Breaking News

ಕರ್ನಾಟಕ

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 6 ವರ್ಷದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಹಿನ್ನೆಲೆ ಕಾಡುಗೋಡಿ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ರಂಗಸ್ವಾಮಿ, ಪಿಎಸ್‌ಐ ನಿಂಗರಾಜು ಹಾಗೂ …

Read More »

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: ಠಾಣೆ ಮುಂದೆ ಪಟಾಕಿ ಸಿಡಿಸಿ ಆಕ್ರೋಶ ಹೊರಹಾಕಿದವರು! ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ! ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: ಠಾಣೆ ಮುಂದೆ ಪಟಾಕಿ ಸಿಡಿಸಿ …

Read More »

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ ಜಗಳಕ್ಕೆ ಪೊಲೀಸರೇ ಮಧ್ಯಪ್ರವೇಶ ಬೆಕ್ಕು ಗರ್ಭಿಣಿ ಆಯ್ತು… ಆದರೆ ಜಗಳ ಯಾರದ್ದು…? ನೆರೆಹೊರೆಯವರ ‘ವಿಚಿತ್ರ’ ವಾರ್! ಬೆಂಗಳೂರು: ಸಣ್ಣ ವಿಷಯಕ್ಕೆ ದೊಡ್ಡ ಗಲಾಟೆ ಆಗೋದು ಹೊಸದೇನಲ್ಲ. ಆದರೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆ ಕೇಳಿದ್ರೆ ನೀವು ಕೂಡ ನಕ್ಕುಬಿಡ್ತೀರಾ ಅಥವಾ ಆಶ್ಚರ್ಯ ಪಡ್ತೀರಾ ಅನ್ನೋದು ಖಚಿತ!. ನಗರದ …

Read More »

VIDEO: ಶಾಲಾ ಆವರಣದಲ್ಲಿ ನಾಗರಹಾವು ಕಚ್ಚು – ಟೀಚರ್ ಸಮಯಪ್ರಜ್ಞೆ ಮೆರೆದ ಕ್ಷಣ..!

SHOCKING: ವಿದ್ಯಾರ್ಥಿನಿಗೆ ನಾಗರಹಾವು ಕಚ್ಚು – ಬಾಯಿಯಿಂದ ವಿಷ ಹೀರಿಸಿ ಪ್ರಾಣ ಉಳಿಸಿದ ಶಿಕ್ಷಕ..! ಚಿತ್ರದುರ್ಗದಲ್ಲಿ ಹೃದಯಕಂಪಿ ಕ್ಷಣ: ಹಾವು ಕಚ್ಚಿದ ಬಾಲಕಿ, ಶಿಕ್ಷಕರ ಧೈರ್ಯಕ್ಕೆ ಉಳಿದ ಜೀವ..! ನಾಗರಹಾವು ದಾಳಿ – ಕ್ಷಣಾರ್ಧದಲ್ಲಿ ಪ್ರಥಮ ಚಿಕಿತ್ಸೆ ನೀಡಿ ವಿದ್ಯಾರ್ಥಿನಿ ಉಳಿಸಿದ ಟೀಚರ್..! ವಿಷ ಹೀರಿದ ಶಿಕ್ಷಕ: ಪ್ರಾಣ ಪಣಕ್ಕಿಟ್ಟು ಬಾಲಕಿ ಉಳಿಸಿದ ಚಿತ್ರದುರ್ಗದ ಘಟನೆ..! ಹಾವು ಕಚ್ಚಿದ ವಿದ್ಯಾರ್ಥಿನಿ ಚೀರಾಟ – ಓಡಿ ಬಂದ ಶಿಕ್ಷಕನ ಸಾಹಸಕ್ಕೆ ಉಳಿದ …

Read More »

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.. ಘಟನೆ ಹುಬ್ಬಳ್ಳಿಯ ಹಳೆ ಹುಬ್ಬಳ್ಳಿ ನಡೆದಿದ್ದು, ಯುವಕನು ಮನೆಯಲ್ಲಿ ರಾತ್ರಿಯ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ..ಸಂಬಂಧಿಕರು ರಾತ್ರಿಯ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ… ಪ್ರಕರಣಕ್ಕೆ ಸಂಬಂಧಿಸಿದಂತೆ Old Hubballi Police Station ನಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.. …

Read More »

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲು.. ಹುಬ್ಬಳ್ಳಿ–ಧಾರವಾಡ ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿಶೀಟರ್ ಹ್ಯಾರಿಸ್ ಪಠಾಣ್ (35) ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ… ವಿದ್ಯಾಗಿರಿ ಪೊಲೀಸ್ ಠಾಣೆ ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕ್ರಿಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ, ಅಪಹರಣ ಹಾಗೂ ಕೊಲೆ ಪ್ರಕರಣಗಳಲ್ಲಿ …

Read More »

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಕಾಂಪ್ಲೆಕ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದಾರೆ. ಅಗ್ನಿ ಅವಘಡದಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಹಿರಿಯ …

Read More »

ಯುವಕನ ಮೇಲೆ ಗೂಂಡಾಗಿರಿ.. ಹಾಡಹಗಲೇ ಯುವಕನನ್ನ ಆಟೋದಲ್ಲಿ‌ ಅಪಹರಣ…

ಎಲ್ಲಿ ದ್ದೀರಿ ಪೋಲೀಸ್ ಅಧಿಕಾರಿಗಳೇ… ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ನಿಲ್ಲುವ ಲಕ್ಷಣವೇ ಕಾಣಿಸುತ್ತಿಲ್ಲ.ದಿನೇ ದಿನೇ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಸಾರ್ವಜನಿಕರ ಭದ್ರತೆ ಪ್ರಶ್ನಾರ್ಥಕವಾಗುತ್ತಿದೆ.ಹಾಡಹಗಲೇ ಯುವಕನ ಮೇಲೆ ಗೂಂಡಾಗಿರಿ ನಡೆಸಿ, ಆಟೋದಲ್ಲಿ ಅಪಹರಣ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಣತಿ ದೂರದಲ್ಲೇ ನಡೆದಿದೆ.ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಹಾಗೂ ಸಹೋದರರು ಯುವಕನ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಬಲವಂತವಾಗಿ ಆಟೋದಲ್ಲಿ ಅಪಹರಣ ಮಾಡಿಕೊಂಡು ಹೋಗಿದ್ದಾರೆ …

Read More »

ಈ ರೀತಿಯ ಪೊಲೀಸ್ ಮಹಾನಿರ್ದೇಶಕರ (DGP) ಹಾಗೂ ಸರ್ಕಾರದ ಆದೇಶಗಳಿಗೆ ಇಂದು ಕವಡೆ ಕಾಸಿನಷ್ಟು ಬೆಲೆಯೂ ಉಳಿದಿಲ್ಲ…?

ಡಿಜಿ ಆದೇಶಗಳನ್ನು ಗಾಳಿಗೆ ತೂರಿ, ಕೆಲ ಟ್ರಾಫಿಕ್ ಪೊಲೀಸರು ಖಡಕ್ ಅಧಿಕಾರಿಯ ಹೆಸರನ್ನೇ ಬಂಡವಾಳ ಮಾಡಿಕೊಂಡು ತಮ್ಮ ಆಟವನ್ನಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಜನರ ಮುಂದೆ ನಿಂತಿದೆ.ರಸ್ತೆಯಲ್ಲಿ ಸಿಕ್ಕಸಿಕ್ಕ ವಾಹನ ಸವಾರರ ಗೋಳು ಕೇಳೋರು ಯಾರು..? ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಾದವರು ಮಾಡಿದ್ದೇನು ಗೊತ್ತಾ…? ಪೊಲೀಸ್ ಕಂಡ ಕಥೆಗಳು… ಕಡ್ಡಾಯವಾಗಿ ವಾರದ ರಜೆ ನೀಡಬೇಕು ಎಂಬ ಆದೇಶ ಬಂದು ಸಾಕಷ್ಟು ವರ್ಷಗಳೇ ಕಳೆದರೂ, ಅದು ಇಂದಿಗೂ ಕಾಗದದಲ್ಲೇ ಉಳಿದಿದೆ. …

Read More »

ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳು ಅರೆಸ್ಟ್

ನಗರದಲ್ಲಿ ಅಸಹಾಯಕ ಮಹಿಳೆಯೊಬ್ಬಳ ಮೇಲೆ ಇಬ್ಬರು ನರಾಧಮರು ಸಾಮೂಹಿಕ ಅತ್ಯಾಚಾರ ಎಸಗಿ, ಆ ವಿಕೃತ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಅಮಾನವೀಯ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ 9ರಂದು ನಗರದ ಅಂಬೇಡ್ಕರ್ ಮೈದಾನದ ಸಮೀಪ ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದ ಆರೋಪಿಗಳು, ಮದ್ಯಪಾನ ಮಾಡಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಈ ಘೋರ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣ …

Read More »