BigTv News
April 27, 2025
Breaking News, Crime, ಆಂಧ್ರ ಪ್ರದೇಶ
ಭೂಮಿಯನ್ನು ತಮ್ಮ ಮಗಳು ರಾಧಾಗೆ ನೀಡಿದರು. ಇದನ್ನು ತಿಳಿದ ಮಗ ರಾಜಶೇಖರ್, ನೋಂದಾಯಿಸಿದ್ದ ಭೂಮಿಯನ್ನು ಹಿಂದಿರುಗಿಸುವಂತೆ ರಾಧಾ ಜೊತೆ ಆಗಾಗ ಜಗಳವಾಡುತ್ತಿದ್ದ. ಆದಾಗ್ಯೂ, ಅಪ್ಪಲನಾಯ್ಡು ಮಾತ್ರ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಇದೇ ಸಂದರ್ಭದಲ್ಲಿ, ಸಾಲದ ಹೊರೆಯನ್ನು ಹೊರಲು ಸಾಧ್ಯವಾಗದೆ, ತಂದೆ ಅಪ್ಪಲನಾಯ್ಡು ಬಳಿಯಿದ್ದ ಭೂಮಿಯನ್ನು ಮಾರಾಟ ಮಾಡಲು ರಾಜಶೇಖರ್ ನಿರ್ಧರಿಸಿದ. ಹೀಗಾಗಿ, ಜೆಸಿಬಿ ಮತ್ತು ಟ್ರ್ಯಾಕ್ಟರ್ ಸಹಾಯದಿಂದ ಜಮೀನಿನಲ್ಲಿ ಕೆಲಸ ಮಾಡಿ ಭೂಮಿಯನ್ನು ಸಮತಟ್ಟು ಮಾಡುತ್ತಿದ್ದ.ಮಗಳು ರಾಧಾಗೆ ನೀಡಿದ್ದ ಜಮೀನನ್ನು …
Read More »
BigTv News
April 21, 2025
Breaking News, Crime, ಆಂಧ್ರ ಪ್ರದೇಶ
ಕಳೆದ ತಿಂಗಳು ಸಂಸ್ಥೆಯ ಆಂತರಿಕ ಲೆಕ್ಕ ಪರಿಶೋಧನೆಯ ವೇಳೆ, ಎಂಜಿನ್ಗಳು ಕಾಣೆಯಾಗಿರುವುದು ತಿಳಿದು ಬಂದಿತ್ತು. ಕಿಯಾ ಮೋಟಾರ್ಸ್ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಈ ಸಂಬಂಧ ಅಧಿಕೃತ ದೂರು ನೀಡಿದ್ದರು. ಪ್ರಕರಣ ಕುರಿತು ತನಿಖೆ ನಡೆಸಿದ ಆಂಧ್ರಪ್ರದೇಶ ಪೊಲೀಸರು ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಕದ್ದ ಎಂಜಿನ್ಗಳನ್ನು ದೇಶದ ಅನೇಕ ರಾಜ್ಯಗಳಿಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದ ಗಡಿಯಲ್ಲಿ ಎಂಜಿನ್ ಕಳ್ಳಸಾಗಣೆಯ ಅಕ್ರಮ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳನ್ನು …
Read More »
BigTv News
April 16, 2025
Breaking News, Crime, ಆಂಧ್ರ ಪ್ರದೇಶ
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ದುರಂತ ನಡೆದಿದೆ. 8 ತಿಂಗಳ ಗರ್ಭಿಣಿ ಅನುಷಾ ಹಾಗೂ ಪತಿ ಜ್ಞಾನೇಶ್ವರ್ ಮಧ್ಯೆ ನಿನ್ನೆ ಮುಂಜಾನೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ತಾಳ್ಮೆ ಕಳೆದುಕೊಂಡ ಗಂಡ ಹೆಂಡ್ತಿ ಗರ್ಭಿಣಿ ಎಂಬುದನ್ನೂ ಮರೆತು ಕತ್ತು ಹಿಸುಕಿದ್ದಾನೆ. ಇದರಿಂದ ಕೂಡಲೇ ಆಕೆ ಪ್ರಜ್ಞೆ ಕಳೆದುಕೊಂಡು ಕೆಳಗೆ ಬಿದ್ದಿದ್ದಾಳೆ. ಕೂಡಲೇ ಭಯಬೀತನಾದ ಆತ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. …
Read More »
BigTv News
April 1, 2025
Breaking News, Crime, ಆಂಧ್ರ ಪ್ರದೇಶ
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅಪರಾಧಿಗಳು ಮಹಿಳೆಯ ಮೇಲೆ 3 ಗಂಟೆಗಳ ಕಾಲ ಅತ್ಯಾಚಾರ ಮಾಡಿದ್ದು . ಈ ವೇಳೆ ನೋವಿನಿಂದ ಮಹಿಳೆ “ನನಗೆ ಬಾಯಾರಿಕೆಯಾಗಿದೆ, ದಯವಿಟ್ಟು ಸ್ವಲ್ಪ ನೀರು ಕೊಡಿ” ಎಂದು ಬೇಡಿಕೊಂಡಿದ್ದಾಳೆ . ಆದರೆ ಆಗ ಮೂತ್ರವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
Read More »
BigTv News
March 20, 2025
Breaking News, Crime, ಆಂಧ್ರ ಪ್ರದೇಶ
ಪ್ರೀತಿ ಎಂಬ ಮೋಹಕ್ಕೆ ಬಲಿಯಾಗಿ ಅದೆಷ್ಟೋ ಕೃತ್ಯಗಳು ನಡೆದಿರೋದನ್ನ ನೋಡಿರುತ್ತೇವೆ. ಅಂಥದ್ದೇ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದೆ. ಸಾಹಿಲ್ ಎಂಬಾತನ ಹಿಂದೆ ಬಿದ್ದ ಮುಸ್ಕಾನ್ ರಸ್ತೋಗಿ ಪತಿ ಸೌರಭ್ ರಜಪೂತ್ನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಷ್ಟೇ ಅಲ್ಲ ಬಳಿಕ ಸೌರಭ್ ದೇಹವನ್ನ 15 ಪೀಸ್ ಮಾಡಿ ಪ್ಲಾಸ್ಟಿಕ್ ಬ್ಯಾರಲ್ನಲ್ಲಿ ಹಾಕಿ ಅದಕ್ಕೆ ಸಿಮೆಂಟ್ ತುಂಬಿಸಿ ಪ್ರಕರಣವನ್ನೇ ಕ್ಲೋಸ್ ಮಾಡೋ ಹುನ್ನಾರ ಮಾಡಿದ್ದರು.ಅಳಿಯನ ಕೊಲೆ ಸುದ್ದಿ ಕೇಳಿ ಆರೋಪಿ ಮುಸ್ಕಾನ್ ಪೋಷಕರು …
Read More »
BigTv News
March 20, 2025
Breaking News, Crime, ಆಂಧ್ರ ಪ್ರದೇಶ
ಆಗ್ರೋಹಾ ಪ್ರದೇಶದ ಗ್ರಾಮವೊಂದರ ಅಪ್ರಾಪ್ತ ಬಾಲಕಿಯ ತಾಯಿ ಪೊಲೀಸ್ ದೂರು ದಾಖಲಿಸಿದ್ದರು. ಯೂಟ್ಯೂಬ್ನಲ್ಲಿನ ಹಾಸ್ಯ ವೀಡಿಯೊಗಳಿಗೆ ಹೆಸರುವಾಸಿಯಾದ ದರ್ಶನ್, ತನ್ನ ವೀಡಿಯೊಗಳಲ್ಲಿ ಒಂದರಲ್ಲಿ ನಟಿಸುವ ನೆಪದಲ್ಲಿ ಬಾಲಕಿಗೆ ಆಮಿಷವೊಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಬೈಕ್ನಲ್ಲಿ ಚಂಡೀಗಢಕ್ಕೆ ಕರೆದೊಯ್ದು, ಅಲ್ಲಿ ಹೋಟೆಲ್ ಕೋಣೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು.ಹರಿಯಾಣ ಮೂಲದ ದರ್ಶನ್, ಮಾರ್ಚ್ 11 ರಂದು ತಪ್ಪಿತಸ್ಥರೆಂದು ಸಾಬೀತಾಗಿದ್ದು, ಅಂದಿನಿಂದ ಪೊಲೀಸ್ ವಶದಲ್ಲಿದ್ದಾರೆ.ಜೈಲು ಶಿಕ್ಷೆ ಮತ್ತು ದಂಡದ ಜೊತೆಗೆ, ಬಲಿಪಶುವಿಗೆ 2,00,000 ರೂಪಾಯಿ …
Read More »
BigTv News
March 17, 2025
Breaking News, ಆಂಧ್ರ ಪ್ರದೇಶ
ಮನೆಯ ಸುತ್ತಲೂ ಬಳಸುವ ಅನೇಕ ವಸ್ತುಗಳು ಚಿಕ್ಕ ಮಕ್ಕಳಿಗೆ ಗಂಭೀರ ಅಪಾಯಗಳನ್ನು ಉಂಟುಮಾಡಬಹುದು. ಆದ್ದರಿಂದ ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸುವುದು ಒಳಿತು.ಟೂತ್ ಪೇಸ್ಟ್ ಎಂದು ತಿಳಿದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಬಾಲಕಿಯೊಬ್ಬಳು ಸಾವನ್ನಪ್ಪಿದ ಆತಂಕಕಾರಿ ಘಟನೆ ಕೇರಳದ ಪಾಲಕ್ಕಾಡ್ ನ ಅಗಳಿಯಲ್ಲಿ ನಡೆದಿದೆ.ಕೂಡಲೇ ಬಾಲಕಿಯನ್ನು ಪೋಷಕರು ಕೊಟ್ಟತ್ತರ ಬುಡಕಟ್ಟು ತಾಲೂಕು ಆಸ್ಪತ್ರೆಗೆ ಸಾಗಿಸಿದರು. ಬಳಿಕ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಕೊಟ್ಟಾಯಂ ವೈದ್ಯಕೀಯ ಕಾಲೇಜು ಮತ್ತು ತಿರುವನಂತಪುರಂ ಶ್ರೀ ಚಿತ್ರಾ …
Read More »
BigTv News
March 17, 2025
Breaking News, News, ಆಂಧ್ರ ಪ್ರದೇಶ
ದೇಶದಲ್ಲಿ ಹಾಕಿ ಜ್ವರ ಬಿತ್ತಿ ಹೆಚ್ಚಾಗಿದ್ದು. ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ದಲಿತರಂಗಾಣದಲ್ಲಿ ಹಕ್ಕಿ ಜ್ವರ ಭೀತಿ ಇನು ದೂರವಾಗಿಲ್ಲ. ಈ ಹಿನ್ನೆಲೆಯಲ್ಲಿ ದಿನದಿಂದಲೇ ಕೋಳಿ ಮಾಂಸಕ್ಕೆ ಮತ್ತು ಮೊಟ್ಟೆಗಳಿಗೆ ಬೇಡಿಕೆ ಕುಸಿದಿದೆ. ಮನೆ ಮನೆಗಳಲ್ಲಿ ಹಾಗೂ ಹೋಟೆಲ್ಗಳಲ್ಲಿ ಚಿಕನ್ ತಯಾರಿಸುವವರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ಕುರಿ ಮಾಂಸದ ಬೆಲೆ ದುಬಾರಿಯಾಗಿದೆ . ಹಾಗೂ ಮೀನಿನ ಬೆಲೆಯು ಕೂಡ ದುಬಾರಿಯಾಗಿದೆ.
Read More »
BigTv News
March 17, 2025
Breaking News, ಆಂಧ್ರ ಪ್ರದೇಶ
ಆಂಧ್ರಪ್ರದೇಶದ ಮಚಲಿಪಟ್ನಂ ಬೈಪಾಸ್ ರಸ್ತೆಯಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಬೈಪಾಸ್ ರಸ್ತೆಯಲ್ಲಿ ನಿಧಾನವಾಗಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ, ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಅವರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
Read More »
BigTv News
March 16, 2025
Breaking News, ಆಂಧ್ರ ಪ್ರದೇಶ
ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ, ಜಾಮೀನು ವೇಳೆ ಹೊರ ಬಂದಿದ್ದ.ಜುನೈದ್ ಸಂಚರಿಸುತ್ತಿದ್ದ ಬೈಕ್ ಶುಕ್ರವಾರ ಸಂಜೆ ಸುಮಾರು 6:30ರ ವೇಳೆಗೆ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಉರುಳಿತ್ತು. ರಸ್ತೆಯಲ್ಲೇ ರಕ್ತ ಹರಿದು, ತಲೆಗೆ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಜುನೈದ್ನನ್ನು ಮೊದಲಿಗೆ ಬಸ್ ಕಾರ್ಮಿಕರು ಗುರುತಿಸಿದ್ದರು. ಕೂಡಲೇ ಕಾರೊಂದರಲ್ಲಿ ಆತನನ್ನು ಮಂಜೇರಿ ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಯಿತು. ಆದರೆ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
Read More »