Breaking News

ಕಾರವಾರ

ಪುಡಿರೌಡಿ ಮಂಜ ಆರ್ಭಟಕ್ಕೆ ಪೊಲೀಸ್ ಇಲಾಖೆ ಶಾಕ್ — PSI ಸಸ್ಪೆಂಡ್, 8 ಸಿಬ್ಬಂದಿ ವರ್ಗಾವಣೆ..

ಪೊಲೀಸರ ನಿರ್ಲಕ್ಷ್ಯ ಬಯಲು: ಮಂಜ ದಾಂದಲೆಗೆ ಬೆನ್ನಲ್ಲೇ ಅಮಾನತು-ವರ್ಗಾವಣೆ ಶಾಕ್! ಘಟನೆ ಮುಚ್ಚಿಹಾಕಲು ಯತ್ನಿಸಿದ ಪೊಲೀಸರಿಗೆ ಕಂಟಕ — ಅಮಾನತು, ವರ್ಗಾವಣೆ ಶಾಕ್..! ದೊಡ್ಡ ಗಲಾಟೆ ಸಣ್ಣ ಕೇಸ್‌ಗೆ ಸೀಮಿತ: ಈಗ ಪೊಲೀಸರಿಗೇ ಸಂಕಷ್ಟ..! ಮಂಜ ದಾಂದಲೆ ಮುಚ್ಚಿಡಲು ಯತ್ನವೇ ತಿರುಗಿಬಿತ್ತು — ಪೊಲೀಸ್ ಅಧಿಕಾರಿಗಳ ವಿರುದ್ಧ ಖಡಕ್ ಕ್ರಮ..! ರೌಡಿಶೀಟರ್‌ಗಳ ಜೊತೆ ಕೆಲ ಪೊಲೀಸರ ಅತಿಯಾದ ನಂಟು — ಇಡೀ ಪೊಲೀಸ್ ಇಲಾಖೆಯ ಮಾನಕ್ಕೆ ಕಳಂಕ..! ಕೆಲ ಪೊಲೀಸರ …

Read More »

ಕಾರವಾರ: ಹೃದಯಾಘಾತದಿಂದ ಸೈನಿಕ ಸಾವು!!!

ಪಂಜಾಬ್ ಫ್ರಂಟ್‍ಲೈನ್ ಬೆಟಾಲಿಯನ್‍ನಲ್ಲಿ ನಾಯಕ್ ಸುಬೇದಾರ್ ಆಗಿದ್ದ ವಿಜಯ ವಿಠ್ಠೋಬಾ ತಾಮ್ಸೆ (44) ಹೃದಯಾಘಾತದಿಂದ ಮಂಗಳವಾರ ಹರಿಯಾಣ ರಾಜ್ಯದ ಅಂಬಾಲಾದಲ್ಲಿ ನಿಧನರಾದರು.ಸೈನ್ಯದ ಪರೇಡ್ ವೇಳೆ ಎದೆ ನೋವಿನಿಂದ ವಿಜಯ ಕುಸಿದು ಬಿದ್ದರು.ಅವರನ್ನು ಆಸ್ಪತ್ರೆಗೆ ಕರೆದೊಯ್ಯವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದು ವಿಜಯ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.’25 ವರ್ಷಗಳಿಂದ ಭಾರತೀಯ ಸೇನೆಯಲ್ಲಿದ್ದರು. ಸೈನ್ಯದಿಂದ ನಿವೃತ್ತರಾಗಲು ಮೂರು ವರ್ಷ ಬಾಕಿ ಇತ್ತು. ಮೃತರ ಅಂತ್ಯಕ್ರಿಯೆ ಗುರುವಾರ …

Read More »

ಯುಗಾದಿ, ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳು.

ಯುಗಾದಿ ಹಾಗೂ ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ಹಾಗೂ ಚೆನ್ನೈನ ರಾಮಚಂದ್ರನ್ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿಗೆ ಅನುಮೋದನೆ ನೀಡಲಾಗಿದೆ. ಬೆಂಗಳೂರು,ಚೆನ್ನೈ, ಕಲಬುರಗಿ ಕಾರವಾರಕ್ಕೆ ವಿಶೇಷ ರೈಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ.

Read More »

ತಿಥಿ ಕಾರ್ಯದಿಂದ ವಾಪಸ್ಸಾಗ್ತಿದ್ದ ಓರ್ವನ ತಿಥಿ ಮಾಡುವ ಪರಿಸ್ಥಿತಿ!.

ಕಾರವಾರದ ಸಂಬಂಧಿಕರ ಮನೆಯಲ್ಲಿ ತಿಥಿ ಕಾರ್ಯ ಮುಗಿಸಿ ಮಾರುತಿ ಸುಜುಕಿ ಆಲ್ಟೋ ಕಾರಿನಲ್ಲಿ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ತಿರುವಿನಲ್ಲಿ ರಸ್ತೆಗೆ ಅಡ್ಡಬಂದ ಆಕಳನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಲ್ಟಿಯಾಗಿದೆ.ಘಟನೆಯಲ್ಲಿ ಶೈಲಾ ಸುರೇಶ್ ರಾಣೆ, ಸಂಜೀವ ಸಾವಳು ನಾಯ್ಕ ಹಾಗೂ ಶ್ವೇತಾ ಸಂಜೀವ ನಾಯ್ಕ ಇವರಿಗೆ ಗಾಯಗಳಾಗಿದೆ. ಇವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿ ಕಾರವಾರ ಕೀಮ್ಸ್ …

Read More »

ಒಂದೇ ದಿನದಲ್ಲಿ 2 ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ!.

ಕಳೆದ ಗುರುವಾರ ಕಾರವಾರ ತುಮಕೂರು ಪ್ರತ್ಯೇಕ 2 ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣವು ದಾಖಲಾಗಿದೆ. * ಕಾರವಾರ ಜಿಲ್ಲೆಯಲ್ಲಿ ಬಾಲಕಿ ಬಾಲ ಮಂದಿರದಲ್ಲಿ ಏಳು ವರ್ಷಗಳಿಂದ ವಾಸವಿದ್ದ ಸುಮತಿ ಎಂಬ ಶಾಲಾ ವಿದ್ಯಾರ್ಥಿ ನೀನು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವುದೇ ಆತ್ಮಹತ್ಯೆ ಕಾರಣ ಎಂದು ಊಹಿಸಲಾಗಿದೆ. * ತುಮಕೂರು ಜಿಲ್ಲೆಯ ಸಿದ್ದಾರ್ಥ್ ಪಿಯು ಕಾಲೇಜ್ ವಸತಿ ಶಾಲೆಯಲ್ಲಿ ದೀಪಿಕಾ ಎಂಬ ವಿದ್ಯಾರ್ಥಿ ನೇಣು …

Read More »

ಪ್ರಥಮ ದರ್ಜೆ ಕಾಲೇಜು ಹೊರಗುತ್ತಿಗೆ ಸಿಬ್ಬಂದಿ ಸೊಸೈಟಿ ಸ್ಥಾಪಿಸಲು ಆಗ್ರಹ

ಕಾರವಾರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಡೇಟಾ ಎಂಟ್ರಿ ಆಪರೇಟರ್, ಡಿ ದರ್ಜೆಯ ಸಿಬ್ಬಂದಿ ಸೊಸೈಟಿ ರಚಿಸಬೇಕು ಮತ್ತು ಹೊರಗುತ್ತಿಗೆ ಏಜೆನ್ಸಿಗಳ ಶೋಷಣೆ ತಪ್ಪಿಸಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಇಲಾಖೆ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಮತ್ತು ಗ್ರುಪ್-ಡಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಹೊರಗುತ್ತಿಗೆ ಸಿಬ್ಬಂದಿ ನೇಮಿಸಿಕೊಂಡಿರುವ ಏಜೆನ್ಸಿ ಕಳೆದ ಕೆಲವು ವರ್ಷಗಳಿಂದ ಕನಿಷ್ಠ …

Read More »

ನರೇಗಾ ಯೋಜನೆಯ ಮಾಹಿತಿ ಹಂಚಿಕೆಗೆ ಡಿಜಿಟಲ್ ತಂತ್ರಜ್ಞಾನ ಬಳಕೆ

ಕಾರವಾರ: ನರೇಗಾ ಯೋಜನೆಯ ಮಾಹಿತಿಯನ್ನು ಜನರಿಗೆ ಸುಲಭವಾಗಿ ತಲುಪಿಸಲು ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ. ಯೋಜನೆಯ ಸೌಲಭ್ಯವನ್ನು ಜನರು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ನರೇಗಾ ಯೋಜನೆ ವಿಭಾಗದ ಸಹಾಯಕ ನಿರ್ದೇಶಕ ಸಂದೀಪ್ ಕೋಠಾರಕರ ಹೇಳಿದರು. ತಾಲ್ಲೂಕಿನ ಚೆಂಡಿಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ಸಿದ್ದಪಡಿಸುವ ಸಲುವಾಗಿ ಐಇಸಿ ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಉದ್ಯೋಗ ಖಾತರಿ ನಡಿಗೆ …

Read More »

ರಾಜ್ಯದಲ್ಲಿ ಎಡಿಎಲ್ಆರ್, ಗ್ರಾಮ ಲೆಕ್ಕಿಗರು, ಸರ್ವೇಯರ್ ಹುದ್ದೆಗಳ ನೇಮಕಾತಿ: ಸಚಿವ ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್‌ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಸರ್ವೆಯರ್ ಹುದ್ದೆಗಳ ನೇಮಕಾತಿ ಕೂಡ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ. 1091 ಲೈಸೆನ್ಸ್ ಸರ್ವೆಯರ್ ಗಳ ನೇಮಕ ಮಾಡಲಾಗಿದೆ ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇವೆ. ಒಂದು ಸಾವಿರ ಗ್ರಾಮ ಲೆಕ್ಕಗರ ನೇಮಕಾತಿ …

Read More »

ಆಳಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಸರಿಯಾಗಿ ಆಗದ ಕಾರಣ ಮೀನುಗಾರರು ಕೆಲಸವಿಲ್ಲದೆ ಖಾಲಿ…

ಕಾರವಾರ: ರಾಜ್ಯದಲ್ಲಿ ಎದುರಾದ ಬರಕ್ಕೆ ರೈತರು ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಬಾರದೆ ಇದೀಗ ಸರ್ಕಾರದ ಪರಿಹಾರಕ್ಕಾಗಿ ಎದುರು ನೋಡುವಂತಾಗಿದೆ. ಆದರೆ ಇದೇ ಸ್ಥಿತಿ ಇದೀಗ ಮೀನುಗಾರರಿಗೂ ಎದುರಾಗಿದ್ದು ಆಳಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಸರಿಯಾಗಿ ಆಗದ ಕಾರಣ ಮೀನುಗಾರರು ಕೆಲಸವಿಲ್ಲದೆ ಖಾಲಿ ಕೂರುವಂತಾಗಿದೆ. ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಆರಂಭವಾಗಿತ್ತು. ಆರಂಭದಲ್ಲಿ ಸ್ಥಳೀಯವಾಗಿ ಕಾರ್ಮಿಕರು ಸಿಗದ ಕಾರಣಕ್ಕೆ ಒಂದಿಷ್ಟು ಬೋಟ್‌ಗಳು ತಡವಾಗಿ ಮೀನುಗಾರಿಕೆಗೆ ತೆರಳಿದ್ದವಾದರೂ ಬಹುತೇಕರು ಉತ್ತಮ …

Read More »

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ತಾವು ಕೂಡ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ…

ಕಾರವಾರ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಹಂಚಿಕೆಯಾಗುವ ಟಿಕೆಟ್‌ಗಾಗಿ ಬಾರಿ ಪೈಪೋಟಿ ಕೂಡ ಶುರುವಾಗಿದೆ. ಆದರೆ ಉತ್ತರ ಕನ್ನಡದಲ್ಲಿ ಅಸ್ತಿತ್ವಕ್ಕೂ ಪರದಾಡುತ್ತಿರುವ ಜೆಡಿಎಸ್ ಪಕ್ಷದ ಮೂಲಕ ಮೈತ್ರಿ ಟಿಕೆಟ್ ಗಿಟ್ಟಿಸಿಕ್ಕೊಳ್ಳಲು ಪಕ್ಷದ ನಾಯಕರುಗಳಲ್ಲಿ ಭಾರೀ ಪೈಪೋಟಿ ಶುರುವಾಗಿದೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾದಂತೆ ಉತ್ತರಕನ್ನಡದಲ್ಲಿಯೂ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಹೆಚ್ಚಾಗಿ ಕಾಣಿಸಿಕ್ಕೊಳ್ಳುವ ಮಾಜಿ ಸಚಿವ ಆನಂದ್ ಅಸ್ನೋಟಿಕರ್ …

Read More »