Breaking News

ಕ್ರಿಕೆಟ್

ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ….

2023ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸಾಧನೆ ಪ್ರತಿಯೊಬ್ಬರೂ ಕೊಂಡಾಡುವಂಥದ್ದು. ವಿಶ್ವಕಪ್ ನಲ್ಲಿ ಭಾರತದ ವಿಜಯಗಾಥೆ ಮುಂದುವರೆದಿದೆ. ಶ್ರೀಲಂಕಾವನ್ನು 302 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಪ್ 4ಕ್ಕೆ ಅರ್ಹತೆ ಪಡೆದ ಮೊದಲ ದೇಶ ಭಾರತ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ತನ್ನ ಮಾರಕ ಬೌಲಿಂಗ್ ಮೂಲಕ 5 ವಿಕೆಟ್ ಕಬಳಿಸಿ ಬ್ಯಾಟ್ಸ್‌ಮನ್‌ಗಳನ್ನು ಮಕಾಡೆ ಮಲಗುವಂತೆ ಮಾಡಿದ್ದಾರೆ. ಶಮಿ ಆಟ ಎಲ್ಲರನ್ನೂ ಹುಬ್ಬೇರುವಂತೆ …

Read More »

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯಲ್ಲಿ ದುರಾಡಳಿತವಿದೆ: ರಾಬಿನ್‌ ಉತ್ತಪ್ಪ.

ನವದೆಹಲಿ: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ)ಯಲ್ಲಿ ದುರಾಡಳಿತವಿದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಪ್ರತಿಭೆಗಳನ್ನು ಬೆಳೆಯಲು ಬಿಡಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಹಿರಿಯ ಕ್ರಿಕೆಟಿಗರನ್ನು ಕಡೆಗಣಿಸಿದ ರೀತಿ, ಹಲವರು ವಲಸೆ ಹೋಗುವಂತೆ ಮಾಡಿದ್ದರ ಬಗ್ಗೆ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಬಹಳಷ್ಟು ಪ್ರತಿಭೆಗಳು ದುರಾಡಳಿತಕ್ಕೆ ಬಲಿಯಾಗಿದ್ದಾರೆ. ಕೊನೆ ಬಾರಿ(2014-15)ರಣಜಿ ಟ್ರೋಫಿ ಗೆದ್ದ ತಂಡದಲ್ಲಿದ್ದ ಆಟಗಾರರು ವಿಭಜನೆಗೊಂಡು ಬೇರೆಡೆ ವಲಸೆ ಹೋಗಿದ್ದಾರೆ. …

Read More »

ಶ್ರೀಲಂಕಾ ವಿರುದ್ಧ ಭಾರತದ ಗೆಲುವಿಗೆ ಪಾಕಿಸ್ತಾನ ಟಿವಿ ಶೋಗಳು ಮತ್ತು ಕ್ರಿಕೆಟ್ ಪಂಡಿತರು ಕಿಡಿಕಾರುತ್ತಿದ್ದ….

2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ನೀಡುತ್ತಿರುವ ಅತ್ಯುತ್ತಮ ಪ್ರದರ್ಶನ ಮತ್ತು ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನ ನೋಡಿ ಪಾಕಿಸ್ತಾನದವರಿಗೆ ತಡೆದುಕೊಳ್ಳಲಾಗುತ್ತಿಲ್ಲ. ಕಾಲು ಕೆದರಿಕೊಂಡು ಏನಾದರೂ ಒಂದು ಆರೋಪ ಮಾಡುತ್ತಿದೆ. ಭಾರತ ತಂಡ ಈಗಾಗಲೇ ಏಳಕ್ಕೆ ಏಳು ಪಂದ್ಯಗಳ ಗೆಲುವಿನ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರೆ, ಪಾಕಿಸ್ತಾನ ತಂಡ ಕೇವಲ ಮೂರು ಗೆಲುವು ಪಡೆದು ಸೆಮಿಫೈನಲ್‌ಗೆ ಅರ್ಹತೆ ಗಳಿಸಲು ಒದ್ದಾಡುತ್ತಿದೆ. ಇದೇ ವೇಳೆ ಶ್ರೀಲಂಕಾ ವಿರುದ್ಧ ಭಾರತದ ಗೆಲುವಿಗೆ …

Read More »

ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರಿಂದ ಕ್ರಿಕೆಟ್ ಬುಕ್ಕಿಗಳ ಬಂಧನ…..

ಹುಬ್ಬಳ್ಳಿ: ಈಗ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂದೆ ಜೋರಾಗಿದೆ. ಆದರೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸರು ಮಿಂಚಿನ ವೇಗದಲ್ಲಿ ದಾಳಿ ಮಾಡಿ ಇಂದು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಕಮರಿಪೇಟ ಪೊಲೀಸ್ ಠಾಣೆಯ ವ್ಯಾಪ್ತಿಯ ತೋರವೀಹಕ್ಕಲ ಹತ್ತಿರ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲ್ಯಾಡ ದೇಶಗಳ ನಡುವೆ ನಡೆಯುತ್ತಿರುವ ಕ್ರಿಕೆಟ್ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವವರ ಮೇಲೆ ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ದಾಳಿ ಮಾಡಿ 03 …

Read More »

ರೋಹಿತ್ ಶರ್ಮಾ ನಾಲ್ಕು ರನ್​ ಗಳಿಸಿ ಔಟಾಗಿದ್ದಾರೆ….

ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್​ ಶರ್ಮಾ ತಮ್ಮ ತವರು ಪಿಚ್​ನಲ್ಲಿ ನಾಲ್ಕು ರನ್​ ಗಳಿಸಿ​ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಮುಂಬೈ, ಮಹಾರಾಷ್ಟ್ರ: ಇಂಗ್ಲೆಂಡ್​ ವಿರುದ್ಧ ಅಬ್ಬರಿಸಿದ್ದ ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ ಈ ಬಾರಿ ತವರು ನೆಲದಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಲ್ಕು ರನ್​ ಗಳಿಸಿ ಔಟಾಗಿದ್ದಾರೆ. ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. …

Read More »

ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ….

ಶ್ರೇಷ್ಠ ಬ್ಯಾಟ್ಸ್‌’ಮನ್ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ ನೀಡಿದೆ. ಆರಂಭದಲ್ಲಿ ಉತ್ತಮವಾಗಿದ್ದರೂ ಸಹ ಆ ಬಳಿಕ ಸತತವಾಗಿ 3 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದೆ. ಭಾರತ, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದಂತಹ ತಂಡಗಳ ಎದುರು ಪಾಕ್ ಸೋಲೊಪ್ಪಿಕೊಂಡಿತ್ತು. ಈ ನಡುವೆ ಪಾಕಿಸ್ತಾನದ ಟಿವಿ ಚಾನೆಲ್‌’ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿರಿಯ ಕ್ರೀಡಾ ಪತ್ರಕರ್ತ ಮತ್ತು ಬರಹಗಾರ ಅಯಾಜ್ ಮೆಮನ್ ಈ …

Read More »

ಇರ್ಫಾನ್ ಪಠಾಣ್ ಕೂಡಾ, ರಶೀದ್ ಖಾನ್ ಜತೆಗೂಡಿ ಕುಣಿದು ಕುಪ್ಪಳಿಸಿದರು….

ಕ್ರಿಕೆಟ್ ಜಗತ್ತಿನ ಹೊಸ ಬದ್ದ ಎದುರಾಳಿಗಳೆಂದು ಬಿಂಬಿತವಾಗಿರುವ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ತಂಡಗಳ ನಡುವಿನ ಕಾದಾಟದಲ್ಲಿ ಕೊನೆಗೂ ಆಫ್ಘಾನಿಸ್ತಾನ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದು ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಫ್ಘಾನಿಸ್ತಾನ ದಾಖಲಿಸಿದ ಅತಿದೊಡ್ಡ ಗೆಲುವು ಎನಿಸಿಕೊಂಡಿತು.ಇಲ್ಲಿನ ಚೆಪಾಕ್‌ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 282 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ …

Read More »

ರೋಹಿತ್ ಶರ್ಮಾ ಅವರು ಪುಣೆ-ಮುಂಬೈ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಕಾರು ಚಾಲನೆ…

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪುಣೆ-ಮುಂಬೈ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಈಗ ಹಲವು ಊಹಾಪೋಹಗಳಿಗೆ ತೆರೆಬಿದ್ದಿದ್ದು, ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರೋಹಿತ್ ಶರ್ಮಾ ಮುಂಬೈನಿಂದ ಪುಣೆಗೆ ಬರುವಾಗ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದು ನಿಜ, ಆದರೆ ಗುರುವಾರ ಅವರು ಗಂಟೆಗೆ 200 ಕಿ.ಮೀ ವೇಗದಲ್ಲಿ ಕಾರು ಚಾಲನೆ ಮಾಡಿದ್ದಾರೆ ಎನ್ನುವುದು ಸುಳ್ಳು …

Read More »

ಸೋತರೂ ಬಾಂಗ್ಲಾದೇಶ ಆಟಗಾರರನ್ನು ಹೊಗಳಿದ ನಟಿ ಸೆಹರ್ ಶಿನ್ವಾರಿ…

ಅಕ್ಟೋಬರ್ 19ರಂದು ಪುಣೆಯ ಎಂಸಿಎ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶದ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 256 ರನ್ ಗಳಿಸಿದರೆ, ಭಾರತ ತಂಡ ಕೇವಲ 41.3 ಓವರ್‌ಗಳಲ್ಲಿ 257 ರನ್‌ಗಳನ್ನು ಬೆನ್ನಟ್ಟಿತು. ಪುಣೆಯ ಅಂಗಳದಲ್ಲಿ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಏಕದಿನ ಮಾದರಿಯಲ್ಲಿ 48ನೇ ಶತಕ ಸಿಡಿಸುವ ಮೂಲಕ …

Read More »

ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿಯಲ್ಲಿ ದೂರು ದಾಖಲಾಗಿದೆ…

ಪಾಕಿಸ್ತಾನ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 6ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದ ವೇಳೆ, ಮೊಹಮ್ಮದ್ ರಿಜ್ವಾನ್ ನಮಾಜ್ ಮಾಡಿದ್ದರ ವಿರುದ್ಧ ದೂರು ನೀಡಲಾಗಿದೆ. ಸುಪ್ರೀಂ ಕೋರ್ಟ್ ವಕೀಲರಾದ ವಿನೀತ್ ಜಿಂದಾಲ್ ಅವರು ಪಾಕಿಸ್ತಾನದ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ದೂರು ಸಲ್ಲಿಸಿದ್ದಾರೆ. ರಿಜ್ವಾನ್ ಅವರು ಮೈದಾನದಲ್ಲಿ ನಮಾಜ್ ಮಾಡುವ ಮೂಲಕ …

Read More »