Breaking News

National-International

ಮೋದಿಗೆ ಹಾರ ಹಾಕಲು ಬಂದ ಯುವಕ-ರೋಡ್ ಷೋ ವೇಳೆ ಭದ್ರತಾ ಲೋಪ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಇತರ ಭದ್ರತಾ ಪಡೆಗಳ ಮೂಲಕ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಆದರೆ ಈ ನಡುವೆ ಭದ್ರತಾ ಲೋಪವೊಂದು ಕಂಡು ಬಂದಿದೆ. ಪ್ರಧಾನಿಯ ರೋಡ್ ಷೋ ವೇಳೆ ಯುವಕನೊಬ್ಬ ಬ್ಯಾರಿಕೇಡ್ ದಾಟಿ ಮೋದಿಯವರಿಗೆ ಹಾರ ಹಾಕಲು ಬಂದಿದ್ದಾನೆ. ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದು, ಬಳಿಕ ಯುವಕನನ್ನು ಎಳೆದೊಯ್ದಿದ್ದಾರೆ. ಪೊಲೀಸರ ಕರ್ತವ್ಯ ಲೋಪ …

Read More »

ಭಾರತ ಜಿಡಿಪಿ ಅಂದಾಜು ತಗ್ಗಿಸಿದ ‘ಎಡಿಬಿ’

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (ಒಟ್ಟು ಆಂತರಿಕ ಉತ್ಪಾದನೆ) ಕಾಣಲಿರುವ ಬೆಳವಣಿಗೆ ಕುರಿತು ಏಷ್ಯಾ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಈ ಹಿಂದೆ ಮಾಡಿದ್ದ ಅಂದಾಜನ್ನು ತಗ್ಗಿಸಿದೆ. ಉದ್ಯಮ ವಲಯದಲ್ಲಿ ಪೂರೈಕೆ ವ್ಯವಸ್ಥೆಯಲ್ಲಿ ಇರುವ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅದು ಹೇಳಿದೆ. ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 10ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸೆಪ್ಟೆಂಬರ್‌ನಲ್ಲಿ ಅದು ಹೇಳಿತ್ತು. ಆದನ್ನು ಈಗ ಶೇ …

Read More »

You cannot copy content of this page