Breaking News

Rajasthan

ಗಂಡ ಹೆಂಡಿರ ಜಗಳ ಕೊರ್ಟ್​ ಮೆಟ್ಟಿಲೇರುವ ತನಕ, ಡಿವೋರ್ಸ್​ ಪಡೆಯುವ ತನಕ, ಈಗ ನಾಲಿಗೆ ಕಚ್ಚಿ ತುಂಡು ಮಾಡುವ ತನಕ…!

ಪತ್ನಿಯ ನಡುವೆ ನಡೆದಿರುವ ಜಗಳದಲ್ಲಿ ಗಂಡ ನಾಲಿಗೆಯನ್ನೇ ಕಳೆದುಕೊಳ್ಳಬೇಕಾಗಿ ಬಂದಿದೆ!.ಕೋಪದ ರಭಸದಲ್ಲಿ ಗಂಡನ ಮೇಲೆ ಇಷ್ಟು ವರ್ಷಗಳವರೆಗೆ ಇದ್ದ ಸೇಡನ್ನೆಲ್ಲಾ ಒಟ್ಟಿಗೇ ತೀರಿಸಿಕೊಂಡವಳಂತೆ ಹೆಂಡತಿ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿ ಹಾಕಿದ್ದಾಳೆ. ದಂಪತಿ ಯಾವುದೋ ವಿಷಯಕ್ಕೆ ಜಗಳವಾಡಿದ್ದರು. ಈ ಜಗಳ ತಾರಕಕ್ಕೇರಿ ಈ ಘಟನೆಯಾಗಿದೆ ಎಂದಿದ್ದಾರೆ. ಸದ್ಯ ಗಂಡನ ನಾಲಿಗೆ ಕಚ್ಚಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More »

ಎಪ್ರಿ 30ರಂದು ಅಯೋಧ್ಯೆ ರಾಮ ಮಂದಿರಕ್ಕೆ ರಾಮ ದರ್ಬಾರ್ ವಿಗ್ರಹಗಳ ಪ್ರತಿಷ್ಠಾಪನೆ

ಅಯೋಧ್ಯೆಯ ರಾಮಮಂದಿರದ ಮೊದಲನೇ ಮಹಡಿ ಹಂತದ ನಿರ್ಮಾಣ ಅಂತಿಮ ಹಂತದಲ್ಲಿದ್ದು ಅಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುವ ರಾಮ ದರ್ಬಾರ್ ವಿಗ್ರಹಗಳು ಏಪ್ರಿಲ್ 30 ರಂದು ಅಯೋಧ್ಯೆಗೆ ಪ್ರವೇಶಿಸಲಿವೆ ಎಂದು ರಾಮ ಮಂದಿರದ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ. ರಾಮಮಂದಿರದಲ್ಲಿ ಆಕರ್ಷಿಕ ಸ್ಥಳವಾಗಿ ರಾಮ್ ದರ್ಬಾರ್ ವಿಗ್ರಹಗಳನ್ನು ಇರಿಸಲಾಗುತ್ತಿದೆ, ಸೀತಾದೇವಿ, ರಾಮ,ಹನುಮಂತ,ಸಹೋದರ ಲಕ್ಷ್ಮಣ,ಭರತ ಮತ್ತು ಶತ್ರುಘ್ನರ ವಿಗ್ರಹಗಳನ್ನು ಇಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ರಾಜಸ್ತಾನಿನ ಮಕ್ರಾನ ಮಾರ್ಬಲ್ ನಿಂದ ವಿಗ್ರಹಗಳನ್ನು ಕೆತ್ತಿಸಲಾಗಿದೆ. …

Read More »

ಪ್ರಿಯಕರನೊಂದಿಗೆ ಅಕ್ರಮ ಸಂಬಂಧ, ಪ್ರಿಯಕರನ ನೆರವಿನಿಂದ ಗಂಡನ ಕೊಲೆ.!

ದಕ್ಷಿಣ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆ ಮಾಡಿ ಆರೋಪಿಗಳು ಹಾಡಹಗಲೇ ಶವವನ್ನು ಮೂಟೆಕಟ್ಟಿ ಬೈಕ್ ನಲ್ಲಿ ಸಾಗಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಮದುವೆಯಾಗಿದ್ದರೂ ತನ್ನ ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ತನ್ನ ಪ್ರಿಯಕರನ ನೆರವಿನಿಂದ ಗಂಡನನ್ನು ಕೊಲೆ ಮಾಡಿದ್ದಾಳೆ. ಇಬ್ಬರೂ ದೇಹವಿದ್ದ ಚೀಲದೊಂದಿಗೆ ಬೈಕ್ ನಲ್ಲಿ ಹೋಗುತ್ತಿರುವುದು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಪೊಲೀಸರು ಆರೋಪಿ ಮಹಿಳೆ ಸೇರಿದಂತೆ ವಶಕ್ಕೆ ಪಡೆದು ತೀವ್ರ ತನಿಖೆ ನಡೆಸಿದಾಗ …

Read More »

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಟ್ಯಾಂಕ್ ಗೆ ಎಸೆದ ತಾಯಿ

ರಾಜಸ್ಥಾನದ ಜುಂಜುನು ಜಿಲ್ಲೆಯ 22 ವರ್ಷದ ಮಹಿಳೆ ತನ್ನ 17 ದಿನದ ಹೆಣ್ಣು ಮಗುವನ್ನು ನೀರಿನ ಟ್ಯಾಂಗೆ ಎಸೆದು ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ. ಆರೋಪಿ ಮಹಿಳೆಯನ್ನು ಬಂದಿಸಲಾಗಿದೆ. ಪಂಕಜ್ ಸೈನಿ ಇತರರು ಹೊಲದಲ್ಲಿರುವಾಗ ಮನೆಯಲ್ಲಿ ತಾಯಿ ಮಗು ಇಬ್ಬರೇ ಇದ್ದರು 17 ದಿನಗಳ ಹಿಂದೆ ಜನಸಿದ ಸೋನಿಯಾ ಆಮೇಲೆ ತಾಯಿ ಯಾರಿಲ್ಲದ್ದನ್ನು ನೋಡಿ ಈ ಮಗುವನ್ನು ಟ್ಯಾಂಕಿಗೆ ಎಸೆದಿದ್ದಾರೆ.

Read More »

ತನ್ನ ಸಚಿವನನ್ನೇ ವಜಾಗೊಳಿಸಿದ ಸಿಎಂ ಗೆಹ್ಲೋಟ್, ಮಹಿಳೆಯರ ಸುರಕ್ಷತೆ ವಿವಾದದಿಂದ ಗುರಿಯಾಗಿದ್ದ ಸರ್ಕಾರ…!

Rajasthan. ತಮ್ಮದೇ ಸರ್ಕಾರವನ್ನು ಟೀಕಿಸಿದ ಸಚಿವ ವಜಾತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜಸ್ಥಾನದ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರನ್ನು ಸಿಎಂ ಅಶೋಕ್ ಗೆಲ್ಲೋಟ್ ಶುಕ್ರವಾರ ವಜಾಗೊಳಿಸಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಸಚಿವ ಗುಧಾ, ”ಮಹಿಳೆಯರ ಸುರಕ್ಷತೆಯಲ್ಲಿ ನಾವು ವಿಫಲರಾಗಿದ್ದೇವೆ ಎಂಬುದು ನಿಜ ಮತ್ತು ಒಪ್ಪಿಕೊಳ್ಳಬೇಕಾದ ಸಂಗತಿ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿರುವುದನ್ನು ನಾವು ನಮ್ಮೊಳಗೆ..

Read More »