Breaking News

ಕರ್ನಾಟಕ

ಲಾಕಪ್ ಸಾವು ಸಂಚಲನ..! ಇಬ್ಬರು ಪೊಲೀಸರ ವಿರುದ್ಧ ಕೊಲೆ ಪ್ರಕರಣ, ವಶಕ್ಕೆ..

ಪೊಲೀಸ್ ಠಾಣೆಯಲ್ಲೇ ಯುವಕನ ಅನುಮಾನಾಸ್ಪದ ಸಾವು; ಕುಟುಂಬದಿಂದ ‘ಲಾಕಪ್ ಡೆತ್’ ಗಂಭೀರ ಆರೋಪ.! ವಿಚಾರಣೆಗೆ ಕರೆದೊಯ್ದ ಯುವಕ ಮೃತ! ವಿಜಯನಗರ ಠಾಣೆ ವಿರುದ್ಧ ‘ಲಾಕಪ್ ಡೆತ್’ ಆರೋಪದಿಂದ ಸಂಚಲನ .. ಪೊಲೀಸ್ ಠಾಣೆಯಲ್ಲಿ ಯುವಕನ ಸಾವು: ಹಲ್ಲೆಯಿಂದಲೇ ಸಾವು’ ಎಂದು ಕುಟುಂಬದ ಆರೋಪ; ಲಾಕಪ್ ಡೆತ್ ಪ್ರಕರಣಕ್ಕೆ ತಿರುವು.. ವಿಜಯನಗರ: ಹಗರಿಬೊಮ್ಮನಹಳ್ಳಿ: ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆತರಲಾಗಿದ್ದ ಕಟ್ಟಡ ಕಾರ್ಮಿಕ ಸಿ. ಖಲೀಲುಲ್ಲಾ (38) ಅವರ ಅನುಮಾನಾಸ್ಪದ ಸಾವು ರಾಜ್ಯದಾದ್ಯಂತ …

Read More »

ರೌಡಿ ಶೀಟರ್ ಜೊತೆ ಟೌನ್ ಠಾಣೆ ಕ್ರೈಂ ಸಿಬ್ಬಂದಿ ‘ಡೀಲ್’ ಆರೋಪ..! ದುಡ್ಡು ಕೊಟ್ಟರೆ ಎಲ್ಲವೂ ಉಲ್ಟಾ ಪಲ್ಟಾ..? ಮಾಜಿ ಕಾರ್ಪೋರೇಟರ್ ಸ್ಫೋಟಕ ಆರೋಪ..

ರೌಡಿ ಶೀಟರ್ ಜೊತೆ ‘ಡೀಲ್’ ಆರೋಪ..! ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಕ್ರೈಂ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಬೇಕು.. ರೌಡಿಗಳಿಗೆ ಪೊಲೀಸ್ ಸಪೋರ್ಟ್ ಆರೋಪ..!ಇನ್ಸ್ಪೆಕ್ಟರ್–ಕ್ರೈಂ ಸಿಬ್ಬಂದಿ ಅಮಾನತಿಗೆ ಮಾಜಿ ಕಾರ್ಪೋರೇಟರ್ ಆಗ್ರಹ ದುಡ್ಡು ಕೊಟ್ಟರೆ ಎಲ್ಲವೂ ಉಲ್ಟಾ ಪಲ್ಟಾ..! ಟೌನ್ ಠಾಣೆ ಇನ್ಸ್ಪೆಕ್ಟರ್–ಕ್ರೈಂ ಸಿಬ್ಬಂದಿ ಸಸ್ಪೆಂಡ್‌ಗೆ ಆಗ್ರಹ.. ಹುಬ್ಬಳ್ಳಿ: ಜನರ ಜೀವ ಹಾಗೂ ಆಸ್ತಿಗೆ ರಕ್ಷಣೆ ನೀಡಬೇಕಾದ ಕಾನೂನು ಪಾಲಕರೇ ರೌಡಿ ಶೀಟರ್‌ಗಳೊಂದಿಗೆ ಶಾಮೀಲಾದರೆ, ಸಾಮಾನ್ಯ ನಾಗರಿಕರ ಸುರಕ್ಷತೆ ಹೇಗೆ..? ಹುಬ್ಬಳ್ಳಿಯಲ್ಲಿ ರೈಲ್ವೇ …

Read More »

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: ಹೈಕಮಾಂಡ್ ಎಚ್ಚರ! ತಪ್ಪು ಆಯ್ಕೆ ಕಾಂಗ್ರೆಸ್‌ಗೆ ದುಬಾರಿಯಾಗಬಹುದು.. ಹುಬ್ಬಳ್ಳಿ–ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಇದೀಗ ಜಿಲ್ಲೆಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಸಿಸಿ ಅಧ್ಯಕ್ಷ ಸ್ಥಾನವು ಕೇವಲ ಒಂದು ಹುದ್ದೆಯಲ್ಲ; ಅದು ಪಕ್ಷದ ಸಂಘಟನೆ, ಕಾರ್ಯಕರ್ತರ ವಿಶ್ವಾಸ ಮತ್ತು ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವ ಜವಾಬ್ದಾರಿಯಾಗಿದೆ… ಡಿಸಿಸಿ …

Read More »

ಧಾರವಾಡ ಡಿಸಿಸಿ ಅಧ್ಯಕ್ಷರ ಆಯ್ಕೆ: ಅಲ್ತಾಫ್ ಹಳ್ಳೂರಿಗೆ ಮತ್ತೆ ಹೈಕಮಾಂಡ್ ಗ್ರೀನ್ ಸಿಗ್ನಲ್..?

ಡಿಸಿಸಿ ಕುರ್ಚಿ ಕದನ: ಅಲ್ತಾಫ್ ಹಳ್ಳೂರುಗೆ ಮತ್ತೊಮ್ಮೆ ಪಟ್ಟಾಭಿಷೇಕವೇ..? ಸೂಕ್ತ ಆಕಾಂಕ್ಷಿಗಳ ಕೊರತೆ…? ಹಾಲಿ ಅಧ್ಯಕ್ಷರ ಮುಂದುವರಿಕೆಗೆ ಹೈಕಮಾಂಡ್ ಮತ್ತೊಮ್ಮೆ ಅವಕಾಶವೇ..? ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ಆಯ್ಕೆ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಹಾಲಿ ಅಧ್ಯಕ್ಷ ಅಲ್ತಾಫ್ ಹಳ್ಳೂರನ್ನು ಮತ್ತೊಮ್ಮೆ ಮುಂದುವರಿಸಬೇಕೇ ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ನಡುವೆ ಕೇಳಿಬರುತ್ತಿದೆ… ಒಂದೆಡೆ ಅಲ್ತಾಫ್ ಹಳ್ಳೂರು ಅವರನ್ನು ಮತ್ತೆ ಡಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು …

Read More »

ಇ ಬೀಟ್ ವ್ಯವಸ್ಥೆ ಭ್ರಷ್ಟಚಾರದ ಬಗ್ಗೆ ಕಾನ್ಸ್‌ಟೇಬಲ್ ಪತ್ರ – ತನಿಖೆಗೆ ಸಿಎಂ ಆದೇಶ!

ಖಾಕಿಯೊಳಗಿನ ಸ್ಫೋಟಕ ಆರೋಪ..! ಈ-ಬೀಟ್ ವಿರುದ್ಧ ಕಾನ್ಸ್‌ಟೇಬಲ್ ದೂರು – ಡಿಜಿಪಿಗೆ ವರದಿ ಕೇಳಿದ ಸರ್ಕಾರ..! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿ ಜಾರಿಯಲ್ಲಿರುವ ಈ-ಬೀಟ್ ವ್ಯವಸ್ಥೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಪೊಲೀಸ್ ಸಿಬ್ಬಂದಿಯೊಬ್ಬರು ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರದಲ್ಲಿ, ಕಿರಿಯ ಸಿಬ್ಬಂದಿಗೆ ಅತಿಯಾದ ಕೆಲಸದ ಒತ್ತಡ, ಮಾನಸಿಕ ಕಿರುಕುಳ, ಅನ್ಯಾಯ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ…. ಪತ್ರದಲ್ಲಿ ಹಿರಿಯ ಅಧಿಕಾರಿಗಳು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದು, ಸಣ್ಣಪುಟ್ಟ ತಪ್ಪುಗಳಿಗೂ ಬೀಟ್ ಸಿಬ್ಬಂದಿಯನ್ನೇ …

Read More »

ಟ್ರಾಫಿಕ್ ಪೊಲೀಸರಿಗೆ ಸಮವಸ್ತ್ರಕ್ಕಿಂತ ಜಾಕೆಟ್ ಮೇಲೆಯೇ ಪ್ರೀತಿಯಾ..? ವಾಹನ ತಪಾಸಣೆ ವೇಳೆ ಹುದ್ದೆ ಮರೆಮಾಚೋದು ಯಾಕೆ..?

ಟ್ರಾಫಿಕ್ ಪೊಲೀಸರು ಜಾಕೆಟ್ ಹಿಂದೆ ಹುದ್ದೆ ಮರೆಮಾಚುತ್ತಿದ್ದಾರಾ..? ವಾಹನ ತಪಾಸಣೆ ವೇಳೆ ಗುರುತು ಕಾಣದಿದ್ದರೆ ಜನ ಪ್ರಶ್ನಿಸೋದು ತಪ್ಪಾ..? ಜಾಕೆಟ್ ಹಿಂದೆ ಮರೆಮಾಚಿದ ಹುದ್ದೆ..! ವಾಹನ ತಪಾಸಣೆ ವೇಳೆ ಪೊಲೀಸ್ ಯಾರೆಂದು ಜನರಿಗೆ ತಿಳಿಯಬಾರದಾ..? ಹುಬ್ಬಳ್ಳಿ-ಧಾರವಾಡದಲ್ಲಿ ವಾಹನ ತಪಾಸಣೆ ವೇಳೆ ಹಲವು ಟ್ರಾಫಿಕ್ ಪೊಲೀಸರು ಸಮವಸ್ತ್ರದ ಮೇಲೆಯೇ ಜಾಕೆಟ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಸಾರ್ವಜನಿಕರ ಪ್ರಶ್ನೆಗೆ ಕಾರಣವಾಗಿದೆ. ಜಾಕೆಟ್‌ನಿಂದ ಹೆಸರು, ಹುದ್ದೆ ಹಾಗೂ ಗುರುತು ಕಾಣದಿರುವುದರಿಂದ ಪಾರದರ್ಶಕತೆ ಬಗ್ಗೆ ಅನುಮಾನ …

Read More »

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್, ಫೋಟೋಶೂಟ್ ಪೋಸ್ಟ್‌ಗೆ ಬ್ರೇಕ್..? ಡಿಜಿಪಿಗೆ ಶಿಫಾರಸು ಪತ್ರ..

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, ಫೋಟೋಶೂಟ್, ಪ್ರಿ-ವೆಡ್ಡಿಂಗ್ ಶೂಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪ್ರವೃತ್ತಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಶಿಫಾರಸು ಪತ್ರ ಬರೆದಿದೆ… ಪತ್ರದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆ …

Read More »

ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸುವ ಘಟನೆ..! ಕೆಲಸಕ್ಕೆ ತೆರಳುತ್ತಿದ್ದ ಯುವಕನ ಕಿಡ್ನ್ಯಾಪ್ ಆರೋಪ | ಶೆಡ್ಡಿನಲ್ಲಿ ಅಮಾನುಷ ಹಲ್ಲೆ…

ಹಲವು ಗಂಟೆಗಳು ಕಳೆದರೂ ಆರೋಪಿಗಳ ಬಂಧನವಿಲ್ಲ..! ಹುಬ್ಬಳ್ಳಿಯಲ್ಲಿ ಯುವಕನ ಕಿಡ್ನ್ಯಾಪ್ ಆರೋಪ, ಶೆಡ್ಡಿನಲ್ಲಿ ಅಮಾನುಷ ಹಲ್ಲೆ..! ಹಲವು ಗಂಟೆಗಳು ಕಳೆದರೂ ಪೊಲೀಸರಿಗೆ ಸಿಕ್ಕಿಲ್ಲ ಆರೋಪಿಗಳು..! ಹುಬ್ಬಳ್ಳಿಯಲ್ಲಿ ಯುವಕನ ಅಪಹರಣ ಆರೋಪ, ಬೆತ್ತಲೆಗೊಳಿಸಿ ಕ್ರೂರ ಹಲ್ಲೆ..! ಹಗಲು ಹೊತ್ತಲ್ಲೇ ಕಿಡ್ನ್ಯಾಪ್..! ಶೆಡ್ಡಿನಲ್ಲಿ ಬೆತ್ತಲೆಗೊಳಿಸಿ ಕ್ರೂರ ಹಲ್ಲೆ – ಪುಂಡರ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಹುಬ್ಬಳ್ಳಿ..! ಹುಬ್ಬಳ್ಳಿ: ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಕೆಲಸಕ್ಕೆ ತೆರಳುತ್ತಿದ್ದ ತೌಫಿಕ್ ಎಂಬ ಯುವಕನನ್ನು ಸಿನಿಮೀಯ ರೀತಿಯಲ್ಲಿ …

Read More »

ಹುಬ್ಬಳ್ಳಿಯಲ್ಲಿ ಯುವಕನ ಅಪಹರಣ ಪ್ರಕರಣ: ಎಸ್‌ಬಿ ಸಿಬ್ಬಂದಿ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೇ..? ಪೊಲೀಸ್ ವಿರುದ್ಧ ಗಂಭೀರ ಪ್ರಶ್ನೆಗಳು…

ಹುಬ್ಬಳ್ಳಿಯಲ್ಲಿ ಯುವಕನ ಅಪಹರಣ, ಬೆತ್ತಲೆಗೊಳಿಸಿ ಹಲ್ಲೆ..! ಪೊಲೀಸ್ ಇಂಟೆಲಿಜೆನ್ಸ್ ಎಸ್‌ಬಿ ಸಿಬ್ಬಂದಿ ಎಲ್ಲಿ ಎಂಬ ಪ್ರಶ್ನೆ..! ಹುಬ್ಬಳ್ಳಿ: ನಗರದ ಮಧ್ಯಭಾಗದಲ್ಲೇ ಯುವಕನೊಬ್ಬನನ್ನು ಅಪಹರಿಸಿ, ಶೆಡ್‌ನಲ್ಲಿ ಬೆತ್ತಲೆಗೊಳಿಸಿ ಕ್ರೂರವಾಗಿ ಹಲ್ಲೆ ನಡೆಸಿದ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆರೋಪಿಗಳ ಕೃತ್ಯದ ಜೊತೆಗೆ, ಪೊಲೀಸ್ ಇಲಾಖೆಯ ಗುಪ್ತಚರ ಹಾಗೂ ಮಾಹಿತಿ ಸಂಗ್ರಹ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆಯೂ ಗಂಭೀರ ಪ್ರಶ್ನೆಗಳು ಕೇಳಿಬರುತ್ತಿವೆ… ಇಂತಹ ಘಟನೆ ನಗರದಲ್ಲೇ ನಡೆದರೂ ಮುಂಚಿತವಾಗಿ ಪೊಲೀಸರಿಗೆ ಯಾವುದೇ ಸುಳಿವು ಸಿಗದಿರುವುದು …

Read More »

ರೌಡಿಶೀಟರ್ ಜೊತೆ ಶಾಸಕನ ಬರ್ತ್‌ಡೇ ಸಂಭ್ರಮ..!ಕಳೆದ ವರ್ಷ ಪಿಐ ಸಸ್ಪೆಂಡ್… ಈ ವರ್ಷ ಶಾಸಕರ ಎಂಟ್ರಿಗೆ ಭಾರೀ ವಿವಾದ..!

ರೌಡಿಶೀಟರ್ ಜೊತೆ ಬಿಜೆಪಿ ಶಾಸಕ..!ಪಿಐಗೆ ಅಮಾನತು… ಶಾಸಕರ ಭೇಟಿ ವೈರಲ್..! ಬೆಂಗಳೂರು: ಕಳೆದ ವರ್ಷ ಇದೇ ರೌಡಿಶೀಟರ್‌ನ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗವಹಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ನಾಗರಾಜ್ ಅವರನ್ನು ಇಲಾಖೆ ಅಮಾನತುಗೊಳಿಸಿತ್ತು. ಆದರೆ, ಅದೇ ರೌಡಿಶೀಟರ್‌ನ ಈ ವರ್ಷದ ಹುಟ್ಟುಹಬ್ಬದಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಸ್ವತಃ ಭಾಗವಹಿಸಿರುವ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿ ಹೊಸ ವಿವಾದಕ್ಕೆ ಕಾರಣವಾಗಿವೆ… ಯಲಹಂಕ ಕ್ಷೇತ್ರದ ಆಲೂರು ಪ್ರದೇಶದಲ್ಲಿ ನಡೆದ ರೌಡಿಶೀಟರ್ ದಾಸ ಅಲಿಯಾಸ್ …

Read More »