Breaking News

ಮಹಾರಾಷ್ಟ್ರ

ದರ್ಗಾ ಧ್ವಂಸ ವೇಳೆ ಘರ್ಷಣೆ: 21 ಪೊಲೀಸರಿಗೆ ಗಾಯ, 15 ಮಂದಿ ಬಂಧನ!

ಸತ್ಪೀರ್ ದರ್ಗಾ ಟ್ರಸ್ಟಿಗಳು ದರ್ಗಾವನ್ನು ಕೆಡವಿ ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದರು. ದರ್ಗಾ ಕೆಡವುದನ್ನು ವಿರೋಧಿಸಲು ಗುಂಪೊಂದು ಜಮಾಯಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹೋದ ಪೊಲೀಸರು ಮತ್ತು ಮುಸ್ಲಿಂ ನಾಯಕರ ಮೇಲೆ ಕಲ್ಲು ತೂರಾಟ ನಡೆಸಿತು ಎಂದು ನಾಶಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ತಿಳಿಸಿದ್ದಾರೆ. ದಾಳಿಯಲ್ಲಿ ಮೂರು ಪೊಲೀಸ್ ವಾಹನಗಳು ಹಾನಿಗೊಳಗಾದವು ಮತ್ತು 21 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಇಂದು ಬೆಳಗ್ಗೆ ದರ್ಗಾವನ್ನು ಕೆಡವಲಾಯಿತು. ಎಫ್‌ಐಆರ್ ದಾಖಲಿಸುವ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು …

Read More »

ಗೆಳೆಯನ ಶ್ರೀಮಂತಿಕೆಯ ಬಗ್ಗೆ ಹೊಟ್ಟೆಯುರಿ ಇಂದ ವಿಷ ಉಣಿಸಿದ ಸ್ನೇಹಿತ!!

ಇತ್ತೀಚೆಗಷ್ಟೇ ವೇದಾಂತ್ ಮನೆಯವರು ಆಧುನಿಕ ಸೌಕರ್ಯಗಳಿರುವ ಎರಡಂತಸ್ಥಿನ ಮನೆಯನ್ನು ಕಟ್ಟಿಸಿದ್ದರು. ಆದರೆ ಆರೋಪಿ ಮಂಥನ್‌ ಸಣ್ಣ ಮನೆಯಲ್ಲಿ ವಾಸ ಮಾಡುತ್ತಿದ್ದ ಗೆಳೆಯನ ಶ್ರೀಮಂತಿಕೆಯ ಬಗ್ಗೆ ಮಂಥನ್‌ಗೆ ಹೊಟ್ಟೆಯುರಿ ಇತ್ತು. ಮಂಥನ್ ವೇದಾಂತ್‌ನನ್ನು ಸಮೀಪದ ಪಾನ್‌ ಶಾಪ್‌ಗೆ ಬರುವಂತೆ ಕರೆದಿದ್ದಾನೆ. ಅಲ್ಲಿ ಇಬ್ಬರು ತಂಪು ಪಾನೀಯ ಸೇವಿಸಿದ್ದಾರೆ. ಆದರೆ ಇದೇ ವೇಳೆ ವೇದಾಂತ್‌ಗೆ ತಿಳಿಯದಂತೆ ಆರೋಪಿ ಮಂಥನ್‌ ವೇದಾಂತ್‌ನ ಜ್ಯೂಸ್ ಗ್ಲಾಸ್‌ಗೆ ಜಿರಳೆ ನಿವಾರಕ ಜೆಲ್‌ನ್ನು ಹಾಕಿದ್ದಾನೆ. ಈ ಜ್ಯೂಸ್ ಕುಡಿದ …

Read More »

ಮಹಿಳಾ ವೈದ್ಯೆ ಮೇಲೆ IPS ಅಧಿಕಾರಿಯಿಂದ ಅತ್ಯಾಚಾರ!!

ನಾಗ್ಪುರದಲ್ಲಿ ಮಹಿಳಾ ವೈದ್ಯೆಯೊಬ್ಬರ ಮೇಲೆ ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 30 ವರ್ಷದ ಐಪಿಎಸ್ ಅಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪುರುಷನ ಪೋಷಕರು ಸಹ ಮಹಿಳೆಗೆ ಪ್ರತಿಕ್ರಿಯಿಸಲಿಲ್ಲ, ಇದರಿಂದಾಗಿ ಅವಳು ಅಸಮಾಧಾನಗೊಂಡು ದೂರಿನೊಂದಿಗೆ ಇಮಾಮ್‌ವಾಡಾ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್ ಅಧಿಕಾರಿಯ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Read More »

ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಲೇ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು!.

ವರ್ಷಾ ಮೃತ ವಿದ್ಯಾರ್ಥಿನಿ. ಈಕೆ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು.ಭಾಷಣ ಮಾಡುತ್ತಿದ್ದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.ವರ್ಷಾ 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ ಹನ್ನೆರಡು ವರ್ಷಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ ಮತ್ತು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ. ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.

Read More »

ಮಹಾರಾಷ್ಟ್ರ : ಮದುವೆ ಆಮಂತ್ರಣ ಪತ್ರದಿಂದ ದರೋಡೆ ಪ್ರಕರಣ ಭೇದಿಸಿದ ಪೊಲೀಸರು!

ಪಾಲ್ಘರ್ ಜಿಲ್ಲೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಲು ಮದುವೆ ಆಮಂತ್ರಣ ಪತ್ರವು ಪೊಲೀಸರಿಗೆ ಸಹಾಯ ಮಾಡಿದೆ. ಸಂತ್ರಸ್ತನ ಸಹೋದರನೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರ್ಚ್ 28 ರಂದು ಜವಾಹರ್‌ನ ವಾವರ್ ಗ್ರಾಮದ ಬಳಿ ಈ ಘಟನೆ ನಡೆದಿದೆ.ಕಳೆದ ಎರಡು ದಿನಗಳಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಸಂತ್ರಸ್ತನ ಸಹೋದರ ದತ್ತು ಖಂಡು ಬಿನ್ನಾರ್ ದರೋಡೆಗೆ ಸಂಚು ರೂಪಿಸಿದ್ದಾನೆ …

Read More »

ಹೂಟೇಲನಲ್ಲಿ ವೇಶ್ಯಾವಾಟಿಕೆ 4 ಜನ ಯುವತಿ ರನ್ನು ರಕ್ಷಿಸಿದ ಪೊಲೀಸರು.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣನಗರ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿ ಇಬ್ಬರು ಮಹಿಳೆಯರನ್ನು ಬಂಧಿಸಿ ನಾಲ್ಕು ಜನ ಯುವತಿಯರನ್ನು ರಕ್ಷಿಸಿದ್ದಾರೆ . ಆರೋಪಿ ಮಹಿಳೆಯರು ಯುವತಿಯರಿಗೆ ವೆಷವಾಟಿಕೆಗೆ ಒತ್ತಾಯಿಸಿ ಹಣ ಸಂಪಾದನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ ಘಟನೆ ಕುರಿತು ತನಗೆ ನಡೆಸಲಾಗಿದೆ

Read More »

ಬಿದರಿನ ಅಂಗಡಿಯಲ್ಲಿ ಭಾರಿ ಅಗ್ನಿ ಅವಘಡ 20 ಅಂಗಡಿಗಳು ಸುಟ್ಟು ಬಸ್ಮ

ಮಹಾರಾಷ್ಟ್ರದಲ್ಲಿ ಶುಕ್ರವಾರ ಭಾರಿ ಬೆಂಕಿ ಅವಘಡದ ಸಂಭವಿಸಿದ್ದು ನಾಸಿಕ್ ಜಿಲ್ಲೆಯ ಮುಂಬೈ ಆಗ್ರಾ ಹೆದ್ದಾರಿಯಲ್ಲಿರುವ ಬಿದಿರಿನ ಗೂದಾಮಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು . ಸುಮಾರು 20 ಅಂಗಡಿಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಂದಿಸಲು ಹರ ಸಾಹಸ ಪಟ್ಟಿದ್ದಾರೆ.

Read More »

ಪತ್ನಿಯ ಶೀಲ ಶಂಕಿಸಿ 3 ವರ್ಷದ ಮಗನ ಕತ್ತು ಸೀಳಿ ಕೊಂದ ತಂದೆ.!

ಗುರುವಾರ ಮಧ್ಯಾಹ್ನದಿಂದ ಪತಿ ಮತ್ತು ಮಗ ಕಾಣೆಯಾಗಿದ್ದಾರೆ ಎಂದು ಮಗುವಿನ ತಾಯಿ ಚಂದನ್ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.ಪತ್ನಿಯ ಶೀಲ ಶಂಕಿಸಿ ಮಗನನ್ನು ಕೊಲೆ ಮಾಡಿದ ಆರೋಪದ ಮೇಲೆ ಐಟಿ ಎಂಜಿನಿಯರ್ ಮಾಧವ್ ಟಿಕೇಟಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಮಗುವನ್ನು ತನ್ನೊಂದಿಗೆ ಕರೆದೊಯ್ಯುವ ಮೊದಲು ಮಾಧವ್ ಚಾಕು ಮತ್ತು ಬ್ಲೇಡ್ ಖರೀದಿಸಿದ್ದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮೂಲತಃ …

Read More »

ಮಹಾರಾಷ್ಟ್ರ :ಜೈಲು ಕಂಬಿನಲ್ಲಿ ನುಸುಳಿ ಪರಾರಿಯಾದ ಅಪರಾಧಿ.

ಠಾಣೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಆರೋಪಿ ಜೈಲು ಕಂಬಿಯ ನಡುವೆಯೇ ನುಸುಳಿ ಪರಾರಿಯಾಗಿದ್ದಾನೆ. ಆರೋಪಿಯು ಇದಕ್ಕೂ ಮೊದಲು ಹಲವಾರು ಬಾರಿ ಇದೆ ರೀತಿ ಪರಾರಿಯಾಗಿದ್ದ ಎನ್ನಲಾಗಿದೆ.ಆರೋಪಿ ತಪ್ಪಿಸಿಕೊಂಡು ಹೋಗುತ್ತಿದ್ದಂತೆ ಪೊಲೀಸರು ಮತ್ತೆ ಆತನನ್ನು ಬಂಧಿಸಿ ಬಂಧೀಖಾನೆ ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಬೀಗ, ಸರಳು ಯಾವುದಕ್ಕೂ ಹಾನಿ ಮಾಡದೆ ಆಚೆ ಬಂಡಿರೋದನ್ನು ನೋಡಿ ಒಂದು ಕ್ಷಣ ಪೊಲೀಸರೇ ಶಾಕ್ ಆಗಿದ್ದಾರೆ.

Read More »

ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದಲ್ಲಿ ಆತಂಕಕಾರಿ ಘಟನೆ ಬೆಳಕಿಗೆ.

ಪ್ರತಿಷ್ಠಿತ ಹುಡುಗಿಯರ ಹಾಸ್ಟೆಲ್ ನಲ್ಲಿ ರಾಶಿ ರಾಶಿ ಸಿಗರೇಟ್ ಪ್ಯಾಕ್, ನೂರಾರು ಎಣ್ಣೆ ಬಾಟಲ್ಗಳು. ವಿದ್ಯಾರ್ಥಿನಿಯೊಬ್ಬಳು ಇದರ ಫೋಟೋ ಹಾಗೂ ವಿಡಿಯೋವನ್ನು ಸಾಕ್ಷಿಯಾಗಿ ತೆಗೆದುಕೊಂಡು ಪರಿಸ್ಥಿತಿಯನ್ನು ಬಹಿರಂಗಪಡಿಸಿದ್ದಾಳೆ.ಆರೋಪಿ ವಿದ್ಯಾರ್ಥಿಗಳ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳದಿದ್ದರೆ ಮತ್ತು ವಿಶ್ವವಿದ್ಯಾಲಯದ ಆವರಣವನ್ನು ಮದ್ಯ ಮತ್ತು ಸಿಗರೇಟ್ ಮುಕ್ತಗೊಳಿಸದಿದ್ದರೆ, ಬಲವಾದ ಪ್ರತಿಭಟನೆ ನಡೆಸುವುದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಚ್ಚರಿಸಿದೆ.

Read More »