BigTv News
April 15, 2025
Breaking News, ಹೈದರಾಬಾದ್
ದಾಮರಗಿಡ್ಡ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಸೋದರಸಂಬಂಧಿ ಮಕ್ಕಳು ಆಟವಾಡುತ್ತಿದ್ದಾಗ ಸಂಬಂಧಿಕರ ಮನೆಯ ಬಳಿ ನಿಲ್ಲಿಸಿದ್ದ ಕಾರನ್ನು ಹತ್ತಿ ಸಿಲುಕಿಕೊಂಡಿದ್ದಾರೆ.ಮಕ್ಕಳು ಕಾರಿನೊಳಗೆ ಸಿಲುಕಿಕೊಂಡಿರುವುದು ಅವರ ಪೋಷಕರಿಗೆ ಅಥವಾ ಅವರ ಇತರ ಕುಟುಂಬ ಸದಸ್ಯರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 30-45 ನಿಮಿಷಗಳ ನಂತರ, ಹುಡುಗಿಯರನ್ನು ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಗಮನಿಸಲಾಗಿದ್ದು, ತತ್ ಕ್ಷಣ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಮೃತ ಪಟ್ಟಿದ್ದಾರೆ …
Read More »
BigTv News
April 9, 2025
Breaking News, Crime, ಹೈದರಾಬಾದ್
ಶಬಾನಾ, ದೌರ್ಬಲ್ಯ ಮತ್ತು ವಾಂತಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತನ್ನ ಪತಿ ತನ್ನನ್ನು ನಿಂದಿಸುತ್ತಿದ್ದನೆಂದು ಸಿಬ್ಬಂದಿಗೆ ತಿಳಿಸಿದ್ದಳು.ನಂತರ, ಏಪ್ರಿಲ್ 1 ರಂದು ರಾತ್ರಿ ಸುಮಾರು 10 ಗಂಟೆಗೆ, ಆರೋಪಿ ಬಷಾರತ್ ಆಕೆಯನ್ನು ಮನೆಗೆ ಕರೆದೊಯ್ಯಲು ಆಸ್ಪತ್ರೆಗೆ ಬಂದಿದ್ದನು. ಆದರೆ, ಶಬಾನಾ ಆತನೊಂದಿಗೆ ಹೋಗಲು ನಿರಾಕರಿಸಿದ್ದಳು. ಕೋಪಗೊಂಡ ಬಷಾರತ್, ಶಬಾನಾಳನ್ನು ಬಲವಂತವಾಗಿ ಹೊರಗೆ ಎಳೆದು ಆಸ್ಪತ್ರೆಯ ಬಳಿಯ ರಸ್ತೆಗೆ ತಳ್ಳಿ, ಎರಡು ಸಿಮೆಂಟ್ ಇಟ್ಟಿಗೆಗಳಿಂದ ಆಕೆಯ ಎದೆ ಮತ್ತು ತಲೆಗೆ …
Read More »
BigTv News
March 30, 2025
Breaking News, ಹೈದರಾಬಾದ್
ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.ತಾಯಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಮೀಪದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ದುರಂತ ಸಂಭವಿಸಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Read More »
BigTv News
March 28, 2025
Breaking News, Crime, ಹೈದರಾಬಾದ್
ಇಬ್ಬರೂ ಕೆಲಕಾಲ ವಿವಾಹೇತರ ಸಂಬಂಧದಲ್ಲಿ ತೊಡಗಿದ್ದರು. ಆದರೆ, ಅಪ್ಸರ ಮದುವೆಯಾಗುವಂತೆ ಒತ್ತಾಯಿಸಿದಾಗ, ಸಾಯಿ ಕೃಷ್ಣ ಅವಳನ್ನು ಕೊಲೆ ಮಾಡಲು ಯೋಜನೆ ರೂಪಿಸಿದ. 2023ರ ಜೂನ್ 3 ರಂದು, ಅಪ್ಸರಳನ್ನು ಕೊಯಿಮತ್ತೂರು ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಮನವೊಲಿಸಿದ್ದ. ಆ ರಾತ್ರಿ ಅವರು ರಲ್ಲಗೂಡದಲ್ಲಿ ಊಟ ಮಾಡಿ, ಸುಲ್ತಾನ್ಪಲ್ಲಿ ಗೋಶಾಲೆಗೆ ಭೇಟಿ ನೀಡಿದರು. ಆದರೆ, ಜೂನ್ 4ರ ರಾತ್ರಿ ಅಪ್ಸರಳನ್ನು ಶಂಶಾಬಾದ್ ಬಳಿಯ ನರ್ಖೋಡ ಗ್ರಾಮದ ಒಂಟಿ ಪ್ರದೇಶಕ್ಕೆ ಕರೆದೊಯ್ದು, ಕಲ್ಲಿನಿಂದ ಹೊಡೆದು …
Read More »
BigTv News
March 26, 2025
Breaking News, Crime, ಹೈದರಾಬಾದ್
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಚೋಡವರಂ ಮಂಡಲದ ಭೋಗಪುರಂ ಗ್ರಾಮದ ರಮಣ ಮತ್ತು ಕನಕಮ್ಮ ದಂಪತಿ ಮಗ ಸೋಮೇಶ್ ಕುಮಾರ್ ಎಂಬಾತ ಆತ್ಮಹತ್ಯೆ ಮಾಡಿಕೊಮಡ ಯುವಕ ಕೊಂಪಲ್ಲಿ ಬಳಿಯ ಕಂಪನಿಯ ಗೋದಾಮಿನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಆಯಪ್ನಲ್ಲಿ 1 ಲಕ್ಷ ರೂ.ಗಳ ಬೆಟ್ಟಿಂಗ್ ಇಟ್ಟಿದ್ದರು. ದುರದೃಷ್ಟವಶಾತ್, ಡೆಲ್ಲಿ ಪಂದ್ಯವನ್ನು ಗೆದ್ದ ನಂತರ, ಅವರು ರೂ. ರಾತ್ರಿಯಿಡೀ 1 ಲಕ್ಷ ರೂ. ಕಳೆದುಕೊಂಡಿದ್ದ ಬಗ್ಗೆ ಬೇಸರಗೊಂಡಿದ್ದ ಇದರಿಂದ ಬೇಸತ್ತು …
Read More »
BigTv News
March 24, 2025
Breaking News, Crime, ಹೈದರಾಬಾದ್
ಕೆಲಸ ಮುಗಿಸಿ ಸಿಕಂದರಾಬಾದ್ ರೈಲು ನಿಲ್ದಾಣಕ್ಕೆ ಹೋಗಿ, ಮೆಡ್ಚಲ್ಗೆ ಸಾಮಾನ್ಯ ಟಿಕೆಟ್ ಖರೀದಿಸಿ, ಸಂಜೆ 7.15 ಕ್ಕೆ ಎಂಎಂಟಿಎಸ್ ರೈಲಿನ ಮಹಿಳಾ ಕೋಚ್ನಲ್ಲಿ ಹತ್ತಿದ್ದರು.ಅಪರಿಚಿತ ವ್ಯಕ್ತಿ ತನ್ನ ಬಳಿಗೆ ಕೆಟ್ಟದಾಗಿ ವರ್ತಿಸಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆಕೆಯ ನಿರಾಕರಣೆಯ ಹೊರತಾಗಿಯೂ, ಅವನು ತನ್ನ ಮೇಲೆ ಬಲವಂತವಾಗಿ ದಾಳಿ ಮಾಡಲು ಪ್ರಯತ್ನಿಸಿದ್ದ. ತಪ್ಪಿಸಿಕೊಳ್ಳಲು, ಆಕೆ ಚಲಿಸುವ ರೈಲಿನಿಂದ ಹಾರಿದ ಪರಿಣಾಮ , ತಲೆ, ಗಲ್ಲ, ಬಲಗೈ ಮತ್ತು ಸೊಂಟಕ್ಕೆ ಪೆಟ್ಟುಬಿದ್ದು ತೀವ್ರ …
Read More »
BigTv News
March 23, 2025
Breaking News, ಹೈದರಾಬಾದ್
ಪೂರ್ವ ಗೋದಾವರಿ ಜಿಲ್ಲೆಯ ಬಿಕ್ಕವೋಲು ಮಂಡಲದ ಬಲಭದ್ರಪುರಂ ಗ್ರಾಮದಲ್ಲಿ ಕ್ಯಾನ್ಸರ್ ಪ್ರಕರಣಗಳ ಏರಿಕೆ ಇಡೀ ಆಂಧ್ರಪ್ರದೇಶದಲ್ಲಿ ಸಂಚಲನ ಮೂಡಿಸುತ್ತಿದೆ.ಬಲಭದ್ರಪುರಂ ಗ್ರಾಮದ ಬಳಿ ಇರುವ ಇತರ ಕೈಗಾರಿಕೆಗಳೊಂದಿಗೆ ಗ್ರಾಸಿಮ್ ಇಂಡಸ್ಟ್ರಿಯೂ ಅಲ್ಲಿನ ನೀರು ಮತ್ತು ಗಾಳಿಯನ್ನು ಕಲುಷಿತಗೊಳಿಸುತ್ತಿದೆ, ಇದರಿಂದಾಗಿ ಅನೇಕ ಜನರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ. ಇದರೊಂದಿಗೆ, ಹೆಚ್ಚಿನ ಜನರು ಈ ಕ್ಯಾನ್ಸರ್ ಸೋಂಕಿಗೆ ಒಳಗಾಗದಂತೆ ಜನರನ್ನು ರಕ್ಷಿಸುವ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಹೇಳುತ್ತಿದ್ದಾರೆ. ಆ …
Read More »
BigTv News
March 20, 2025
Breaking News, Crime, ಹೈದರಾಬಾದ್
ಸುಶಾಂತ್ ಸಿಂಗ್ ರಜಪೂತ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವು ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ದಿಶಾ ಸಾವಿನ ತನಿಖೆಯನ್ನು ಪುನ್ನಂ ಆರಂಭಿಸಲು ದಿಶಾ ಅವರ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟಿಗೆ ದೂರು ಸಲ್ಲಿಸಿದ್ದಾರೆ. ಅಲ್ಲದೆ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್ ಐ ಆರ್ ದಾಖಲಿಸಲು ಅವರು ಮನವಿ ಮಾಡಿದ್ದಾರೆ ಪಿಟಿಐ ವರದಿ ಪ್ರಕಾರ ದಿಶಾ ಸಾಲಿಯಾನ್ ತಂದೆ ಸತೀಶ್ ಗಂಭೀರ ಆರೋಪ ಮಾಡಿದ್ದು. ಅವರ …
Read More »
BigTv News
March 13, 2025
Breaking News, Crime, ಹೈದರಾಬಾದ್
ಲಿಫ್ಟ್ ಬಳಿ ಆಟವಾಡುತ್ತಿದ್ದ ಪುಟ್ಟ ಬಾಲಕದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಕಳೆದ ರಾತ್ರಿ 10.30 ರ ಸಮಯದಲ್ಲಿ ಲಿಫ್ಟ್ ನ ಬಾಗಿಲ್ಲ ಮುಚ್ಚುತ್ತಿದ್ದಾಗ ಈ ಬಾಲಕ ಲಿಫ್ಟ್ ಬಳಿ ತೆರಳಿದ್ದು ಎರಡು ಬಾಗಿಲ ಮಧ್ಯ ಸಿಲುಕಿ ಸಾವನಪ್ಪಿರುವ ಘಟನೆ ಕಂಡು ಬಂದಿದೆ. ಬಾಲಕನ ದೇಹ ನಂಜು ಗುಜ್ಜಾಯ ಲಿಫ್ಟ್ ಜಾಮ್ ಆಗಿದೆ. ಈ ದುರಂತ ನಡೆದ 10 ನಿಮಿಷಗಳಾದರು ಯಾರ ಗಮನಕ್ಕೂ ಬಂದಿಲ್ಲ ಮೇಲಿಂದ ಲಿಫ್ಟ್ ಬಟನ್ …
Read More »
BigTv News
March 13, 2025
Breaking News, ಹೈದರಾಬಾದ್
ಬಸ್ಸೊಂದು ಬುಧವಾರ ಇಂದೋರ್-ಅಹಮದಾಬಾದ್ ಹೆದ್ದಾರಿಯ ರಾಜಗಢದ ಸೊಲಂಕಿ ದಾಬಾ ಸಮೀಪ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಬಸ್ಸಿನಲ್ಲಿದ್ದ 21 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.ಬೆಂಕಿ ತೀವ್ರಗೊಳ್ಳುವ ಮುನ್ನ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಬಸ್ಸಿನ ವೈರಿಂಗ್ನಲ್ಲಿನ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿದೆ ಎಂದು ಬಸ್ ಚಾಲಕ ಉಮೇಶ್ ದಾಮೋರ್ ತಿಳಿಸಿದ್ದಾರೆ. ಘಟನೆಯಿಂದಾಗಿ ಹತ್ತಿರದ ದಾಬಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರಿಂದ ಗೊಂದಲ ಉಂಟಾಯಿತು ಮತ್ತು ಸಂಚಾರ ಅಸ್ತವ್ಯಸ್ತವಾಯಿತು.ಬೆಂಕಿ ತೀವ್ರವಾಗಿದ್ದು, ಬಹಳ ಸಮಯದವರೆಗೆ ಉರಿಯಿತು, ಆದರೆ ಯಾವುದೇ ಗಾಯಗಳು …
Read More »