ವ್ಯವಹಾರದಲ್ಲಿ ನಷ್ಟ ಉಂಟಾಗಿದ್ದರಿಂದ ಕಳೆದ ಒಂದು ವಾರದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಅವರಿಗೆ ಆತ್ಮೀಯರು, ಹಿತೈಷಿಗಳು ಧೈರ್ಯ ತುಂಬಿದ್ದರು. ಆದರೆ, ಸೋಮವಾರ ತಡರಾತ್ರಿ ನಗರದ ಗಂಗಾಧರಪುರ ಮನೆ ಹೊರಗೆ ಟರ್ಪೆಂಟೈಲ್ ಆಯಿಲ್ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ40ರಷ್ಟು ಸುಟ್ಟ ಹೋಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ನಗರದ ಮುಕ್ತಿಧಾಮದಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಿತು.ಕರ್ನಾಟಕ ರಕ್ಷಣಾ ವೇದಿಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





