Breaking News

ಚಂಡೀಗಢ

ಮಹಿಳೆಯೊಬ್ಬಳು ರಸ್ತೆ ಮಧ್ಯದಲ್ಲಿ ರೀಲ್ಸ್ ಮಾಡಿದ್ದರಿಂದ ಟ್ರಾಫಿಕ್ ಜಾಮ್‍ಗೆ ಕಾರಣ.

ವರದಿಗಳ ಪ್ರಕಾರ, ಹೆಡ್ ಕಾನ್‌ಸ್ಟೇಬಲ್‌ ಜಸ್ಬೀರ್ ಜ್ಯೋತಿಯ ಡ್ಯಾನ್ಸ್ ಪ್ರದರ್ಶನದಿಂದ ಟ್ರಾಫಿಕ್ ಜಾಮ್‍ ಉಂಟಾದ ಕಾರಣ ಆಕೆಯ ವಿರುದ್ಧ ದೂರು ನೀಡಿದ್ದಾನೆ. ಹೀಗಾಗಿ ಚಂಡೀಗಢ ಪೊಲೀಸರು ಜ್ಯೋತಿ ಮತ್ತು ಆಕೆಯ ಅತ್ತಿಗೆ ಪೂಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ ಈ ಮಹಿಳೆಯರಿಗೆ ಶೀಘ್ರದಲ್ಲೇ ಜಾಮೀನು ಸಿಕ್ಕಿದೆಯಂತೆ.ರೀಲ್‌ ಅನ್ನು ಆಕೆ ತನ್ನ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ಅಪ್ಲೋಡ್ ಮಾಡಿದ್ದರಿಂದ ಪೊಲೀಸ್ ಅಧಿಕಾರಿಯಾಗಿದ್ದ ಆಕೆಯ ಪತಿ ಕೂಡ ಕಾನೂನು ಕ್ರಮವನ್ನು ಎದುರಿಸಬೇಕಾಯಿತು. ಆಕೆಯ …

Read More »

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಘಟಿತ ಪ್ರಯತ್ನಗಳಿಂದಾಗಿನಕ್ಸಲರ ಹತ್ಯೆ,

ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಗಂಗಲೂರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಜಂಟಿ ತಂಡ ಹೊರಟಿತ್ತು. ಎನ್‌ಕೌಂಟರ್ ಸ್ಥಳದಿಂದ 22 ನಕ್ಸಲರ ಮೃತದೇಹಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಡಿಜಿ ನಕ್ಸಲ್ ವಿವೇಕಾನಂದ ಸಿನ್ಹಾ ತಿಳಿಸಿದ್ದಾರೆ. ಈ ಎನ್ಕೌಂಟರ್ನಲ್ಲಿ ಬಿಜಾಪುರ ಡಿಆರ್ಜಿ ಸೈನಿಕ ಹುತಾತ್ಮರಾದರು. ಹುತಾತ್ಮ ಸೈನಿಕನ ಹೆಸರು ರಾಜು ಓಯಮ್ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಎಲ್ಲಾ …

Read More »

ಕಾಣೆಯಾದ 3 ಸಹೋದರಿಯರ ಮೃತದೇಹಗಳು ಭಯಾನಕ ಸ್ಥಿತಿಯಲ್ಲಿ ಪತ್ತೆ,….

ಚಂಡೀಗಢ: ಕಾಣೆಯಾದ 3 ಸಹೋದರಿಯರ ಮೃತದೇಹಗಳು ಭಯಾನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜಾಬ್‌ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ನಡೆದಿದೆ. ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ಭಾನುವಾರ ರಾತ್ರಿ ಕೆಲಸದಿಂದ ಹಿಂದಿರುಗಿದ ನಂತರ ಮನೆಯಲ್ಲಿ ಕಾಣದಿದ್ದಾಗ ಅವರ ಪೋಷಕರು ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು

Read More »