Shaikh BigTv
May 3, 2025
Breaking News, Crime, ಕರ್ನಾಟಕ, ದೆಹಲಿ, ದೇಶ-ವಿದೇಶ, ಬಿಹಾರ, ಮಧ್ಯಪ್ರದೇಶ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು. ಅಂತ್ಯಕ್ರಿಯೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇಲೆ ಮಣ್ಣು ಮಾಡಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ ಎಂದರು. ಸಿಐಡಿ ಎಸ್.ಪಿ, ಎಸಿಪಿ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಮ್ಮುಖದಲ್ಲಿ …
Read More »
BigTv News
April 27, 2025
Breaking News, Crime, ಮಧ್ಯಪ್ರದೇಶ
ಭೋಪಾಲ್ ಸಹೋದರಿಯರ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೇ ಖಾಸಗಿ ವಿಡಿಯೋವನ್ನು ತೋರಿಸಿ ಮತಾಂತರಗೊಳ್ಳುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪದಡಿ ಫರ್ಹಾನ್ ಮತ್ತು ಇನ್ನೋರ್ವನನ್ನು ಅರೆಸ್ಟ್ ಮಾಡಲಾಗಿದೆ.ಒಂದು ದಿನ ಫರ್ಹಾನ್ ತನ್ನನ್ನು ಜಹಾಂಗೀರಾಬಾದ್ನಲ್ಲಿರುವ ಅವನ ಸ್ನೇಹಿತನ ಮನೆಗೆ ಕರೆದೋಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಫರ್ಹಾನ್ ಆ ಕೃತ್ಯ ರೆಕಾರ್ಡ್ ಮಾಡಿದ್ದಾನೆ. ನಂತರ ವಿಡಿಯೋ ಇಟ್ಟುಕೊಂಡು ಬೆದರಿಸಿ ಇಸ್ಲಾಂಗೆ ಮತಾಂತರಗೊಂಡು ಅವರ ಪದ್ಧತಿಗಳನ್ನ ಅನುಸರಿಸುವಂತೆ ಒತ್ತಡ ಹೇರಿದ್ದ. ತನ್ನ ಮಾತು ಕೇಳದಿದ್ದರೆ ವಿಡಿಯೋ ವೈರಲ್ …
Read More »
BigTv News
April 23, 2025
Breaking News, Crime, ಮಧ್ಯಪ್ರದೇಶ
ಗ್ವಾಲಿಯರ್ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದಳು.ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸಿದರು.ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಹಲವಾರು ಪೊಲೀಸ್ ತಂಡಗಳನ್ನು …
Read More »
BigTv News
April 12, 2025
Breaking News, Crime, ಮಧ್ಯಪ್ರದೇಶ
ಮಗಳ ಪ್ರೇಮ ವಿವಾಹದಿಂದ ನೊಂದ ತಂದೆಯೊಬ್ಬರು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಮೃತನನ್ನು ರಿಷಿರಾಜ್ ಅಲಿಯಾಸ್ ಸಂಜು ಜೈಸ್ವಾಲ್ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಿಷಿರಾಜ್ ಜೈಸ್ವಾಲ್ ಅವರ ಮಗಳು ಹರ್ಷಿತಾ ಆನಂದ್ ಎಂಬ ಹುಡುಗನನ್ನು ಪ್ರೀತಿ ಮಾಡುತ್ತಿದ್ದಳು. ಸ್ವಲ್ಪ ದಿನಗಳ ಹಿಂದೆ ಅವಳು ತನ್ನ ಪ್ರಿಯಕರ ಆನಂದ್ ಜೊತೆ ಓಡಿಹೋದಳು.ಮಾನಸಿಕವಾಗಿ ನೊಂದಿದ್ದ ರಿಷಿರಾಜ್ ನಿನ್ನೆ ರಾತ್ರಿ, ಮನೆಯಲ್ಲಿ ಒಬ್ಬರೇ ಇದ್ದಾಗ, ತಮ್ಮ …
Read More »
BigTv News
March 24, 2025
Breaking News, Crime, ಮಧ್ಯಪ್ರದೇಶ
ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಅಪ್ರಾಪ್ತ ಪ್ರೇಮಿಗಳು ಉತ್ತರ ಪ್ರದೇಶದಿಂದ ಬಂದು ಜಬಲ್ಪುರದ ಪನಗರ ಬ್ಲಾಕ್ ಬರೋಡಾ ಗ್ರಾಮದಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಜಬಲ್ಪುರದಿಂದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅಪ್ರಾಪ್ತ ಪ್ರೇಮಿಗಳು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿ ತನ್ನ ಸಹೋದರನಿಗೆ ಕರೆ ಮಾಡಿ ಸಹಾಯ ಕೇಳಿದ್ದಳು ಎಂದು ಹೇಳಲಾಗುತ್ತಿದೆ. ಆದರೆ, ಪೊಲೀಸರು ಈ ಬಗ್ಗೆ ತನಿಖೆ ನಡೆಸುವಲ್ಲಿ ನಿರತರಾಗಿದ್ದಾರೆ.
Read More »
BigTv News
March 23, 2025
Breaking News, ಮಧ್ಯಪ್ರದೇಶ
ಬಸ್ ನಾಗ್ಪುರಕ್ಕೆ ತೆರಳುತ್ತಿತ್ತು. ಜಬಲ್ಪುರದ ರಾಮನ್ ಘಾಟಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ.ಸ್ಥಳದಲ್ಲೇ ಮೂವರು ಸಾವನ್ನಪಿದ್ದಾರೆ. ಮೃತರನ್ನು ಹೈದರಾಬಾದ್ ಮೂಲದ ಮಾಲ್ಮಾ ಶುಭಂ ಮೆಶ್ರಮ್ ಹಾಗೂ ಅಮೋಲ್ ಖೋಡೆ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಲಖ್ನಾದಾನ್ ಪಟ್ಟಣ ಹಾಗೂ ಜಬಲ್ಪುರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
Read More »
BigTv News
March 22, 2025
Breaking News, ಮಧ್ಯಪ್ರದೇಶ
18 ತಿಂಗಳ ಹಿಂದೆ ತಮ್ಮ ಕೈಯಿಂದಲೇ ಮಗಳ ದೇಹವನ್ನು ಮಣ್ಣು ಮಾಡಿದ್ದ ಪೋಷಕರಿಗೆ ಇದೀಗ ದಿಢೀರ್ ಆಕೆ ತಮ್ಮ ಮುಂದೆ ಪ್ರತ್ಯಕ್ಷವಾಗಿದ್ದನ್ನು ಕಂಡು ಅಕ್ಷರಶಃ ಕುಸಿದು ಹೋಗಿದ್ದಾರೆ. ಮೃತ ಮಗಳನ್ನು ಪತ್ತೆಹಚ್ಚಿದ ನಾವು, ಆಕೆಯ ಅಂತ್ಯಕ್ರಿಯೆಯನ್ನು ಮಾಡಿ ಮನೆಗೆ ಬಂದಿದ್ದೆವು. ತನ್ನ ಕಣ್ಮರೆ ಬಗ್ಗೆ ವಿವರಿಸಿದ ಲಲಿತಾ, ನಾನು ಶಾರುಖ್ ಜೊತೆ ಭಾನುಪಾರಕ್ಕೆ ಹೋಗಿದ್ದೆ. ಅಲ್ಲಿ ಎರಡು ದಿನಗಳ ಕಾಲ ಉಳಿದುಕೊಂಡಿದ್ದೆ. ಈ ವೇಳೆ ಶಾರುಖ್ ನನ್ನನ್ನು ಮತ್ತೊಬ್ಬ ವ್ಯಕ್ತಿಗೆ …
Read More »
bigtvnews22
March 5, 2025
Beauty, Breaking News, SPECIAL NEWS, ಮಧ್ಯಪ್ರದೇಶ
ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …
Read More »
BigTv News
January 12, 2025
Breaking News, ಮಧ್ಯಪ್ರದೇಶ
ಗುನಾ: ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುವುದು ಎಂದು ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಹೇಳಿದ್ದಾರೆ. ಸಂಸತ್ತಿನಲ್ಲಿ ತಾವು ಪ್ರತಿನಿಧಿಸುವ ಮಧ್ಯಪ್ರದೇಶದ ಗುನಾದಲ್ಲಿ ನೂತನ ಕೇಂದ್ರಕ್ಕೆ ಚಾಲನೆ ನೀಡಿದ ವೇಳೆ ಈ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅವರು, ರಾಜ್ಯದಲ್ಲಿ ಇನ್ನೂ ಆರು ಹೊಸ ಪಾಸ್ಪೋರ್ಟ್ ಕೇಂದ್ರಗಳು 2025ರಲ್ಲೇ ಆರಂಭವಾಗಲಿವೆ ಎಂದು ತಿಳಿಸಿದ್ದಾರೆ. ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಸಂಸತ್ತಿನ ಪ್ರತಿಯೊಂದು ಕ್ಷೇತ್ರದಲ್ಲೂ ಸೇವಾ ಕೇಂದ್ರ ತೆರೆಯಲು …
Read More »
BigTv News
September 15, 2023
ಮಧ್ಯಪ್ರದೇಶ, ಸುದ್ದಿ
ಶಿಯೋಪುರ್ (ಮಧ್ಯಪ್ರದೇಶ): ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಸಾವಿಗೆ ರೇಡಿಯೋ ಕಾಲರ್ಗಳಿಗೆ ಸಂಬಂಧಿಸಿರುವ ಸಂಭವನೀಯ ಸೋಂಕು ಕಾರಣವಾಗಿರಬಹುದು ಶಂಕೆಯನ್ನು ಚೀತಾ ಪ್ರಾಜೆಕ್ಟ್ ಮುಖ್ಯಸ್ಥ ಎಸ್.ಪಿ ಯಾದವ್ ಅಲ್ಲಗಳೆದಿದ್ದಾರೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್ಟಿಸಿಎ) ಸದಸ್ಯ ಕಾರ್ಯದರ್ಶಿಯೂ ಆಗಿರುವ ಯಾದವ್, ಚೀತಾಗಳನ್ನು ದೇಶದಲ್ಲಿ ಮರು ಪರಿಚಯಿಸಿ ಒಂದು ವರ್ಷ ಪೂರ್ಣಗೊಂಡಿರುವ ಕುರಿತು ಸುದ್ದಿಸಂಸ್ಥೆಯೊಂದರ ವಿಶೇಷ ಸಂದರ್ಶನದಲ್ಲಿ ಮಾಹಿತಿ ನೀಡಿದರು. “ಚೀತಾಗಳ ಮೇಲೆ ಎಲ್ಲಾ ಕಡೆ ನಿಗಾ ಇರಿಸಲಾಗಿದೆ. ರೇಡಿಯೋ ಕಾಲರ್ …
Read More »