Shaikh BigTv
July 23, 2024
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಇಲ್ಲಿಯ ಚಿತೆ ಆರುವ ಮುನ್ನ ಮತ್ತೊಂದು ಕೊಲೆ!!!! ಧಾರವಾಡದ ಗೋವನಕೊಪ್ಪ ಕ್ರಾಸ್ ಬಳಿ ಮತ್ತೊಂದು ಕೊಲೆ!!! ಸ್ಲಗ್ ಧಾರವಾಡದಲ್ಲಿ ಯುವಕನ ಬರ್ಬರ ಹತ್ಯೆ… ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ.. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರೊಯಾಗಿರುವ ಘಟನೆ ಧಾರವಾಡದ ಹೊರವಲಯದ ಹೆಬ್ಬಳ್ಳಿ ರಸ್ತೆಯ ಗೋವನಕೊಪ್ಪ ಕ್ರಾಸ್ ಬಳಿ ನಡೆದಿದೆ.ವೈ- ಮೂವತ್ತು ವರ್ಷದ ಹರೀಶ ಶಿಂಧೆ ಎಂಬ ಯುವಕನೇ ಹತ್ಯೆಯಾದ ಯುವಕನೆಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ …
Read More »
Shaikh BigTv
July 23, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮೋದಿ 3.0 ಬಜೆಟ್ ನಿಜಕ್ಕೂ ಸ್ವಾಗತಾರ್ಹವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಪ್ರತಿಯೊಂದು ರಂಗದಲ್ಲಿಯೂ ಮಹತ್ವದ ಕೊಡುಗೆ ನೀಡಿದ್ದು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ತುಂಬು ಹೃದಯದಿಂದ ಸ್ವಾಗತಿಸುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎಸ್.ಪಿ. ಸಂಶಿಮಠ ಹೇಳಿದರು. ಕೇಂದ್ರ ಬಜೆಟ್ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೈಗಾರಿಕೋದ್ಯಮದ ಅಭಿವೃದ್ಧಿ ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತನ್ನು ನೀಡಿದೆ. ಅಲ್ಲದೇ ದೂರದೃಷ್ಟಿಯನ್ನಿಟ್ಟುಕೊಂಡು …
Read More »
Shaikh BigTv
July 23, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಮಾಟ ಮಂತ್ರ ಮಾಡಿದ್ದು ಉಸಿರು ನಿಲ್ಲಲು ಕಾರಣವಾಯ್ತಾ..?? ಕಮಿಷನರ್ ಏನಂದ್ರು ಕೇಳಿ ವಿಡಿಯೋ ಇದೆ
Read More »
Shaikh BigTv
July 23, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಅಫೀಮ್ ಮತ್ತು ಆಫೀಮ್ ಗಿಡದ ಪವಡರ್ ಪೊಪೆಸ್ಟ್ರಾ’ ಹೆಸರಿನ ಮಾದಕ ವಸ್ತುಗಳನ್ನು ಹುಬ್ಬಳ್ಳಿ ಹಾಗೂ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದ 5 ಜನ ಅಂತರ ರಾಜ್ಯದ ಆರೋಪಿಗಳನ್ನು ಬಂಧಿಸುವಲ್ಲಿ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜಸ್ಥಾನ ಮೂಲದ ಜುಗತರಾಮ್ ಪಟೇಲ್ (22), ಹೀಮಾ ಬಿಶ್ಣೋಯಿ (41), ದನರಾಮ್ ಪಟೇಲ್ (34), ಶ್ರವಣಕುಮಾರ್ ಬಿಶ್ಣೋಯಿ (33), ಓಂಪ್ರಕಾಶ್ ಬಿಶ್ಣೋಯಿ (24) ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ನಗರದ ಗಬ್ಬೂರ ಸರ್ಕಲ್ …
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಆರೋಪಿಯನ್ನು “ಆರೆಸ್ಟ್” ಮಾಡಿದ್ದು ಹೇಗೆ ಪೊಲೀಸರು….?
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ದೇವೇಂದ್ರಪ್ಪಜ್ಜನನ್ನ ಬೆನ್ನಟ್ಟಿ ಇರಿದ ಹಂತಕ !!! ದೇವಸ್ಥಾನದಿಂದ ಹೊರ ಬರುತ್ತಲೇ ಏಕಾಏಕಿ ದಾಳಿ. ಚಾಕುವಿನಿಂದ ಇರಿದು ತಳ್ಳಿ, ಸ್ಥಳದಿಂದ ಕಾಲ್ಕಿತ್ತ ಹಂತಕ. ಹಂತಕನ ಸಂಪೂರ್ಣ ಕೃತ್ಯ ಸಿಸಿ ಟಿವಿಯಲ್ಲಿ ಸರೆ…
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸ್ತುತ ದಿನಗಳಲ್ಲಿ ವಿಜ್ಞಾನ ಅದೆಷ್ಟೋ ಮುಂದುವರಿದಿದ್ದರೂ ಕೂಡ ಇಂದಿಗೂ ಬಹುತೇಕರು ವಾಮಾಚಾರದಂತಹ ಅಡ್ಡದಾರಿಗಳನ್ನು ಹಿಡಿದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡುವ ಹೀನ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ. ಸಾವಿರಾರು ಮಕ್ಕಳು ಶಾಲೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ವಾಮಾಚಾರ ಮಾಡಿಸಿ ಇಟ್ಟಿರುವುದು ಪಾಲಕರಲ್ಲಿ ಆತಂಕ ಮನೆ ಮಾಡಿದೆ. ನಮ್ಮ ಮಕ್ಕಳು ಎಲ್ಲಿ ಇದ್ದರೇ ಸೂಕ್ತ ಎಂಬುವುದೇ ಈಗ ಯಕ್ಷ ಪ್ರಶ್ನೆಯಾಗಿದೆ… ಇಲ್ಲಿನ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯ ನಂ.01 ರ ಬಳಿ ಪ್ರತಿ ಅಮವಾಸ್ಯೆ …
Read More »
Shaikh BigTv
July 22, 2024
Breaking News, ಅಪರಾಧ, ಕರ್ನಾಟಕ
ಅಂಕೋಲಾ:ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದೆ. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ವಿದ್ಯಾಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದ ಆರೋಪದ ಮೇರೆಗೆ 11 ಮಂದಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.ಧಾರವಾಡದ ಇರಾನಿ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ಗಳಾದ ನಂದಗಾವಿ ಹಾಗೂ ರವೀಶ್ ಮಾರ್ಗದರ್ಶನದಲ್ಲಿ ವಿದ್ಯಾಗಿರಿ ಠಾಣೆಯ ಇನ್ಸೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿ, ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ 11 …
Read More »
Shaikh BigTv
July 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಪ್ರತಿಷ್ಠಿತ ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಪೂಜಾರಿಯನ್ನ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಹತ್ಯೆಗೈದ ಎಸ್ಕೆಪ್ ಆದಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ನಡೆದಿದೆ.ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ದುಷ್ಕರ್ಮಿಗಳು ಹತ್ಯೆಗೈದ್ದು ಪರಾರಿಯಾಗಿದ್ದು ಎನ್ನಲಾಗಿದ್ದು,ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಇನ್ನೂ ಘಟನಾ ಸ್ಥಳಕ್ಕೆ ಡಿಸಿಪಿ ಮಹಾಲಿಂಗಪ್ಪ ನಂದಗವಿ, ನವನಗರ ಎಪಿಎಂಸಿ ಠಾಣೆಯ ಇನ್ಸೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »