಗ

ಗದಗ : ಲವ್ವರ್ ಬ್ಲ್ಯಾಕ್ಮೇಲ್‌ಗೆ ಬೇಸತ್ತ ಶಿಕ್ಷಕಿ ನೇಣಿಗೆ ಶರಣು!!

ಕಳೆದ ಐದು ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದರು. ಆದರೆ, ಕೆಲ ದಿನಗಳ ಹಿಂದೆ ಇವರ ಸಂಬಂಧ ಮುರಿದುಬಿತ್ತು. ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೊಬ್ಬರೊಂದಿಗೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಈ ಮದುವೆ ತಯಾರಿಯನ್ನು ಕಂಡ ಮೈಲೇರಿ, ಸೈರಾಬಾನು ಅವರನ್ನು ಬೆದರಿಕೆಯಿಂದ ಕಾಡತೊಡಗಿದ. ಇಬ್ಬರ ಫೋಟೋಗಳು ಮತ್ತು ವೀಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪವಿದೆ. ಈ ಬೆದರಿಕೆಯಿಂದ ಮರ್ಯಾದೆಗೆ ಭಯಪಟ್ಟ ಸೈರಾಬಾನು ಆತ್ಮಹತ್ಯೆಗೆ ಶರಣಾದರೆಂದು ಶಂಕಿಸಲಾಗಿದೆ. ಭಾನುವಾರ, …

Read More »

ಅಣ್ಣತಮ್ಮಂದಿರು ಒಂದೇ ದಿನ, ಒಂದೇ ಗಂಟೆಯ ಅಂತರದಲ್ಲಿ ಸಾವು!!

ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರರಿಬ್ಬರ ಸಾವು, ಅಣ್ಣ ತಮ್ಮಂದಿರ ನಡುವೆ ಇರುವ ಬಂಧವೊಂದು ಸಾವಿನಲ್ಲೂ ಬಿಡಲಿಲ್ಲ ಎಂಬಂತೆ ಕಂಡುಬಂದಿದ್ದು, ಗ್ರಾಮದಲ್ಲಿ ಭಾವುಕ ವಾತಾವರಣವೊಂದು ಉಂಟಾಗಿದೆ. ಗ್ರಾಮದಲ್ಲಿ ಸಾವಿನಲ್ಲೂ ಒಂದಾದರು ಎಂದು ಅಣ್ಣ-ತಮ್ಮಂದಿರದು ಎಂಬ ಚರ್ಚೆ ಜೋರಾಗಿದೆ. ಕುಟುಂಬದವರ ತೀವ್ರ ದುಃಖಕ್ಕೆ ಸಮುದಾಯವೂ ಕಣ್ಣೀರಿನಿಂದರಾಗಿ ಸಹಾನುಭೂತಿ ವ್ಯಕ್ತಪಡಿಸುತ್ತಿದೆ.ಅಣ್ಣ ಬಸನಗೌಡ ಶಿವನಗೌಡ ಬೂವನಗೌಡ್ರು (75) ಅವರು ನಸುಕಿನ 3:15ಕ್ಕೆ ಮೃತಪಟ್ಟರೆ, ಅಣ್ಣನ ಸಾವಿನ ಸುದ್ದಿಯ ಶಾಕ್ ನಿಂದ ತಮ್ಮ ಯಲ್ಲಪ್ಪಗೌಡ ಶಿವನಗೌಡ ಬೂವನಗೌಡ್ರು …

Read More »

ಮಲ್ಲಸಮುದ್ರ: ಟ್ರ್ಯಾಕ್ಟರ್ ಪಲ್ಟಿಯಾಗಿ ಕರ್ತವ್ಯನಿರತ ಪೊಲೀಸ್ ಪೇದೆ ಸ್ಥಳದಲ್ಲಿಯೇ ಸಾವು!

ಗದಗ ನಗರದ ಹೊರವಲಯದ ಮಲ್ಲಸಮುದ್ರ ಸಮೀಪದ ಗುಡ್ಡದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಚಲಾಯಿಸಲು ಹೋದ ಮಹೇಶ್ ಕರಿಯಣ್ಣವರ ಮೇಲೆ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನೆ ಬಳಿಕ ಗದಗ ಗ್ರಾಮಿಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More »

ಗದಗ: ದರೋಡಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ.!

ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ್ ಕಾಲಿಗೆ ಗುಂಡೇಟು ಬಿದ್ದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರ್‌ನ ಕರೆದುಕೊಂಡು ಬರುವಾಗ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Read More »

ಅಂಕಲ್ ಕಿರುಕುಳಕ್ಕೆ ಬೇಸತ್ತು ಯುವತಿ ದುಡುಕಿನ ನಿರ್ಧಾರ

ಗದಗ ಜಿಮ್ಸ್ ನಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದ ಯುವತಿಗೆ 47 ವರ್ಷದ ಕಿರಣ ಕಾರಬಾರಿ ಎಂಬಾತ ಮದುವೆ ಆಗು ಅಂತಾ ಕಿರುಕುಳ ನೀಡುತ್ತಿದ್ದನಂತೆ. ಕಿರಣನ ಕಿರುಕುಳಕ್ಕೆ ಬೇಸತ್ತ ಯುವತಿ ಗದಗ ನಗರದ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪೆನಾಯಿಲ್ ಕುಡಿದು ಅಸ್ವಸ್ಥಳಾಗಿದ್ದಳ್ಳು. ಕೂಡಲೇ ಗದಗ ಜಿಮ್ಸ್ ಆಸ್ಪತ್ರೆ ದಾಖಲು‌ ಮಾಡಲಾಗಿತ್ತು. ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾಳೆ.ಮದುವೆ ಆಗದಿದ್ದರೆ ಇಬ್ಬರ …

Read More »

ಏಕಾಏಕಿ ಮನೆಯ ಮೇಲ್ಛಾವಣಿ ಕುಸಿತ ಮನೆಯಲ್ಲಿದ್ದ ನಾಲ್ವರು ಬಚಾವ್!

ಮಹದೇವಪ್ಪ ಕುಲಕರ್ಣಿ ಎಂಬವರ ಮನೆ ಮೇಲ್ಛಾವಣಿ ಕುಸಿದಿದೆ. ಪವಾಡ ಎಂಬಂತೆ ಮನೆಯಲ್ಲಿದ್ದ ಮಹದೇವಪ್ಪ ಪತ್ನಿ ಲಲಿತಮ್ಮ ಹಾಗೂ ಇಬ್ಬರು ಮಕ್ಕಳಾದ ಪ್ರಶಾಂತ, ಶಂಕ್ರು ಬಚಾವ್‌ ಆಗಿದ್ದಾರೆ.ಘಟನಾ ಸ್ಥಳಕ್ಕೆ ಪಿಡಿಓ, ಹಾಗೂ ನಾಡ ಕಾರ್ಯಾಲಯ ಅಧಿಕಾರಿಗಳು, ಪಶು ವೈದ್ಯರು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ಮುಂಡರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಒಂಟಿ ಮನೆ ಒಂಟಿ ಮಹಿಳೆ ನಡೆದೆ ಹೋಯಿತು ಕೊಲೆ. ಸಿಕ್ಕಿಬಿದ್ದ ಆರೋಪಿಗಳು ಜೀವಾವಧಿ ಶಿಕ್ಷೆ.

ಬೆಟಗೇರಿಯ ಹೆಲ್ತ್ ಕ್ಯಾಂಪ್ ನಗರದಲ್ಲಿ ವಾಸವಿದ್ದ ಶ್ರೀಮತಿ ಸರೋಜಾ ಕಬಾಡಿ ಇವರು ಒಬ್ಬರೇ ಮನೆಯಲ್ಲಿರುವುದನ್ನು ಆರೋಪಿಗಳು ಹೊಂಚು ಹಾಕಿ ಕೊಲೆ ಮಾಡಿ ದರೋಡೆ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದಾರೆ. ಅವರಿಗೆ ಬಲವಾಗಿ ತಲೆಗೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದಾರೆ. ಟ್ರೆಸರ್ ಎನ್ನು ರಾಡ್ ನಿಂದ ಹೊಡೆದು 250 ಗ್ರಾಂ 9,50,000 ಮೌಲ್ಯದ ಮಾಲನ್ನು ದರೋಡೆ ಮಾಡಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಶ್ರೀ ವೆಂಕಟೇಶ್ ಕೆ …

Read More »

ಹೋಳಿ ಸಂಭ್ರಮದ ದಿನವೇ ದುರಂತ ಈಜಲು ತೆರಳಿದ ಬಾಲಕ ನಿರುಪಾಲು

ಗದಗ್ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹೋಳಿ ಆಚರಣೆಯ ಬಳಿಕ ಕೆರೆಯಲ್ಲಿ ಹೋಗಿದ್ದ ಬಾಲಕ ನೀರು ಪಾಲು ಆಗಿರುವ ಘಟನೆ ಇಂದು ನಡೆದಿದೆ. 16 ವರ್ಷದ ಬಾಲಕ ದೇವೇಂದ್ರ ಸಾವನ್ನಪ್ಪಿರುವ ಯುವಕ ಈಜು ಬಾರದೆ ಜೋಶ್ ನಲ್ಲಿ ಬಾಲಕ ಕೆರೆಗೆ ಇಳಿದಿದ್ದೆ ಕಾರಣ ಎಂದು ಎನ್ನಲಾಗಿದೆ. ಸ್ಥಳೀಯರ ಸಹಾಯದಿಂದ ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾನೆ. ಮಗನ ಕಳೆದುಕೊಂಡ ಹೆತ್ತವರ ಆಕ್ರಾಂಧನೆ ಮುಗಿಲ ಮುಟ್ಟಿದೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲೆಶ್ …

Read More »

ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರನ ತಲೆ ಮೇಲೆ ಹರಿದ ಬಸ್.

ಬೈಕ್ ಸ್ಕಿಡ್ ಆಗಿ ಆಯತಪ್ಪಿ ರಸ್ತೆ ಮೇಲೆ ಬಿದ್ದ ಸವಾರರೊಬ್ಬರು ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ನಗರದ ಮುಳಗುಂದ ನಾಕಾದ ಬಸ್ ಡಿಪೋ ಬಳಿ ನಡೆದಿದೆ.ಈರಪ್ಪ ಕಣಗಿನಹಾಳ ಮೃತ ಬೈಕ್ ಸವಾರನಾಗಿದ್ದು, ಮಾರ್ಕೆಟ್ ಏರಿಯಾದಿಂದ ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದರು ಎನ್ನಲಾಗಿದೆ. ಗದಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More »

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಆರೋಪ ಸಾಬೀತು.ಗಲಾಟೆ ವಿಕೋಪಕ್ಕೆ ತಿರುಗಿ ಘಟನೆಗೆ ಕಾರಣ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧ ಸಾಬೀತು ಆಗಿದೆ. 23 ಜನರಿಗೆ ಇದೇ ಫೆಬ್ರವರಿ 24 ರಂದು ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಲಿದೆ.ಅದು 2017 ಫೆಬ್ರವರಿ 5 ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಯಾರು ಊಹೆ ಮಾಡದಂತ ಘಟನೆ ನಡೆದು ಹೋಗಿತ್ತು.ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಲಿದೆ. ಫೆಬ್ರವರಿ 24 ರಂದು …

Read More »

You cannot copy content of this page