Breaking News

ಶ್ರೀಲಂಕಾ

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣ ವಚನ ಸ್ವೀಕಾರ

ಶ್ರೀಲಂಕಾ: ಶ್ರೀಲಂಕಾದ ನೂತನ ಪ್ರಧಾನಿಯಾಗಿ 54 ವರ್ಷದ ನ್ಯಾಷನಲ್ ಪೀಪಲ್ಸ್ ಪವರ್(ಎನ್‌ಪಿಪಿ) ಪಕ್ಷದ ನಾಯಕಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹರಿಣಿ ಅಮರಸೂರ್ಯ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದು, ಪ್ರಮಾಣ ವಚನ ಬೋಧಿಸಿದ್ದಾರೆ. ಮಾನವ ಹಕ್ಕುಗಳ ಕಾರ್ಯಕರ್ತೆ ಮತ್ತು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಹರಿಣಿ ಅಮರಸೂರ್ಯ ಅವರು 2000ನೇ ವರ್ಷದಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ …

Read More »

ಹರಿಣಿ ಅಮರಸೂರ್ಯ ಶ್ರೀಲಂಕಾದ ನೂತನ ಪ್ರಧಾನಿಯಾಗಿ ನೇಮಕ

ಶ್ರೀಲಂಕಾ: ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು ರಾಷ್ಟ್ರದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರನ್ನು ಮಂಗಳವಾರ ನೇಮಕ ಮಾಡಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ದಿಸ್ಸಾನಾಯಕೆ ಅಧ್ಯಕ್ಷರಾಗಿ ಆಯ್ಕೆಯಾದರು. ವಿಶ್ವವಿದ್ಯಾಲಯದ ಉಪನ್ಯಾಸಕ ಅಮರಸೂರ್ಯ ಅವರು 2020ರಲ್ಲಿ ನ್ಯಾಷನಲ್ ಪೀಪಲ್ಸ್ ಪವರ್ ಅಧಿಕಾರಕ್ಕೆ ಬಂದಾಗಿನಿಂದ ಸಂಸತ್ತಿನ ಸದಸ್ಯರಾಗಿದ್ದಾರೆ. ಅವರು ಶ್ರೀಲಂಕಾದ ಇತಿಹಾಸದಲ್ಲಿ ಮೂರನೇ ಮಹಿಳಾ ಪ್ರಧಾನಿಯಾದರು ಪ್ರಧಾನ ಮಂತ್ರಿಯಾಗಿ, ನ್ಯಾಯಾಂಗ, ಶಿಕ್ಷಣ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ …

Read More »

ಲಂಕಾ ವಿರುದ್ಧ ಟಾಸ್​ ಗೆದ್ದ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಆಯ್ಕೆ..

ಕೊಲಂಬೊ (ಶ್ರೀಲಂಕಾ): ನಿನ್ನೆ ಪಾಕಿಸ್ತಾನದ ವಿರುದ್ಧ ಜಯಭೇರಿ ಬಾರಿಸಿದ ಭಾರತಕ್ಕೆ ಇಂದು ಆತಿಥೇಯ ಶ್ರೀಲಂಕಾ ಸವಾಲು ಒಡ್ಡುತ್ತಿದೆ. ಲಂಕಾ ವಿರುದ್ಧ ಟಾಸ್​ ಗೆದ್ದ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಮಾಡುವ ನಿರ್ಧಾರ ಮಾಡಿದ್ದಾರೆ. ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್​ ಕೀಪರ್​), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

Read More »

ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ..

ಕೊಲಂಬೊ (ಶ್ರೀಲಂಕಾ): ನಿನ್ನೆ ಮಳೆಯಿಂದಾಗಿ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದ್ದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ. ಸಂಪೂರ್ಣ 50 ಓವರ್​ಗಳನ್ನು ಆಡಿಸುವ ನಿರ್ಧಾರದೊಂದಿಗೆ ಅಂಪೈರ್​ಗಳು ಮೈದಾನಕ್ಕಿಳಿದಿದ್ದಾರೆ. ಕ್ರಿಕೆಟ್​ ಅಭಿಮಾನಿಗಳಿಗೆ ಅಂತೂ ಇಂತು ಪಂದ್ಯ ಆರಂಭ ಆಯ್ತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಪಾಕಿಸ್ತಾನ ತಂಡಕ್ಕೆ ಬೇಸರ ವಿಷಯ ಎಂದರೆ ಹ್ಯಾರಿಸ್​ ರೌಫ್​ ಇಂದು ಆಡದೇ ಇರುವುದು.

Read More »