ಬೆಂಗಳೂರು: ಟಿ. ದಾಸರಹಳ್ಳಿ ಬಾಗಲಗುಂಟೆ ವ್ಯಾಪ್ತಿಯ ಹಾವನೂರು ಬಡಾವಣೆಯಲ್ಲಿ ಒಂದೂವರೆ ವರ್ಷದಿಂದ ಮುಚ್ಚಿದ್ದ ಮನೆಯ ಬಾತ್ರೂಂನಲ್ಲಿ 50 ವರ್ಷದ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ದಾಕ್ಷಾಯಿಣಿ (50) ಎಂದು ಗುರುತಿಸಲಾಗಿದೆ. ಸುಮಾರು 10 ವರ್ಷಗಳ ಹಿಂದೆ ಪತಿ ಉಮೇಶ್ ಮೃತಪಟ್ಟಿದ್ದು, ಬಳಿಕ ಅನಾರೋಗ್ಯದಿಂದ ಏಕೈಕ ಮಗನೂ ಮೃತಪಟ್ಟಿದ್ದ. ಕುಟುಂಬಸ್ಥರನ್ನು ಕಳೆದುಕೊಂಡಿದ್ದ ದಾಕ್ಷಾಯಿಣಿ ಹಲವು ವರ್ಷಗಳಿಂದ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಸುಮಾರು ಒಂದೂವರೆ ವರ್ಷದಿಂದ ಮನೆ ಮುಚ್ಚಿದ್ದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
