Breaking News

News

ಧಾರವಾಡ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ

ಧಾರವಾಡ: ವಿನಯ್ ಕುಲಕರ್ಣಿ ಇವರ ಅನುದಾನದಡಿಯಲ್ಲಿ ವಾರ್ಡ್ ನಂಬರ 8 ರ ಹಾಶ್ಮಿ ನಗರದಲ್ಲಿ ರಸ್ತೆ ಕಾಮಗಾರಿಯ ಪೂಜೆಗೆ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಬಸವರಾಜ ಜಾದವ,ಆನಂದ ಸಿಂಗನಾಥ, ಸಂಜು ಲಕಮನಹಳ್ಳಿ,ಅಜ್ಜಪ್ಪ ಗುಲಾಲದವರ,ನಾರಾಯಣ ಸುಳ್ಳದ,ಸಿ,ಎಸ,ಸಾಲಿಗೌಡ್ರ ಮಹ್ಮದಲಿ ಗುಡುಬಾಯಿ, ಶಂಕರಪ್ಪ ಅಂಚಟಗೇರಿ ಗುರು ನಸಬಿ,ರಾಜೆಸಾಬ ಕಲಬುರ್ಗಿ, ದಾವಲಸಾಬ ನದಾಪ, ಮಹಬುಬಸಾಬ ಮುಲ್ಲಾ, ಯುನುಸ ಅಬ್ಯಾಳ,ದುದನಾನಾ ನಧಾಪ,ಶಕಿಲ ಮನ್ನಾನಾಯ್ಕ, ಮಂಜು …

Read More »

ಗ್ರಾ.ಪಂ ಗಳ ಕರೆ ಸಮಗ್ರ ಅಭಿವೃದ್ಧಿಗೆ ಸಿ.ಇ.ಓ. ಸ್ವರೂಪಾ ಆದೇಶ

ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ನರೇಂದ್ರ ಮತ್ತು ಗರಗ ಗ್ರಾಮ ಪಂಚಾಯಿತಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಸ್ವರೂಪಾ ಟಿ ಕೆ ರವರು ಭೇಟಿ ನೀಡಿದರು ಈ ಸಂದರ್ಭದಲ್ಲಿ ನರೇಂದ್ರ ಗ್ರಾಮದ ಕುಂಭಾಪುರ ಕೆರೆ ಮತ್ತು ಕೆಂಪುಗೆರೆಯನ್ನು ಸಮಗ್ರ ಅಭಿವೃದ್ಧಿಪಡಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು ಅಲ್ಲದೆ ನರೇಂದ್ರ ಗ್ರಾಮದಲ್ಲಿರುವ 7 ಕೆರೆಗಳನ್ನು ಸರ್ವೆ ಮಾಡಲು ತಹಶಿಲ್ದಾರರಿಗೆ ನಿರ್ದೇಶನ ನೀಡಿದರು. ನಂತರ ಗರಗ ಗ್ರಾಮದ ಪಾಳಗಟ್ಟಿ ಕೆರೆಗೆ ಭೇಟಿ ನೀಡಿ …

Read More »

ಕಿಂಗ್ ಕೊಹ್ಲಿಗೆ 35ನೇ ಹುಟ್ಟುಹಬ್ಬ ಸಂಭ್ರಮ- ಇಂದಿನ ಪಂದ್ಯದಲ್ಲಿ ಗೆಲುವಿನ ಗಿಫ್ಟ್​ ನಿರೀಕ್ಷೆ

ವಿರಾಟ್​ ಕೊಹ್ಲಿಗೆ ಇಂದು 35ನೇ ಜನ್ಮದಿನದ ಸಂಭ್ರಮ ಮನೆ ಮಾಡಿದೆ. ಇಂದು ಏಕದಿನ ವಿಶ್ವಕಪ್​ನಲ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಈ ವೇಳೆ ಅವರಿಂದ ದಾಖಲೆಯ 49ನೇ ಏಕದಿನ ಶತಕ ದಾಖಲಾಗುವ ನಿರೀಕ್ಷೆ ಅಭಿಮಾನಿಗಳದ್ದಾಗಿದೆ. ಕೊಹ್ಲಿ ಈಡನ್​ನಲ್ಲಿ ಶತಕ ಸಿಡಿಸಿದರೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಅವರ 49 ಏಕದಿನ ಶತಕಗಳ ವಿಶ್ವದಾಖಲೆ ಸರಿಗಟ್ಟಲಿದ್ದಾರೆ. ನಾಯಕ ರೋಹಿತ್​ ಶರ್ಮಗೂ ಈಡನ್​ ನೆಚ್ಚಿನ ಮೈದಾನವಾಗಿದ್ದು, ಅವರ ವಿಶ್ವದಾಖಲೆಯ 264 ರನ್​ …

Read More »

ವಿಶ್ವಕಪ್‌ನಿಂದ ಹೊರಗುಳಿದ ಪಾಂಡ್ಯ : ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ (World Cup 2023) ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದು, ಈ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ ಕೆಎಲ್ ರಾಹುಲ್ ಅವರನ್ನು ಉಪನಾಯಕನನ್ನಾಗಿ (Vice Captain) ನೇಮಿಸಿದೆ. ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಹೊರಗುಳಿದಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶನಿವಾರ ಬೆಳಗ್ಗೆ ಖಚಿತಪಡಿಸಿದೆ. ಪಾದದ ಗಾಯದಿಂದಾಗಿ ಪಾಂಡ್ಯ ಇನ್ನು ಮುಂದಿನ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ …

Read More »

ಅಕ್ಕಿಭಾಗ್ಯ ಯೋಜನೆ: ಇನ್ನೂ ಕೆಲ ತಿಂಗಳುಗಳು ಅಕ್ಕಿ ಬದಲು ಖಾತೆಗೆ ಹಣ ಹಾಕಲಾಗುವುದು

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪೂರೈಕೆ ಕೊರತೆ ಕಾಡುತ್ತಿರುವ ಹಿನ್ನೆಲೆ ಇನ್ನೂ ಕೆಲವು ತಿಂಗಳುಗಳು ಅಕ್ಕಿ ಬದಲು ಖಾತೆಗೆ ಹಣ ಹಾಕಲಾಗುವುದು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಕೆಎಫ್​ಸಿಸಿಐ) ಅಧ್ಯಕ್ಷರಾದ ರಮೇಶ್​ ಚಂದ್ರ ಲಹೋಟೆಯವರು ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆ ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಂದರೇ ಶೇ.14 ರಷ್ಟು ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗುವ …

Read More »

ಸಿಎಂ ಜೊತೆ ಮುನಿಸು ಮರೆತ್ರಾ ಡಿಸಿಎಂ: ಕಾವೇರಿ ನಿವಾಸದಲ್ಲಿ ಕಾನ್ಫರೆನ್ಸ್ ಹಾಲ್ ಉದ್ಘಾಟಿಸಿದ ಡಿಕೆಶಿ

ಬೆಂಗಳೂರು: ಸಿಎಂ ಜೊತೆ ಮುನಿಸು ಮರೆತ್ರಾ ಡಿಸಿಎಂ ಡಿ ಕೆ ಶಿವಕುಮಾರ್ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಬಳಿ ಕಾನ್ಫರೆನ್ಸ್ ಹಾಲ್ ಉದ್ಘಾಟನೆ ಮಾಡಿಸಿದ‌ ಸಿಎಂ ಸಿದ್ದರಾಮಯ್ಯ.ಇದೇ ವೇಳೆ ಉಭಯ ನಾಯಕರು ರಾಜಕೀಯ ಚರ್ಚೆ ನಡೆಸಲಾಯಿತು. ಅಧ್ಯಕ್ಷರ ಕೈಯಿಂದ ಉದ್ಘಾಟನೆ ಆದ್ರೆ ಪಕ್ಷಕ್ಕೆ ಒಳ್ಳೆಯದು ಅಂದ ಪರಮೇಶ್ವರ ಈ ವೇಳೆ ಕೆ ಎನ್ ರಾಜಣ್ಣ ಎಲ್ಲಿ ಅಂತ ಕರೆದ ಡಿಕೆಶಿ ನಿನ್ನೆ ನೀವು ಸಿಎಂ ಆಗಲಿ ಅಂತ ಹೇಳಿಕೆ‌ನೀಡಿದ್ದಾರೆ …

Read More »

ರಾಜಕೀಯ ನಿವೃತ್ತಿ ಪಡೆಯುತ್ತಾರಾ ಡಿ.ವಿ.ಸದಾನಂದಗೌಡ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಚುನಾವಣೆ ಸ್ಪರ್ಧೆ ಹಾಗೂ ಪದವಿಯಲ್ಲಿ ಆಸಕ್ತಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಕುಗ್ರಾಮದಲ್ಲಿದ್ದ ನನ್ನನ್ನು ಪಕ್ಷ ಶಾಸಕ, ಸಂಸದ, ಕೇಂದ್ರ ಸಚಿವ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಮಾಜಿ ಸಿಎಂ ಡಾ.ಬಿ.ಎಸ್. ಯಡಿಯೂರಪ್ಪರ ಬಳಿಕ ಪಕ್ಷದಲ್ಲಿ ಇಷ್ಟೊಂದು ಸ್ಥಾನಗಳನ್ನು ಪಡೆದ ವ್ಯಕ್ತಿ ನಾನೊಬ್ಬನೇ. …

Read More »

ಈಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ.

ಈಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ. ಮಲೈಕಾ ವಸುಪಾಲ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ಮಾರ್ಟಿನ್ ನಿರ್ದೇಶಕ ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ. ಈ ಹಾಡು ಬಿಡುಗಡೆಯಾದಾಗಿನಿಂದ ಗಮನ ಸೆಳೆದಿದೆ. ಹಾಸ್ಯನಟ ಚಿಕ್ಕಣ್ಣ ನಾಯಕನಾಗಿ ಅಭಿನಯಿಸಿರುವ ಉಪಾಧ್ಯಕ್ಷ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅನಿಲ್ ಕುಮಾರ್ ನಿರ್ದೇಶನದ ಮತ್ತು ಉಮಾಪತಿ ಫಿಲಂಸ್ ಮತ್ತು ಡಿಎನ್ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದ ಟೀಸರ್ ಮತ್ತು ಒಂದೆರಡು ಹಾಡುಗಳನ್ನು ಇತ್ತೀಚೆಗೆ …

Read More »

ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರಿಂದ ಕ್ರಿಕೆಟ್ ಬುಕ್ಕಿಗಳ ಬಂಧನ…..

ಹುಬ್ಬಳ್ಳಿ: ಈಗ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂದೆ ಜೋರಾಗಿದೆ. ಆದರೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸರು ಮಿಂಚಿನ ವೇಗದಲ್ಲಿ ದಾಳಿ ಮಾಡಿ ಇಂದು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಕಮರಿಪೇಟ ಪೊಲೀಸ್ ಠಾಣೆಯ ವ್ಯಾಪ್ತಿಯ ತೋರವೀಹಕ್ಕಲ ಹತ್ತಿರ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲ್ಯಾಡ ದೇಶಗಳ ನಡುವೆ ನಡೆಯುತ್ತಿರುವ ಕ್ರಿಕೆಟ್ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವವರ ಮೇಲೆ ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ದಾಳಿ ಮಾಡಿ 03 …

Read More »

ಐದು ವರ್ಷವೂ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ವಿಜಯನಗರ: 5 ವರ್ಷ ನಾನೇ ಸಿಎಂ ಆಗಿ ಮುಂದುವರಿಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ಕುರಿತಂತೆ ಹೊಸಪೇಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ಐದು ವರ್ಷ ನಾನೇ ಮುಂದುವರಿಯುವೆ ಎಂದಿದ್ದಾರೆ. ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮಾಂಡ್, ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗುವುದು ಎಂದಿದ್ದಾರೆ. ಸರ್ಕಾರ ಬೀಳುತ್ತೆ ಎಂಬ …

Read More »