Breaking News

ಧಾರವಾಡ

Featured Video Play Icon

ಕೆಮಿಕಲ್ ಮಿಶ್ರಿತ ಬಣ್ಣಕ್ಕೆ ಬ್ರೇಕ್: ಮಣ್ಣಿನಲ್ಲಿಯೇ ಹೋಳಿ ಆಡಿದ ನೂಲ್ವಿ ಗ್ರಾಮದ ಯುವಕರು..

ಹುಬ್ಬಳ್ಳಿ: ಹೋಳಿ ಹಬ್ಬದ ಸಂಭ್ರಮ ಅಂದರೇ ತರ ತರಹದ ಬಣ್ಣಗಳನ್ನು ಹಚ್ಚಿಕೊಂಡು ಆಚರಣೆ ಮಾಡುವುದು ಸರ್ವೇ ಸಾಮಾನ್ಯ. ಆದರೆ ಹುಬ್ಬಳ್ಳಿಯ ತಾಲೂಕಿನ ನೂಲ್ವಿ ಗ್ರಾಮದಲ್ಲಿ ವಿಶೇಷವಾಗಿ ಹೋಳಿ ಹಬ್ಬ ಆಚರಣೆ ಮಾಡಿ ಪರಿಸರ ಸ್ನೇಹಿ ಸಂದೇಶವನ್ನು ಸಾರಿದ್ದಾರೆ. ಅಷ್ಟಕ್ಕೂ ಹೇಗಿತ್ತು ಆಚರಣೆ ಅಂತೀರಾ ತೋರಿಸ್ತಿವಿ ನೋಡಿ..ಕಲರ್ ಕಲರ್ ಬಣ್ಣಗಳ ಬದಲಿಗೆ ಮಣ್ಣು ಹಚ್ಚಿಕೊಂಡು ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಹೌದು.. ವಿಶೇಷ ಹೋಳಿ ಹಬ್ಬದ ಆಚರಣೆಗೆ ನೂಲ್ವಿ ಗ್ರಾಮ ಸಾಕ್ಷಿಯಾಯಿತು. …

Read More »
Featured Video Play Icon

ಬಿಜೆಪಿಗೆ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ: ಶೆಟ್ಟರ್ ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ..!

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೋ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ …

Read More »

ಚಿತ್ರಕಲಾ ಪರೀಕ್ಷೆಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಸುಳ್ಳ ಗ್ರಾಮದ ಶ್ರೀ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ….

ನವಲಗುಂದ: ಧಾರವಾಡ ತಾಲೂಕಿನ ಹೆಬ್ಬಳ್ಳಿಯ ನೆಹರು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಚಿತ್ರಕಲಾ ಪರೀಕ್ಷೆಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಸುಳ್ಳ ಗ್ರಾಮದ ಶ್ರೀ ಶಿವಾನಂದ ಭಾರತಿ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.ಈ ಹಿರಿಯ ಶ್ರೇಣಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರಾದ ಭಾಗ್ಯ ಜಿ. ಮಣಕವಾಡ 483 ಅಂಕಗಳನ್ನು ಪಡೆದು ಪರೀಕ್ಷಾ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೌಮ್ಯ ಎನ್ ಲಕ್ಷ್ಮೀಶ್ವರ 477 ಅಂಕಗಳನ್ನು ಪಡೆದು ದ್ವಿತೀಯ …

Read More »

ಒಂದೂವರೆ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಬಿಡಿಸಿಕೊಂಡ ಕಳ್ಳರ ಗ್ಯಾಂಗ್‌..

ಧಾರವಾಡ : ಇಷ್ಟು ದಿನ ಮನೆ, ಬ್ಯಾಂಕ್, ಎಟಿಎಂ ಸೇರಿದಂತೆ ದೇವಸ್ಥಾನಗಳ ಹುಂಡಿಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ರೈತರ ಹತ್ತಿ ಫಸಲಿನ ಮೇಲೆ ಕಣ್ಣು ಹಾಕಿದ್ದಾರೆ.ಇದು ಅಚ್ಚರಿ ಎನಿಸಿದರೂ ನಿಜ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಮೈಲಾರಪ್ಪ ಕುರಗುಂದ ಅವರ ಒಂದೂವರೆ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಕಳ್ಳರ ಗ್ಯಾಂಗ್‌ ಬಿಡಿಸಿಕೊಂಡು ಪರಾರಿಯಾಗಿದೆ. ಹತ್ತಿ ಬಿಡಿಸುವ ಯೋಚನೆ ಮಾಡಿದ್ದ ರೈತ ಮೈಲಾರಪ್ಪ, …

Read More »

ಜಯ ಮೃತ್ಯುಂಜಯ ಸ್ವಾಮೀಜಿಯಿಂದ 13ನೆ ತಾರೀಕು ಮತ್ತೊಂದು ಸುತ್ತಿನ ಹೋರಾಟ…

ಧಾರವಾಡ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗದೆ ಹೋದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ರಾ ಷ್ಟ್ರೀಯ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಜಯ ಸ್ವಾಮೀಜಿ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಕಳೆದ ಮೂರು ವರ್ಷಗಳಿಂದ ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಕಳೆದ ಸರ್ಕಾರ ಕೊನೆ ಘಳಿಗೆಯಲ್ಲಿ ನಮಗೆ 2ಡಿ ಮೀಸಲಾತಿ ನೀಡಿತು. ಆದರೆ, ಚುನಾವಣಾ ನೀತಿ …

Read More »

ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ….

ಧಾರವಾಡ: ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ ಗಳಿಸುತ್ತಲೇ ಇದೆ. ಈಗ ಇನ್ನೊಂದು ಸಾಧನೆ ಪಟ್ಟಿಗೆ ನೈರುತ್ಯ ರೈಲ್ವೆ ವಲಯ ತನ್ನ ಹೆಸರನ್ನು ಸೇರ್ಪಡೆ ಮಾಡಿದ್ದು, ಇಡೀ ರೈಲ್ವೆ ಇತಿಹಾಸದಲ್ಲಿಯೇ ಮರೆಯಲಾಗದ ಸಾಧನೆಗೈದಿದೆ. ವಿಶ್ವದಲ್ಲೇ ಅತೀ ಉದ್ದವಾದ ಪ್ಲಾಟ್ ಫಾರ್ಮ್ ಹೊಂದಿದ ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ, ನೈರುತ್ಯ ರೈಲ್ವೆ ನಿಲ್ದಾಣ ಈಗ ಮತ್ತೊಂದು ಪ್ರಶಸ್ತಿ ಪಡೆದಿದ್ದು, ಸ್ವಚ್ಛತಾ ಪಾಡಾ 2023ರಲ್ಲಿ ನೈಋತ್ಯ ರೈಲ್ವೆ …

Read More »

ಕಲಾಭಾವನದಿಂದ ಡಿ ಸಿ ಕಚೇರಿಯವರೆಗೆ ಕಾಲ್ನನಡಿಗೆಯಮೂಲಕ ಪ್ರತಿಭಟನೆ…

ಧಾರವಾಡ: ಇಂದಿನ ಬರ ಪರಿಸ್ಥಿತಿಯಲ್ಲಿ ಜನರ ಜೀವನ ನಡೆಸುವುದು ದುಸ್ತರವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಪಡಿತರದಲ್ಲಿ ಅಕ್ಕಿ ಕಡಿತ, ಶಿಕ್ಷಣ ಆರೋಗ್ಯದ, ದುಬಾರಿ ಆಗಿರುವುದರಿಂದ ಜನರನ್ನು ಬೀದಿಗೆ ಬರುವಂತೆ ಮಾಡಿದೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಿ, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ಬದಲು ಜಿಲ್ಲಾ ಆಡಳಿತವು ಬಡ ಜನರ ಆರೋಗ್ಯ ಕಾಪಾಡಲು ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು …

Read More »
Featured Video Play Icon

ಪ್ರಲ್ಲಾದ್ ಜೋಶಿ ಮಾತಿಗೆ ಟಕ್ಕರ್ ನೀಡಿದ ರಜತ್ ಉಳ್ಳಾಗಡ್ಡಿ…

ಹುಬ್ಬಳ್ಳಿಯಲ್ಲಿ ಪ್ರಲ್ಲಾದ ಜೋಶಿ ಅವರು ಪೊಲೀಸ್ ಅಧಿಕಾರಿ ಜೊತೆ ನಡೆದು ಕೊಂಡ ರೀತಿ ಬಗ್ಗೆ ಮಾತನಾಡಿದ ರಜತ ಉಳ್ಳಾಗಡ್ಡಿ.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತನ್ನದೇ ಆದ ಘನತೆ ಗೌರವ ಹೊಂದಿದೆ, ಸಾರ್ವಜನಿಕ ಹಿತ ರಕ್ಷಣೆಗೆ ತಮ್ಮ ಜೀವ ಮತ್ತು ಜೀವನವನ್ನು ಮುಡುಪಾಗಿಟ್ಟ ನಮ್ಮ ಪೊಲೀಸರು ಹಬ್ಬ ಹರಿದಿನ ಎನ್ನದೆ ಕರ್ತವ್ಯ ಪ್ರಲ್ಲಾದ್ ಜೋಶಿ ಮಾತಿಗೆ ಟಕ್ಕರ್ ನೀಡಿದ ರಜತ್ ಉಳ್ಳಾಗಡ್ಡಿ…@112Hubdwd @CMofKarnataka @compolhdc @DgpKarnataka @DKShivakumar @JoshiPralhad @HMOKarnataka @RVUllagaddimath …

Read More »

ಡಾ. ವ್ಹಿ.ಸಿ. ಐರಸಂಗ ವಿರಚಿತ ಕನವಗಳ ವಾಚನ ಹಾಗೂ ಗೀತಗಾಯನ ಕಾರ್ಯಕ್ರಮ…

ಧಾರವಾಡ: ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ, ದಿ 12 ರವಿವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ-50 ವರ್ಷ ಅಂಗವಾಗಿ ಶ್ರೀಮತಿ ಚೆನ್ನವ್ವ ಚೆನ್ನಪ್ಪ ಐರಸಂಗ ದತ್ತಿ ಹಾಗೂ ರಾಮಚಂದ್ರ ಚಿಲಕವಾಡ ಸ್ಮರಣಾರ್ಥ ದತ್ತಿ ಕಾರ್ಯಕ್ರಮ ಡಾ. ವ್ಹಿ.ಸಿ. ಐರಸಂಗ ವಿರಚಿತ ಕನವಗಳ ವಾಚನ ಹಾಗೂ ಗೀತಗಾಯನ ಕಾರ್ಯಕ್ರಮ ಎಪ೯ಡಿಸಲಾಗಿದೆ ಎಂದು ಡಾ. ಅಂಗರಾಜ …

Read More »

ಕಾಲುನೋವಿನಿಂದ ಬಳಲುತ್ತಿದ್ದ ಎಎಸ್‌ಐ ವಿಷ ಸೇವಿಸಿ ಆತ್ಯಹತ್ಯೆ…

ಕುಂದಗೋಳ: ತಾಲೂಕಿನ ಗುಡಿಗೇರಿಯ ಪೊಲೀಸ್ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಅವರು ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಪಾಳಿ ಕಾರ್ಯನಿರ್ವಹಿಸಿ ಹೋಗಿದ್ದ ಶಾಂತವೀರಪ್ಪ ಅವರು ವಸತಿ ಗೃಹದ ಆವರಣದ ಬಳಿ ದೇಗುಲ ಭಾಗದಲ್ಲಿ ಮಲಗಿದ್ದಾರೆ. ಮಂಗಳವಾರ ಮಧ್ಯಾಹ್ನ ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ಅವರನ್ನು ಲಕ್ಷೇಶ್ವರ ಆಸ್ಪತ್ರೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಬಸವರಾಜ ಅವರು ವಿಷ …

Read More »

You cannot copy content of this page