Breaking News

ಬಿಹಾರ

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು. ಅಂತ್ಯಕ್ರಿಯೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇಲೆ ಮಣ್ಣು ಮಾಡಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ ಎಂದರು. ಸಿಐಡಿ ಎಸ್.ಪಿ, ಎಸಿಪಿ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಮ್ಮುಖದಲ್ಲಿ …

Read More »

ಬಿಹಾರ: ಅಡುಗೆ ಸಿಲಿಂಡರ್‌ ಸ್ಫೋಟ: ನಾಲ್ವರು ಮಕ್ಕಳು ಸಜೀವ ದಹನ!!

ಮುಜಫರ್‌ಪುರ ಜಿಲ್ಲೆಯಲ್ಲಿ ಅಡುಗೆ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ, ನಾಲ್ಕು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಕೂಡಲೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಸಹಜ ಸ್ಫೋಟ ಎಂದು ತಿಳಿಸಿದ್ದಾರೆ.ಮುಜಫರ್ ಪುರ ಜಿಲ್ಲೆಯ ಬರಿಯಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Read More »

ಮದುವೆಗೆ ಹೊರಟವರು ಮಸಣಕ್ಕೆ,ಕಾರ್ ಡಿಕ್ಕಿ, ನಾಲ್ವರು ಸಾವು.

ಬೇಗುಸರೈನ ಪಹಾರ್‌ಪುರ್ ಗ್ರಾಮದಿಂದ ಕಾರ್ ನಲ್ಲಿದ್ದವರು ಸಂಬಂಧಿ ಅಭಿಷೇಕ್ ಕುಮಾರ್ ಅವರ ಮದುವೆಗೆ ಸಾಹೇಬ್‌ಪುರ್ ಕಮಲ್‌ಗೆ ಹೋಗಿದ್ದರು. ಇಂದು ಮುಂಜಾನೆ ಹಿಂತಿರುಗುವಾಗ ವಾಹನವು ಅತಿ ವೇಗವಾಗಿ ಚಲಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಡಿಕ್ಕಿ ಎಷ್ಟು ಪ್ರಬಲವಾಗಿತ್ತೆಂದರೆ ಮುರಿದು ವಾಹನ ಉರುಳಿಬಿದ್ದಿದೆ. NH 31 ರ ನಗರ ಪೊಲೀಸ್ ಠಾಣೆ ಪ್ರದೇಶದ ಖಾಟೋಪುರ್ ಚೌಕ್ ಬಳಿ ಈ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ …

Read More »

ಚಿನ್ನದ ಆಭರಣ ಎತ್ತಿಕೊಂಡು ಎಸ್ಕೇಪ್ ತಡವಾಗಿ ಬಂದ ಪೊಲೀಸರು. ಡೆಡ್ಲಿ ರಾಬರಿ

ಬಿಹಾರದ ಆಭರಣ ಅಂಗಡಿಯಲ್ಲಿ ನಡೆದ ಘಟನೆ ಆಭರಣ ದಂಗಡಿಗೆ ನುಗ್ಗಿದ ಗ್ಯಾಂಗ್, ಸಿನಿಮಿಯ ಸ್ಟೈಲ್ ನಲ್ಲಿ ದರೋಡೆ ಮಾಡಿ 30 ನಿಮಿಷದಲ್ಲಿ 25 ಕೋಟಿ ಮೌಲ್ಯದ ಚಿನ್ನದೋಚಿದರು. ಹಣೆಗೆ ಬಂದು ಇಟ್ಟು ಹೆದರಿಸಿದ್ದಾರೆ. ಹಾಡಾಗಲೇ ಭಯಾನಕ ರಾಬರಿ ಮಿಸ್ಕಾಡಿದವರಿಗೆ ಹೊಡೆದ್ರು ಚಿನ್ನಾಭರಣ ಎತ್ಕೊಂಡು ಎಸ್ಕೇಪ್ ತಡವಾಗಿ ಬಂದ ಪೊಲೀಸ್ ಸ್ಥಳೀಯರಿಗೆ ಬೆಚ್ಚಿ ಬೀಳಿಸಿದ ಘಟನೆ. ಒಬ್ಬನು ಹೆಲ್ಮೆಟ್ ಹಾಕಿಕೊಂಡಿದ್ದನು ಒಬ್ಬನು ಮಾಸ್ಕ್ ಹಾಕಿಕೊಂಡಿದ್ದನು. ಒಟ್ಟು 6 ಆರೋಪಿಗಳಿದ್ದು ಉಳಿದವರಿಗಾಗಿ ಪೊಲೀಸರು …

Read More »

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕ್ಷಮೆಯಾಚನೆ…

ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತು ಮಂಗಳವಾರ ಮಧ್ಯಾಹ್ನ ವಿಧಾನಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ನಾನು ಕ್ಷಮೆಯಾಚಿಸುತ್ತೇನೆ ಮತ್ತು ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ. ನನ್ನ ಮಾತುಗಳು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ, ಯಾರಿಗಾದರೂ ನೋಯಾಗಿದ್ದರೆ, ನಾನು ಅವನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದರು. ಬಿಹಾರದ ವಿಧಾನಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ, ರಾಜ್ಯದಲ್ಲಿ ಸಂತಾನೋತ್ಪತ್ತಿ ಪ್ರಮಾಣ ಶೇ 4.2 ರಿಂದ 2.9ಕ್ಕೆ ಕುಸಿದಿದೆ ಎಂದು …

Read More »

ಭಾರತ ತೊರೆಯಲು ಯೋಜಿಸುತ್ತಿರುವುದು ಪ್ರಧಾನಿ ಮೋದಿ: ಲಾಲೂ ಪ್ರಸಾದ್ ಯಾದವ್​​

ಪಾಟ್ನಾ(ಬಿಹಾರ) : “ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಲ್ಲಿದ್ದಾರೆ. ಸೋತ ಬಳಿಕ ಅವರು ವಿದೇಶದಲ್ಲಿ ಹೋಗಿ ನೆಲೆಯೂರಲು ಯೋಚನೆ ಮಾಡುತ್ತಿದ್ದಾರೆ” ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್​​ ಭಾನುವಾರ ಟೀಕಿಸಿದರು.ಕೆಲವು ದಿನಗಳ ಹಿಂದೆ ಮೋದಿ ಮಾಡಿದ್ದ ‘ಕ್ವಿಟ್​ ಇಂಡಿಯಾ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಭಾರತ ತೊರೆಯಲು ಯೋಜಿಸುತ್ತಿರುವುದು ಪ್ರಧಾನಿ ಮೋದಿ. ಇದೇ ಕಾರಣಕ್ಕಾಗಿಯೇ ಅವರು ಪದೇ …

Read More »