Breaking News

News

ಗ್ರಾಮಪಂಚಾಯಿತಿ ಕಚೇರಿ ಎದುರೇ `ವಾಟರ್ ಮ್ಯಾನ್’ ನೇಣಿಗೆ ಶರಣು.!

ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ ಕಚೇರಿ ಮುಂದೆಯೇ ವಾಟರ್ ಮ್ಯಾನ್ ಚಿಕ್ಕಸು ನಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೊಂಗನೂರು ಗ್ರಾಮಪಂಚಾಯಿತಿನಲ್ಲಿ ಚಿಕ್ಕಸು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಗ್ರಾಮಸ್ಥರು ಗ್ರಾ.ಪಂ.ಕಚೇರಿಗೆ ಬಂದಾಗ ಚಿಕ್ಕಸು ಗ್ರಾ.ಪಂ. ಬಾಗಿಲು ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಟರ್ ಮ್ಯಾನ್ ಚಿಕ್ಕಸು ಆತ್ಮಹತ್ಯೆಗೆ ಪೊಲೀಸರು ನಿಖರ …

Read More »

ಕಾಮಗಾರಿ ವೇಳೆಯಲ್ಲೇ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವು

ಕಾಮಗಾರಿ ವೇಳೆ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ನಡೆದಿದೆ.ಮೊಹಮ್ಮದ್ ಇಸ್ಮಾಯಿಲ್ಮೃ ತಪಟ್ಟವರು ಎಂದು ಹೇಳಲಾಗಿದೆ. ಅವರು ನಿರ್ಮಾಣ ಹಂತದ ಕಟ್ಟಡದಲ್ಲಿ ಕಾಮಗಾರಿ ಕೈಗೊಂಡಿದ್ದರು.ಕಾಮಗಾರಿ ವೇಳೆಯಲ್ಲೇ ಸಿಡಿಲು ಪಡೆದು ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಬೆಂಗಳೂರಿನಲ್ಲಿ ಬಾರಿ ಮಳೆ .

ಬೆಂಗಳೂರು ನಗರ ಸೇರಿದಂತೆ ಚಿಕ್ಕಮಂಗಳೂರು ನಗರದಲ್ಲಿ ಇಂದು ಗುಡುಗು ಸಹಿತ ಬಾರಿ ಮಳೆ ಯಾಗಿದ್ದು ಪರಿಣಾಮವಾಗಿದ್ದು ವಾಹನ ಸವಾರರು ಪರದಾಟ ನಡೆಸಿದ್ದಾರೆ. ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ ಕೆಲವು ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರದಲ್ಲಿ ಜಲಾವೃತ್ತ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸವಾರರಿಗೆ ಸಂಕಷ್ಟ ಉಂಟಾಗಿದೆ. ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ .

Read More »

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ ಮಾಡಿದ್ದಾರೆ. 470ಕ್ಕೆ ಹೆಚ್ಚು ಗ್ಯಾಸ ಸಿಲಿಂಡರ್ ಅನ್ನೋ ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ತಹಶೀಲ್ದಾರ್ ಡಿಎಚ್ ಹೋಗಾರ್ ನೇತೃತ್ವದ ತಂಡ ಧಾರವಾಡ ಸಮೀಪದ ಜೋಗುಲಾಪುರ್ ಬನಶಂಕರಿ ಎಂಟರ್ಪ್ರೈಸಸ್ ಎಚ್ ಪಿ ಗ್ಯಾಸ್ ಸಿಲೆಂಡರ್ ಗೌಡನಳ್ಳಿ ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದಾರೆ.

Read More »

ಡೀಸೆಲ್ ಬೆಲೆ ಏರಿಕೆ .ಆರ್. ಅಶೋಕ್ ಕೆಂಡಮಂಡಲ

ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನು ಬೆಲೆ ಏರಿಕೆ ಅನು ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೋಯಿತ ಸಿಎಂ ಸಿದ್ದರಾಮಯ್ಯ ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆಯನ್ನು ಹೆಚ್ಚಳ ಮಾಡುತ್ತಿದ್ದಾರೆ. ಬಡ್ಡವರು ಮಾಧ್ಯಮ ವರ್ಗಗಳ ರಕ್ತ ಹಿರಳು ಹೂರಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾಡಿದ್ದಾರೆ. ಹಾಲಿನ ದರ ಏರಿಕೆ ಮಾಡಿದ್ದಾಯ್ತು ಕಸ ಸಂಗ್ರಹಣೆ ಮೇಲೆ ಸೆಸ್ ಹಾಕಿದ್ದಾಯಿತು ಈಗ ಏಕಾಏಕಿ ಡೀಸೆಲ್ ಬೆಲೆ ಎರಡು ರೂಪಾಯಿಗೆ …

Read More »

ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ

ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Read More »

ರಾಜ್ಯದ ಜನತೆಗೆ ಮತ್ತೊಂದು ಶಾಕ್.

ರಾಜ್ಯದ ಜನತೆಗೆ ಗಾಯದ ಮೇಲೆ ಬರೆಎಲದಂಗೆ ಮಧ್ಯರಾತ್ರಿಯಿಂದ ಡೀಸೆಲ್ ಪ್ರತಿ ಲೀಟರ್ ಗೆ ಎರಡು ರೂಪಾಯಿ ಹೆಚ್ಚಿಸಿ ರಾಜ್ಯ ಸರ್ಕಾರ್ ಆದೇಶ ಹೊರಡಿಸಿದೆ. ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ, ಮಾರಾಟ ತೆರೆಗೆ ದರವನ್ನು ಶೇಕಡ 21 . 17 ಕ್ಕೆ ಏರಿಸಲಾಗಿದೆ ಹೀಗಾಗಿ ಪ್ರತಿ ಲೀಟರ್ ಮೇಲೆ ಎರಡು ರೂಪಾಯಿ ಏರಿಕೆಯಾಗಿದೆ. ಏರಿಕೆ ನಂತರ ರಾಜ್ಯದಲಿ ಡಿಸೆಲ್ ಮಾರಾಟ ದರ 91.02 ರೂಪಾಯಿ ಆಗಿದೆ ರಾಜ್ಯ ಕಾಂಗ್ರೆಸ್ ಸರಕಾರ ಕುರಿತು ಅದಿ …

Read More »

ಕೊಡಗು ಮತ್ತು ಬಿಜಾಪುರದಳ್ಳಿ ಸುರಿದ ಆನೇಕಲ್ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೂರ್ಯನ ಬಿಸಿಲಿಗೆ ಕಂಗೆಟ್ಟ ಜನರು ಬೆನ್ನಲ್ಲೇ ಇಂದು ಕೊಡಗು ಮತ್ತು ಬಿಜಾಪುರ ಜಿಲ್ಲೆಯಲ್ಲಿ ಆನೆಕಾಲು ಸಹಿತ ಮಳೆ ಸುರಿದಿದೆ. ಉತ್ತಮ ಮಳೆಯಿಂದ ಮಡಿಕೆರಿ ನಗರ ಸೆರಿದಂತೆ ಹಲವಡೆ ಗುಡುಗು ಸಿಡಿಲು ಸಹಿತ ಆನೆಕಳು ಮಳೆ ಸುರಿದಿದೆ.ಉತ್ತಮ ಮಳೆಯಿಂದ ಕಾಪಿ ಬೆಳೆಗಾರರು ಖುಷಿಯಾಗಿದ್ದಾರೆ . ಬಿಜಾಪುರ ಜಿಲ್ಲೆಯ ಮಲ್ಲೇಶ್ವರ ತಾಲೂಕಿನ ಸಂಗಾಪೂರು ಗ್ರಾಮದಲ್ಲಿ ಕೂಡ ಇಂದು ಅರ್ಧ ಗಂಟೆ ಸೇರಿ ಮಳೆ ಸುತರಿದಿದೆ.

Read More »

ರಾಹುಲ್ ಗಾಂಧಿಯೊಂದಿಗೆ ಡೇಟ್ ಮಾಡಲು ಇಷ್ಟ. ಕರೀನಾ

ಬಾಲಿವುಡ್ ನಟಿ ಕರೀನಾ ಕಪೂರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಡೇಟಿಂಗ್ ಮಾಡಲು ಬಯಸಿದ್ದಾಗಿ ಹೇಳುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚಿಗೆ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು ಯಾವಾಗಲೂ ರಾಹುಲ್ ಗಾಂಧಿಯವರ ಫೋಟೋಗಳನ್ನು ನೋಡುತ್ತಿರುತ್ತೇನೆ ಎಂದು ಹೇಳಿದರು. ಈಗ ಈ ವಿಷಯವು ವಿವಾದಸ್ಪದವಾಗಬಹುದು ಎಂದು ಹೇಳಿದರು.

Read More »

ಹುಬ್ಬಳ್ಳಿ : ಗಡಿ ಪಾರು ರೌಡಿ ಶಿಟ್ಟರ್ ಬಂಧನ.

ರೌಡಿಶೀಟರ್ ಪೊಡಾಟಿಕೆಗೆ ಕುರಿತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಇಂದು ಹುಬ್ಬಳ್ಳಿ ಧಾರವಾಡ ಜಿಲ್ಲೆಯಿಂದ ವಿಜಯಕುಮಾರ್ ಎಂಬಾತ ರೌಡಿಶೀಟರ್ ನನ್ನು ಗಡಿಪಾರು ಆದೇಶ ಮಾಡಲಾಗಿತ್ತು. ಆದರೂ ಸಹ ಸಿಟಿಗೆ ಬಂದು ಪುಂಡಾಟಿಕೆಯಿಂದ ಮೆರೆದಿದ್ದ ಈಗ ಆತನ ವಿರುದ್ಧ ಪ್ರಕರಣ ದಾಖಲೆ ಮಾಡಿ ಕ್ರಮ ಕೈಗೊಳ್ಳುವುದು ಎಂದು ಹೇಳಿದ್ದಾರೆ. ಇನ್ನು ಯಾರಾದರೂ ಈ ರೀತಿ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More »