BigTv News
April 22, 2025
Breaking News, Crime, ಮುಂಬೈ
ಸಹೋದ್ಯೋಗಿ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಅಶ್ವಿನಿ ಬಿದ್ರೆ-ಗೋರೆ ಅವರನ್ನು ಹತ್ಯೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದ ಆರೋಪದಲ್ಲಿ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಅಭಯ್ ಕುರುಂಡ್ಕರ್ ಗೆ ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ ನ್ಯಾಯಾಲಯ ತೀರ್ಪು ನೀಡಿದೆ.ತನಿಖೆಯಲ್ಲಿ ನವಿ ಮುಂಬೈ ಪೊಲೀಸರು ಪ್ರಾಮಾಣಿಕ ಕ್ರಮ ಕೈಗೊಂಡಿಲ್ಲ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಕೆ.ಜಿ.ಪಲ್ದೇವಾರ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಇಡೀ ವ್ಯವಸ್ಥೆ ಕುರುಂಡ್ಕರ್ ಅವರ ಪರವಾಗಿ ನಿಂತಿದೆ ಎಂದು ಆಕ್ಷೇಪಿಸಿದರು. …
Read More »
BigTv News
April 19, 2025
Breaking News, Crime, ಮುಂಬೈ
ಸಾವಿಗೆ ಮುನ್ನ ಅವರು ಎರಡು ವಿಡಿಯೋಗಳನ್ನು ದಾಖಲಿಸಿದ್ದು, ಅದರಲ್ಲಿ ತಮ್ಮ ಪತ್ನಿಯ ಅನೈತಿಕ ಸಂಬಂಧ ಮತ್ತು ಸ್ಥಳೀಯ ಪೊಲೀಸರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಿರುಕುಳದ ಬಗ್ಗೆ ಆರೋಪಿಸಿದ್ದಾರೆ.ರಾಂಪುರದಲ್ಲಿ ದೂರು ದಾಖಲಿಸಿ ನ್ಯಾಯಾಲಯದಲ್ಲಿ ವಿಷಯವನ್ನು ಮುಂದುವರೆಸಿದರೂ, ಅಧಿಕಾರಿಗಳು ಮಧ್ಯಪ್ರವೇಶಿಸಲು ವಿಫಲರಾಗಿದ್ದಾರೆ ಎಂದು ಆರಿಫ್ ಆರೋಪಿಸಿದ್ದಾನೆ, ಇದು ಅವನ ಮಾನಸಿಕ ಒತ್ತಡವನ್ನು ಹೆಚ್ಚಿಸಿತ್ತು. ಮಲಾಡ್ ಮಲ್ವಾನಿಯಲ್ಲಿ ತನ್ನ ಪತ್ನಿ ಮತ್ತು ಚಿಕ್ಕ ಮಗನೊಂದಿಗೆ ವಾಸಿಸುತ್ತಿದ, ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. …
Read More »
BigTv News
April 14, 2025
Breaking News, Crime, ಮುಂಬೈ
36 ವರ್ಷದ ಮಹಿಳೆ ಮತ್ತು 24 ವರ್ಷದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದು ಹೇಗೋ ಮಗಳ ಗಮನಕ್ಕೆ ಬಂದಿತ್ತು. ಇದನ್ನು ಆಕೆ ಬಹಿರಂಗಪಡಿಸಿದ್ದಳು. ಇದರಿಂದ ರೊಚ್ಚಿಗೆದ್ದ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾಲಕಿಯ ವಸ್ತ್ರವನ್ನು ಬಲವಂತವಾಗಿ ಕಿತ್ತೆಸೆದು ಅದನ್ನು ವಿಡಿಯೊ ಮಾಡಿದ್ದಳು. ಬಳಿಕ ಅಪ್ರಾಪ್ತೆಯ ಪ್ರಿಯಕರ ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದ. ಈ ಘಟನೆ ಬೆಳಕಿಗೆ ಬರುತ್ತಲೇ ಆಘಾತಕ್ಕೊಳಗಾಗಿದ್ದ ಬಾಲಕಿ ದೂರು ನೀಡಿದ್ದಳು. ತಲೆ ಮರೆಸಿಕೊಂಡಿದ್ದ ಪಾಪಿಗಳು …
Read More »
BigTv News
April 13, 2025
Breaking News, Crime, ಮುಂಬೈ
ವೈದ್ಯ ಮತ್ತು ಆ ವ್ಯಕ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕಕ್ಕೆ ಬಂದಿದ್ದಾರೆ. ಆಗ ಆರೋಪಿಯು ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ, ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಬ್ಬರು ಸ್ನೇಹಿತರಾದ ನಂತರ, ಆರೋಪಿ ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಭಾರತೀಯ ಪೊಲೀಸ್ ಸೇವೆಗೆ ಆಯ್ಕೆಯಾದ ನಂತರ, ಆರೋಪಿ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾನೆ ಮತ್ತು …
Read More »
BigTv News
April 9, 2025
Breaking News, Crime, ಮುಂಬೈ
ವಿಶಾಲ್ ಆಕೆಯೊಂದಿಗಿರುವ ವಿಡಿಯೋವನ್ನು ಸಂಜಯ್ ಮಾಡಿದ್ದ. ನಂತರ ವೀಡಿಯೊಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡುವ ಬೆದರಿಕೆ ಹಾಕಿ ರಿಯಾ ತನ್ನೊಂದಿಗೂ ಇರಲಿ ಎಂದಿದ್ದ. ಇದರಿಂದ ಕೋಪಗೊಂಡ ಇಬ್ಬರೂ ಆತನನ್ನು ಕೊಲೆ ಮಾಡಿದ್ದಾರೆ.ನಂತರ ಅವರು ಅವನ ದೇಹವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟು, ಫ್ಲಾಟ್ ಅನ್ನು ಲಾಕ್ ಮಾಡಿ, ಸಂಜಯ್ ಕಾರಿನಲ್ಲಿ ನಗರದಿಂದ ಪರಾರಿಯಾಗಿದ್ದರು.ಪೊಲೀಸರು ರಿಯಾ ಮತ್ತು ವಿಶಾಲ್ ಇಬ್ಬರನ್ನೂ ಬಂಧಿಸಿದ್ದಾರೆ. ಕೊಲೆಗೆ ಬಳಸಲಾದ ಆಯುಧ ಮತ್ತು ಸಂಜಯ್ ಅವರ ಮೊಬೈಲ್ ಫೋನ್ಗಾಗಿ ಹುಡುಕಾಟ …
Read More »
BigTv News
April 7, 2025
Breaking News, Crime, ಮುಂಬೈ
ಬಿಹಾರ ಮೂಲದ ಬಾಲಕಿ ಕ್ಯಾನ್ಸರ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು. ಬಿಹಾರದ ಬಾಲಕಿಯ ಹಳ್ಲಿಯಿಂದಲೇ ಬಂದಿದ್ದ ಆರೋಪಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬದ್ಲಾಪುರದಲ್ಲಿ ಬಾಲಕಿ ಹಾಗೂ ಕುಟುಂಬ ವಾಸಿಸಲು ಒಂದು ಮನೆಯನ್ನು ಬಾಡಿಗೆ ಪಡೆದಿದ್ದ.ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿ ಮುಂಬೈ ಆಸ್ಪತ್ರೆಗೆ ದಾಖಲಾಗಿ, ಕಿಮೋ ಥೆರಪಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಬಾಲಕಿ ಗರ್ಭಿಣಿ ಎಂಬುದು ಗೊತ್ತಾಗಿದೆ. ಬಾಲಕಿ ಪೋಷಕರಿಗೆ ಮಾಅಹಿತಿ ನೀಡಲಾಗಿದ್ದು, ಸದ್ಯ …
Read More »
BigTv News
April 4, 2025
Breaking News, Crime, ಮುಂಬೈ
ನಿಶ್ಚಯವಾಗಿದ್ದ ಮದುವೆಯನ್ನು ತಪ್ಪಿಸಬೇಕೆಂದು ಯುವತಿಯೊಬ್ಬಳು ವರನನ್ನು ಕೊಲೆ ಮಾಡಲು ಸುಪಾರಿ ನೀಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು. ಸುಪಾರಿ ನೀಡಿದ ಯುವತಿಯನ್ನು ಮಯೂರಿ ಸುನೀಲ್ ದಾಂಗ್ಡೆ ಎಂದು ಗುರುತಿಸಲಾಗಿದೆ.ವರ ಜಯಸಿಂಗ್ ಕದಮ್ನನ್ನು ಕೊಲೆ ಮಾಡಲು ಮಯೂರಿ ಮತ್ತು ಆಕೆಯ ಸಹಚರ ಸಂದೀಪ್ ಗಾವ್ಡೆ 1.50 ಲಕ್ಷ ಹಣಕ್ಕೆ ಸುಮಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ.ಆದಿತ್ಯ ಶಂಕರ ದಂಗಡೆ, ಸಂದೀಪ್ ದಾದಾ ಗಾವಡೆ, ಶಿವಾಜಿ ರಾಮದಾಸ್ ಜಾರೆ, ಸೂರಜ್ ದಿಗಂಬರ ಜಾಧವ್ ಮತ್ತು ಇಂದ್ರಭಾನು …
Read More »
BigTv News
April 1, 2025
Breaking News, ಮುಂಬೈ
ಮೃತದೇಹ ಪತ್ತೆಯಾದ ಪ್ರಕರಣದಲ್ಲಿ ತಾಯಿ ಮತ್ತು ಆಕೆಯ 16 ವರ್ಷದ ಮಗಳನ್ನು ಪೊಲೀಸರು ಬಂಧಿಸಿದ್ದಾರೆ.ವಿಮಾನ ನಿಲ್ದಾಣದಲ್ಲಿ ಗರ್ಭಪಾತವಾದ ನಂತರ ಆಕೆಯ ತಾಯಿ ಭ್ರೂಣವನ್ನು ವಿಲೇವಾರಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹುಡುಗಿಯ ಆರೋಗ್ಯ ಸಮಸ್ಯೆಯಿಂದಾಗಿ ದುರದೃಷ್ಟಕರ ಘಟನೆ ಸಂಭವಿಸಿದೆ. ಬಾಲಕಿಯ ವೈದ್ಯಕೀಯ ಮೌಲ್ಯಮಾಪನದಿಂದ ಗರ್ಭಪಾತವನ್ನು ದೃಢಪಡಿಸಲಾಗಿದೆ.
Read More »
BigTv News
March 12, 2025
Breaking News, ಕರ್ನಾಟಕ, ಮಹಾರಾಷ್ಟ್ರ, ಮುಂಬೈ
ಆಲ್ಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾಪವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದೆ. ಈ ಕರ್ನಾಟಕದ ಪ್ರಸ್ತಾಪವನ್ನು ರಾಜ್ಯ ಸರ್ಕಾರ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ. ಜಲಾಶಯದ ಈಗಿನ ಎತ್ತರ 519.60 ಮೀ ಇದ್ದು 524.25 ಮೀಗೆ ಎತ್ತರಿಸಲು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಮೊರೆಗೆ ಹೋಗಿದೆ.
Read More »
BigTv News
January 11, 2025
Breaking News, ಮುಂಬೈ
ಮುಂಬೈ: 2024-25ನೇ ಆರ್ಥಿಕ ವರ್ಷದಲ್ಲಿ ಕಂಪನಿಗಳು ಷೇರುಗಳ ಮಾರಾಟ ಹಾಗೂ ಸಾಲಪತ್ರಗಳ ಮೂಲಕ ₹14.27 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಹೇಳಿದ್ದಾರೆ. 2023-24ರಲ್ಲಿ ₹11.8 ಲಕ್ಷ ಕೋಟಿ ಸಂಗ್ರಹವಾಗಿತ್ತು. ಇದಕ್ಕೆ ಹೋಲಿಸಿದರೆ ಬಂಡವಾಳ ಸಂಗ್ರಹ ಪ್ರಮಾಣವು ಶೇ 21ರಷ್ಟು ಹೆಚ್ಚಳವಾಗುವ ಅಂದಾಜಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಈಕ್ವಿಟಿ …
Read More »