Breaking News

ಅಯೋಧ್ಯೆ

ಮಹಿಳೆ ಮತ್ತು ಮೂರು ವರ್ಷದ ಮಗ ಶವವಾಗಿ ಪತ್ತೆ!! ಆರೋಪಿ ಪರಾರಿ.

ಗುವಾಹಟಿಯ ಸುಮಾರು 40 ಕುಟುಂಬಗಳು ತಾತ್ಕಾಲಿಕ ಮನೆಗಳಲ್ಲಿ ವಾಸಿಸುತ್ತಿದ್ದು, ತ್ಯಾಜ್ಯ ಸಂಗ್ರಹಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ, ಬಚ್ರಾ ಸುಲ್ತಾನ್‌ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಶಹಜನ್ ಖಂಡಕರ್ ಎಂದು ಗುರುತಿಸಲಾದ ಆರೋಪಿಯು ರಾತ್ರಿಯ ವೇಳೆ ತನ್ನ ಪತ್ನಿ ಮತ್ತು ಅವರ ಮಗನನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಗೂ ಮುನ್ನ, ತನ್ನ 13 ವರ್ಷದ ಮಗನನ್ನು ಹೊರಗೆ ಮಲಗಲು ಹೇಳಿದ್ದಾನೆ ಎಂದು ವರದಿಯಾಗಿದೆ. ನಂತರ, ತನ್ನ ಹೆಂಡತಿಯ …

Read More »

ಅಯೋಧ್ಯ : ಅತಿಥಿಗೃಹದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಆರೋಪಿ ಅರೆಸ್ಟ್!..

ಹೊಟೆಲ್ ಸಿಬ್ಬಂದಿಯೇ ಮಹಿಳೆ ಸ್ನಾನ ಮಾಡುತ್ತಿದ್ದಾಗ ತನ್ನ ಮೊಬೈಲ್ ನಲ್ಲಿ ಆಕೆಯ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ಹೇಳಲಾಗಿದೆ.ಈ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಯೋಧ್ಯೆ ಪೊಲೀಸರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಿವಾಸಿ ಸೌರಭ್ ತಿವಾರಿ ಎಂಬಾತನನ್ನು ಬಂಧಿಸಿದ್ದಾರೆ.ಪ್ರಸ್ತುತ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಈತನ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಪರಿಶೀಲಿಸಿದಾಗ ಅದರಲ್ಲಿ ಇತರೆ ಮಹಿಳೆಯರ ಹಲವು ವಿಡಿಯೋಗಳು ಪತ್ತೆಯಾಗಿವೆ ಎಂದು …

Read More »

ಅಯೋಧ್ಯೆ ರಾಮಮಂದಿರ: ಒಂದೇ ದಿನದಲ್ಲಿ 3.17 ಕೋಟಿ ದೇಣಿಗೆ ಸಂಗ್ರಹ: ದರ್ಶನದ ಅವಧಿ ವಿಸ್ತರಣೆ…

ಅಯೋಧ್ಯೆಯಲ್ಲಿನ ಶ್ರೀರಾಮಮಂದಿರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಉದ್ಘಾಟನೆಗೊಂಡ ಮಾರನೇ ದಿನ ಮಂಗಳವಾರ ಸುಮಾರು 5 ಲಕ್ಷ ಭಕ್ತಾಧಿಗಳು ಶ್ರೀರಾಮನ ದರ್ಶನ ಪಡೆದರೆ, ಬುಧವಾರ ಸುಮಾರು 2.50 ಲಕ್ಷ ಭಕ್ತಾಧಿಗಳು ಬಾಲರಾಮನ ದರ್ಶನ ಪಡೆದಿದ್ದಾರೆ. ಮಂಗಳವಾರ ಒಂದೇ ದಿನದಲ್ಲಿ ಭಕ್ತಾಧಿಗಳಿಂದ 3.17 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಅಯೋಧ್ಯೆಯತ್ತ ಹರಿದು ಬರುತ್ತಿರುವ ಭಕ್ತಾಧಿಗಳ ನಿಯಂತ್ರಣ ಒಂದು ಸವಾಲಾಗಿ ಪರಿಣಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದಲ್ಲಿ ತೆರೆಯಲಾದ ಹತ್ತು ಕೌಂಟರ್ …

Read More »

ರಾಮಲಲ್ಲಗೆ ‘ಬಾಲಕ್ ರಾಮ್’ ನೆಂದು ನಾಮಕರಣ..!

ಭವ್ಯವಾದ ರಾಮ ದೇವಾಲಯದಲ್ಲಿ ಸೋಮವಾರ ಪ್ರತಿಷ್ಠಾಪಿಸಲಾದ ಹೊಸ ರಾಮ್ ಲಲ್ಲಾ ವಿಗ್ರಹವನ್ನು “ಬಾಲಕ್ ರಾಮ್” ಎಂದು ಕರೆಯಲಾಗುತ್ತದೆ, ಏಕೆಂದರೆ ಇದು ದೇವರನ್ನು ನಿಂತಿರುವ ಭಂಗಿಯಲ್ಲಿ ಐದು ವರ್ಷದ ಹುಡುಗನಂತೆ ಇರುವ ಕಾರಣಕ್ಕೆ.”ಜನವರಿ 22 ರಂದು ಪ್ರತಿಷ್ಠಾಪಿಸಲಾದ ಭಗವಾನ್ ರಾಮನ ವಿಗ್ರಹವನ್ನು ‘ಬಾಲಕ್ ರಾಮ್’ ಎಂದು ಹೆಸರಿಸಲಾಗಿದೆ..ಭಗವಾನ್ರಾ ಮನ ವಿಗ್ರಹವನ್ನು ‘ಬಾಲಕ್ ರಾಮ್’ ಎಂದು ಹೆಸರಿಸಲು ಕಾರಣವೆಂದರೆ ಅವನು ಐದು ವರ್ಷದ ಮಗುವನ್ನು ಹೋಲುತ್ತಾನೆ ” ಎಂದು ಪ್ರತಿಷ್ಠಾಪನಾ ಸಮಾರಂಭಕ್ಕೆ ಸಂಬಂಧಿಸಿದ …

Read More »

ರಾವಣನನ್ನು ಮಾತ್ರ ಪೂಜಿಸುವ ಗ್ರಾಮದಲ್ಲಿ ಈಗ ರಾಮಾರಾಧನೆ..!

ಉದ್ಘಾಟನೆಯು ಹಲವು ಪ್ರಥ ಮಗಳಿಗೆ ಸಾಕ್ಷಿಯಾಗುತ್ತಿದ್ದು, ಇದೀಗ ತಲತಲಾಂತರದಿಂದ ರಾವಣನನ್ನೇ ಪೂಜಿಸುತ್ತಾ, ರಾವಣ ತಮ್ಮ ಪೂರ್ವಜನೆಂದು ನಂಬಿ ಆತನ ಮೇಲಿನ ಗೌರವಕ್ಕೆ ದಸರಾ ಹಬ್ಬವನ್ನೇ ಆಚರಿಸದೇ ಇರುವ ಗ್ರಾಮವೊಂದರಲ್ಲಿ ಮೊಟ್ಟ ಮೊದಲ ಬಾರಿಗೆ ರಾಮ ನಾಮದ ಜಪ ಶುರುವಾಗಿದೆ ಹೌದು, ಗ್ರೇಟರ್‌ ನೋಯ್ಡಾದ ಬಿಸಾರಕ್‌ ಗ್ರಾಮದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಮ, ಸೀತೆ, ಲಕ್ಷ್ಮಣ ಮತ್ತು ಹನುಮಂತರ ವಿಗ್ರಹಗಳನ್ನಿಟ್ಟು ಆರಾಧಿಸಲಾಗುತ್ತಿದೆ. ರಾವಣೇಶ್ವರನ ತಂದೆ ಹಾಗೂ ಮಹಾಶಿವಭಕ್ತರಾಗಿದ್ದ ವಿಶ್ರವನು ಬಿಸಾರಕ್‌ ಗ್ರಾಮದಲ್ಲಿಯೇ ಪರಮೇಶ್ವರನನ್ನು …

Read More »

22 ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ; ಮುಖೇಶ್ ಅಂಬಾನಿಯವರಿಂದ ಪ್ರಮುಖ ಘೋಷಣೆ..

ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ್ದಾರೆ. ಅವರು ದೇಶಾದ್ಯಂತ ಇರುವ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ಕಚೇರಿಗಳಿಗೆ ರಜೆ ಘೋಷಿಸಿದ್ದಾರೆ. ಜನವರಿ 22 ರಂದು ಕೇಂದ್ರ‌ ಸರ್ಕಾರ ತನ್ನ ಎಲ್ಲಾ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನದ ರಜೆಯನ್ನು ಘೋಷಿಸಿದ ನಂತರ ರಿಲಯನ್ಸ್ ಇಂಡಸ್ಟ್ರೀಸ್ ಈ ಘೋಷಣೆ ಹೊರಡಿಸಿದೆ “ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಸಮಾರಂಭದ …

Read More »

ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ ನಾಳೆ 16 ರಾಜ್ಯಗಳಲ್ಲಿ ರಜೆ ಘೋಷಣೆ: ರಾಜ್ಯದಲ್ಲಿ ಇನ್ನೂ ತೀರ್ಮಾನ ಇಲ್ಲ..

ಅಯೋಧ್ಯೆ ರಾಮ ಮಂದಿರ ಶ್ರೀರಾಮಲಲ್ಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರಂದು 16 ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನು ಯಾವುದೇ ತೀರ್ಮಾನ ಪ್ರಕಟಿಸಿಲ್ಲ.ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ದೆಹಲಿ, ಪುದುಚೇರಿ, ಚಂಡೀಗಢ ಕೇಂದ್ರಾಡಳಿತ ಪ್ರದೇಶಗಳು, ಒಡಿಶಾ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಲಾಗಿದೆ. ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರಿಸ್ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಕೂಡ ರಜೆ ಘೋಷಣೆ ಮಾಡಿವೆ. ಸರ್ಕಾರಿ …

Read More »

ರಾಮಮಂದಿರದಲ್ಲಿ 24 ಅರ್ಚಕರಿರುತ್ತಾರೆ….

ಅಯೋಧ್ಯೆ: ರಾಮಮಂದಿರದಲ್ಲಿ 24 ಅರ್ಚಕರಿರುತ್ತಾರೆ. ಇವರಲ್ಲಿ ಇಬ್ಬರು ಎಸ್‌ಸಿ ಮತ್ತು ಒಬ್ಬರು ಒಬಿಸಿಯವರಾಗಿರುತ್ತಾರೆ. ಮೂರು ತಿಂಗಳ ತರಬೇತಿ ನಂತರ ಈ ಅರ್ಚಕರನ್ನು ನಿಯೋಜಿಸಲಾಗುವುದು. ತರಬೇತಿಯಲ್ಲಿರುವ ಅರ್ಚಕರು ಯುವ ಗುರುಕುಲದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಅವರು ಯಾವುದೇ ಮೊಬೈಲ್ ಫೋನ್ ಬಳಸುವಂತಿಲ್ಲ ಅಥವಾ ಯಾವುದೇ ಹೊರಗಿನವರೊಂದಿಗೆ ಸಂಪರ್ಕ ಹೊಂದುವಂತಿಲ್ಲ. ನಗರ ರಾಮನಿಗೆ ಸೇರಿದ್ದು, ಇಲ್ಲಿ ಆದರ್ಶಗಳು ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶವೂ ಇರುತ್ತದೆ. ರಾಮ್ ಲಲ್ಲಾ ಅವರ ಪವಿತ್ರೀಕರಣದೊಂದಿಗೆ, ಪುರೋಹಿತರಿಗೆ ಸಂಬಂಧಿಸಿದ ಹೊಸ …

Read More »

ಅಯೋಧ್ಯೆಯಲ್ಲಿ ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು….

ಅಯೋಧ್ಯೆ: ಅಯೋಧ್ಯೆಯಲ್ಲಿ ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಬಳಿಕ ದೇಶದ ವಿವಿಧೆಡೆ ಸಂಚರಿಸುವ ಎರಡು ಅಮಿತ್ ಭಾರತ್ ಮತ್ತು ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಪ್ರಧಾನಿ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಲಂಕರಿಸಿದ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಅನ್ನು ಹತ್ತಿ ರೈಲಿನಲ್ಲಿರುವ ಪ್ರಯಾಣಿಕರ ವೈಶಿಷ್ಟ್ಯಗಳು ಮತ್ತು ಸೌಕರ್ಯಗಳನ್ನು ಪರಿಶೀಲಿಸಿದರು. ಈ …

Read More »