BigTv News
April 15, 2025
Breaking News, ಮೈಸೂರು
ಬನ್ನೂರು ಪಟ್ಟಣದ ಸಮೀಪದ ಕಾವೇರಿ ನದಿ ಸೇತುವೆ ಮೇಲೆ ತಡರಾತ್ರಿ ಎರಡು ಕಾರು ಹಾಗೂ ಒಂದು ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಸವಾರ ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂದೆ ಕೂತಿದ್ದ ಮಹಿಳೆ ಪಾರ್ವತಿ ಎಂಬುವವರು ಡಿಕ್ಕಿ ರಭಸಕ್ಕೆ ಸೇತುವೆ ಮೇಲೆ ಚಲಿಸುತ್ತಿದ್ದ ಬೈಕ್ನಿಂದ ಕಾವೇರಿ ನದಿಗೆ ಹಾರಿಬಿದ್ದಿದ್ದಾರೆ.ಅತಿಯಾದ ವೇಗ ಮತ್ತು ಈ ಸೇತುವೆ ಮೇಲೆ ಸರಿಯಾದ ಲೈಟಿಂಗ್ ವ್ಯವಸ್ಥೆ ಇಲ್ಲದೇ ಇರುವುದೇ ಈ ಅವಘಡಕ್ಕೆ ಕಾರಣವಿರಬಹುದಾ ಎಂಬ …
Read More »
BigTv News
April 14, 2025
Breaking News, Crime, ಮೈಸೂರು
ಮೈಸೂರಿನ ಶಾಂತಿನಗರದಲ್ಲಿ 2ನೇ ಹೆಂಡತಿ ಪುತ್ರನಾದ ಮತೀನ್ ಮನೆಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ ತಂದೆ ಮನೆಗೆ ಬರ್ತಿದಂತೆ ಎದೆಗೆ ಚೂರಿಯಿಂದ ಚುಚ್ಚಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ. ಮೊಬೈಲ್ಕೊಡದವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಾಕಮಕಿ ನಡೆದಿದ್ದು ಕೊಲೆಯಲ್ಲಿ ಘಟನೆ ಅಂತ್ಯವಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 9, 2025
Breaking News, Crime, ಮೈಸೂರು
ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಇಂದು ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Read More »
BigTv News
April 2, 2025
Breaking News, Dharwad, News, ಉಡುಪಿ, ಉತ್ತರ ಕನ್ನಡ, ಕರ್ನಾಟಕ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು
ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Read More »
BigTv News
April 2, 2025
Breaking News, Crime, ಮೈಸೂರು
ಬಸ್ ಡ್ರೈವ್ ಮಾಅಡುತ್ತಿದ್ದಾಗಲೇ ಚಾಲಕ ಸುನೀಲ್ ಕುಮಾರ್ ಗೆ ಏಕಾಏಕಿ ಹೃದಯಾಘತವಾಗಿ ಬಸ್ ಸೀಟ್ ನಲ್ಲಿ ಸ್ಟೇರಿಂಗ್ ಹಿಡಿದೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಹಾಗೂ ದಮ್ಮನಕಟ್ಟೆ ಗ್ರಾಮದ ಮಹಿಳೆ ಲಕ್ಷ್ಮಮ್ಮ ಮೃತ ದುರ್ದೈವಿಗಳು.
Read More »
BigTv News
March 31, 2025
Breaking News, ಮೈಸೂರು
ಯುಗಾದಿ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದಿದೆ.ಕಳೆದ ವಾರ ಸಾವು ಸಂಭವಿಸಿದ್ದರೂ ಸಹ ಇಲ್ಲಿ ಯಾವುದೇ ಎಚ್ಚರಿಕೆ ಫಲಕವಾಗಲಿ ಅಥವಾ ಸೂಚನ ಫಲಕವನ್ನಾಗಲಿ ಹಾಕುವ ಕೆಲಸಕ್ಕೆ ಪಟ್ಟಣ ಪಂಚಾಯಿತಿ ಕೈಹಾಕಿಲ್ಲ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
March 24, 2025
Breaking News, Crime, ಮೈಸೂರು
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರ ಹಸು ಇದಾಗಿದ್ದು, ಅದರ ಮೂಕ ರೋದನೆ ಮನಕಲಕುವಂತಿತ್ತು. ಗ್ರಾಮದ ವಾಟರ್ ಟ್ಯಾಂಕ್ ನ ಬಳಿ ಬಳಿ ಜಾನುವಾರುಗಳು ಮೇವು ಮೇಯಲು ತೆರಳುತ್ತಿದ್ದ ವೇಳೆ ಕಾಡುಹಂದಿ ಬೇಟೆಗೆ ಅಡಗಿಸಿಟ್ಟಿದ್ದ ಸಿಡಿಮದ್ದು ಜಗಿದು ಸ್ಫೋಟಗೊಂಡಿದೆ.ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದೆ ಎಂದು ರೈತ ನೋವು ತೋಡಿಕೊಂಡಿದ್ದಾನೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಡು ಹಂದಿಗಳ ಬೇಟೆಗೆ ಸಿಡಿಮದ್ದು ಇಟ್ಟು ಜಾನುವಾರುಗಳ ಸಾವಿಗೆ ಕಾರಣರಾಗಿದ್ದ ವ್ಯಕ್ತಿಗಳನ್ನು …
Read More »
BigTv News
March 21, 2025
Breaking News, ಉತ್ತರ ಕನ್ನಡ, ಕರ್ನಾಟಕ, ಮೈಸೂರು
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಿಡಿಲು ಸಮೇತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಎಂದು ದಕ್ಷಿಣ ಕನ್ನಡ ಹಾಸನ್ ಕೊಡುವ ಮೈಸೂರು ಜಿಲ್ಲೆಗಳ ಕೆಲವು ಕಡೆ ಆಗುವುದರಿಂದ ಕೂಡಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಾರ್ಚ್ 22 ಬೆಂಗಳೂರು ಜಿಲ್ಲೆಗಳಲ್ಲಿ ಹಲೋ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ …
Read More »
BigTv News
March 20, 2025
Breaking News, Crime, ಕರ್ನಾಟಕ, ಮೈಸೂರು
ಕರ್ನಾಟಕದಲ್ಲಿ ಮಕ್ಕಳ ಮಾರಾಟ ಜಾಲ ನಡೆಯುತ್ತಿದೆ. ಮೈಸೂರಿನಲ್ಲಿಂದು ಅವಮಾನ ಕೃತ್ಯ ನಡೆದಿದೆ. ಹೌದು ಕೇವಲ 14 ಸಾವಿರ ರೂಪಾಯಿಗೆ ಹೆಣ್ಣು ಮಗುವನ್ನು ಮಾರಾಟ ಮಾಡಲಾಗಿದೆ ಎನ್ನು ಆರೋಪ ಕೇಳಲಾಗಿದೆ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠ ನಗರದಲ್ಲಿ ನಡೆದಿದೆ. ಅನಿಲ್ ಕುಮಾರ್ ಮತ್ತು ಸೌಮ್ಯ ದಂಪತಿಗಳು ಮಗುವನ್ನು ಕೇವಲ 14 ಸಾವಿರ ರೂಪಾಯಿಗೆ ಗುಂಡ್ಲುಪೇಟೆ ವ್ಯಕ್ತಿ ಒಬ್ಬರಿಗೆ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ
Read More »
bigtvnews22
March 13, 2025
Breaking News, Crime, ಮೈಸೂರು
ಕಳೆದ ಮಾರ್ಚ್ 5 ರಂದು ಮೈಸೂರಲ್ಲಿ ವೃದ್ದೆಯೊಬ್ಬರ ಸಾವಾಗಿತ್ತು. ಆದರೆ ವೃದ್ದೆಯ ಮಗ ತಾಯಿಯ ಸಾವಿನ ಕುರಿತು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಶಾಕ್ ಆಗಿದೆ. ಏಕೆಂದರೆ ವೃದ್ದೆಯ ಸ್ನೇಹಿತೆನೆ ಆಕೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.ಶಕುಂತಲಾ ಗೆ 2.5 ಲಕ್ಷ ಸಾಲ ಕೊಟ್ಟಿದ್ದ ಮೃತ ಸುಲೋಚನಾ ಮಾರ್ಚ್ 5 ರಂದು ಸಾಲ ಕೇಳಲು ಶಕುಂತಲಾ ಮನೆಗೆ ತೆರಳಿದ್ದಾಳೆ. ಈ ವೇಳೆ ಮಾತಿಗೆ …
Read More »