Breaking News

ಕಾರವಾರ

ಡಿವೈಡರ್​ಗೆ ಡಿಕ್ಕಿ, :ವಿಕಲಚೇತನ ಸಾವು

ಕಾರವಾರ: ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಓರ್ವ ವಿಕಲಚೇತನ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ಸಂಭವಿಸಿದೆ. ನಿಜಾಮುದ್ದಿನ್ (36) ಮೃತ ದುರ್ದೈವಿ. ನಿಯಂತ್ರಣ ತಪ್ಪಿದ ಕಾರು ಆಕಳಿಗೆ ಗುದ್ದಿದೆ. ಬಳಿಕ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಿಜಾಮುದ್ದಿನ್ ಹಾಗೂ ಅವರ ಸ್ನೇಹಿತ ಅಬಕಾರಿ ಇಲಾಖೆ ಜಪ್ತಿ ವಾಹನಗಳ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋರಟಿದ್ದರು. ಈ ವೇಳೆ ಅಪಘಾತ ನಡೆದಿದೆ. ಕಾರು ಚಾಲಕ ಅಶೋಕ ಖೇಣಿಗೆ …

Read More »
Featured Video Play Icon

ಸರ್ಕಾರದ ಎಡವಟ್ಟು ರಸ್ತೆ ಇಲ್ಲದಿದ್ದರೂ ಇದೆ ಎಂದು ಸರ್ಕಾರ ಸುಳ್ಳು ಹೇಳಿದೆ- ನಂದಿಕಟ್ಟಾ ಗ್ರಾಮಸ್ಥರ ಆರೋಪ..?

ಮುಂಡಗೋಡ ಗ್ರಾಮೀಣ ಜನರಿಗೆ ಉಪಯೋಗ ಆಗುವ ಉದ್ದೇಶದಿಂದ ಸರ್ಕಾರ ಈ ಗ್ರಾಮಕ್ಕೆ ಪೆಟ್ರೋಲ್ ಬಂಕ್ ಮಂಜೂರು ಮಾಡಿದೆ‌.ಆದ್ರೆ ಇದೀಗ ಸರ್ಕಾರ ನಿಗಿದ ಪಡಿಸಿದ ಸ್ಥಳ ಬಿಟ್ಟು ಬೇರೆಡೆ ಬಂಕ್ ನಿರ್ಮಿಸಲು ತಯಾರಿ ನೆಡೆಸಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನತೆಗೆ ರೈತರಿಗೆ ಅನುಕೂಲವಾಗಲೆಂದು ಸರ್ಕಾರದಿಂದ ಪೆಟ್ರೋಲ್ ಬಂಕ್ ಸೌಲಭ್ಯ ಮಂಜೂರು ಮಾಡಿರುವುದು ಖುಷಿಯ ಸಂಗತಿ‌. ಆದ್ರೆ ಸರ್ಕಾರ ನಿಗದಿ …

Read More »

ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ

ಕಾರವಾರ: 2 ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿರುವ ಘಟನೆ ಹೊನ್ನಾವರದ ಆರೊಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ, ತಪಾಸಣೆ ನಡೆಸಿ 500 ಕ್ವೀಂಟಲ್ ಅಕ್ಕಿ, ವಾಹನ ಸೇರಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. …

Read More »

ಹಳ್ಳದ ನೀರಲ್ಲಿ ನಿತ್ಯ ಸರ್ಕಸ್, ಮನ ಕಲಕುವಂತಿದೆ ವಿದ್ಯಾರ್ಥಿನಿಯ ಮನವಿ-ಕೆಳೋರ ಯಾರ ಈ ಗ್ರಾಮಸ್ಥರ ಮನವಿ

ವಿದ್ಯಾರ್ಥಿ ಕೈ ಮುಗಿದ ಮನವಿ ಮಾಡುತ್ತಿರೋ ಸಾಂದರ್ಭಿಕ ಚಿತ್ರ ಕಾರವಾರ: ಅದು ನದಿಯಂಚಿನ ಪುಟ್ಟ ಗ್ರಾಮ. ಮಳೆಗಾಲದಲ್ಲಿ ಹೊರ ಊರಿನ ಸಂಪರ್ಕ ಕಳೆದುಕೊಳ್ಳುವ ಈ ಗ್ರಾಮಸ್ಥರ ಯಾತನೆ ಯಾರಿಗೂ ಬೇಡವೇ ಬೇಡ. ತುಂಬಿ ಹರಿಯುವ ಹಳ್ಳದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಇದ್ದೂ ಇಲ್ಲದಂತಾಗಿದೆ. ಹೌದು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಏಳು ದಶಕಗಳು ಕಳೆದರೂ ಕೂಡ ಕೆಲ ಹಳ್ಳಿಗಳು ಕನಿಷ್ಠ …

Read More »

You cannot copy content of this page