BigTv News
March 9, 2025
Breaking News, SPECIAL NEWS, ಕರ್ನಾಟಕ, ಕ್ರಿಕೆಟ್, ದುಬೈ
ಇಂದು ದುಬೈನ “ನ್ಯಾಷನಲ್ ಸ್ಟೇಡಿಯಂ”ನಲ್ಲಿ ಭಾರತವು ನ್ಯೂಜಿಲ್ಯಾಂಡ್ ವಿರುದ್ಧ “ಮಿನಿ ವಿಶ್ವಕಪ್ ಚಾಂಪಿಯನ್ಶಿಪ್” ನಲ್ಲಿ ಭಾಗವಹಿಸಿದ್ದು. ಟಾಸ್ ನಲ್ಲಿ ನ್ಯೂಜಿಲೆಂಡ್ ಗೆದ್ದು ಬ್ಯಾಟಿಂಗ್ ಅನ್ನು ಆಯ್ದುಕೊಂಡಿತ್ತು. ಭಾರತಕ್ಕೆ 252 ರನ್ಗಳ ಟಾರ್ಗೆಟ್ಟನ್ನು ನೀಡಿದೆ. ಭಾರತದ ಬ್ಯಾಟಿಂಗ್ ಆರಂಭದಲ್ಲಿ “ರೋಹಿತ್ ಶರ್ಮಾ” ಅವರು ಉತ್ತಮ ನೀಡಿದ್ದಾರೆ. “ಕಿಂಗ್ ಕೊಹ್ಲಿ” ಅವರ ಮೇಲೆ ಅಭಿಮಾನಗಳು ಅಪಾರವಾದ ನಂಬಿಕೆಯನ್ನು ಇಟ್ಟಿದ್ದು ಈ ಬಾರಿ ನಂಬಿಕೆಯನ್ನು ಮುರಿದಿದ್ದಾರೆ. “ಹಾರ್ದಿಕ್ ಪಾಂಡೆ” ಹಾಗೂ “ಕೆಎಲ್ ರಾಹುಲ್” ಪ್ರಮುಖ …
Read More »
BigTv News
March 9, 2025
News, Sports, ಕ್ರಿಕೆಟ್, ದುಬೈ
2025ರ ಮಿನಿ ವಿಶ್ವಕಪ್ ಚಾಂಪಿಯನ್ಶಿಪ್ ಇಂದು ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಸೆನಸಾಡಲು ಸಿದ್ದವಾಗಿದೆ. 2017ರ ಸೋಲನ್ನು ಮರೆಸುತ್ತಾ ಭಾರತ ತಂಡ ಕಾಯ್ದುನೋಡಬೇಕಾಗಿದೆ. ಭಾರತ ಮೂರನೇ ಟ್ರೋಫಿ ಗೆಲ್ಲುವ ಭರವಸೆಯಲ್ಲಿದೆ. ಉಭಯ ತಂಡಗಳ ಗೆಲುವಿಗೆ ಬೆಟ್ಟಿಂಗ್ ಮಾಡುತ್ತಿರುವ ಅಭಿಮಾನಿಗಳು. ಭಾರತಕ್ಕೆ ICC ಕಪ್ಪು ಸಿಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
Read More »
BigTv News
March 5, 2025
Breaking News, News, SPECIAL NEWS, Sports, ದುಬೈ
2025 ರ ಮಿನಿ ವಿಶ್ವ ಕಪ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಾಲ್ಕು ವಿಕೆಟ್ ಗಳ ಭರ್ಜರಿ ಜಯದೊಂದಿಗೆ ಫೈನಲ್ ತಲುಪಿದ ಭಾರತ. ದುಬೈನಲ್ಲಿ ಮಂಗಳವಾರ ನಡೆದ ಸೆಮಿ ಫೈನಲ್ ನಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ ಏಕದಿನ ವಿಶ್ವಕಪ್ ಚಾಂಪಿಯನ್ಶಿಪ್ ನಲ್ಲಿ ನಾಲ್ಕು ವಿಕೆಟ್ಗಳ ಭರ್ಜರಿ ಜಯದೊಂದಿಗೆ ಆಸ್ಟ್ರೇಲಿಯಾ ವನ್ನು ಸೋಲಿಸಿತು, 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಸೋತಿದ್ದ ಭಾರತ ಇದೀಗ ಆಸ್ಟ್ರೇಲಿಯಾದ ವಿರುದ್ಧ ಜಯಭೇರಿ …
Read More »
bigtvnews22
March 4, 2025
Breaking News, Crime, News, World, ಅಪರಾಧ, ಕರ್ನಾಟಕ, ದುಬೈ, ಬೆಂಗಳೂರು
ಬೆಂಗಳೂರು, ಮಾರ್ಚ್ 04,ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಿದೇಶದಿಂದ ಬಂದ ನಟಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರೆ. ನಟಿ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಹಾಗೂ ಗೋಲ್ಡ್ನ್ ಸ್ಟಾರ್ ಗಣೇಶ್ ಅಭಿನಯದ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಆಪರೇಷನ್!. ಅನೇಕ ಬಾರಿ ದುಬೈಗೆ …
Read More »
BigTv News
October 8, 2024
Breaking News, ದುಬೈ
ದುಬೈ: ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿ ಹತನಾಗಿದ್ದಾನೆ. ಲೆಬನಾನ್ ರಾಜಧಾನಿ ಬೈರೂತ್ ಪ್ರದೇಶದಲ್ಲಿ ದಾಳಿ ನಡೆಸಿದ್ದು, ಹಿಜ್ಬುಲ್ಲಾ ಪ್ರಧಾನ ಕಚೇರಿಯ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ. ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆಯು ಮಸೀದಿ ಮತ್ತು ಶಾಲಾ ಕಟ್ಟಡವನ್ನು ಗುರಿಯಾಗಿಸಿ ನಡೆಸಿದ ಪ್ರತ್ಯೇಕ ದಾಳಿಯಲ್ಲಿ 23 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. …
Read More »
BigTv News
December 2, 2023
ದುಬೈ, ಸುದ್ದಿ
ದುಬೈ: ದುಬೈನಲ್ಲಿ ನಡೆದ COP28 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಇಬ್ಬರೂ ನಾಯಕರು ಸೆಲ್ಫಿ ಕೂಡ ತೆಗೆದುಕೊಂಡರು. ಇಟಾಲಿಯನ್ ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಆ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಸೆಲ್ಫಿಯನ್ನು ಶೇರ್ ಮಾಡುವಾಗ ಮೆಲೋನಿ ಬರೆದಿರುವ ಹ್ಯಾಶ್ಟ್ಯಾಗ್ ಮತ್ತು ಶೀರ್ಷಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇಟಲಿಯ ಪ್ರಧಾನಿ ಮೆಲೋನಿ ಅವರು ಭಾರತದ ಪ್ರಧಾನಿ …
Read More »