BigTv News
March 8, 2025
Breaking News, ಬೆಂಗಳೂರು, ಸಿನಿಮಾ, ಸುದ್ದಿ
ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್ವುಡ್ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಮ್ಯಾಗೆ ಮುಂಗಾರು ಮಳೆ ಡೈರೆಕ್ಟರ್ ಮೇಲೆ ನಂಬಿಕೆ ಹೆಚ್ಚಾಗಿದೆ. ಅಷ್ಟೆ ಅಲ್ಲ ನಟಿ ರಶ್ಮಿಕಾ ಬಗ್ಗೆ ಇಲ್ಲ ಸಲ್ಲದ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ರಾಂಗ್ ಆಗಿದ್ದಾರೆ. ‘ಸ್ಯಾಂಡಲ್ವುಡ್ ಕ್ವೀನ್’ ರಮ್ಯಾ ಯಾವಾಗ ಸಿನಿಮಾಕ್ಕೆ ಕಮ್ಬ್ಯಾಕ್ ಮಾಡ್ತಾರೆ ಅನ್ನೋದು ಅಭಿಮಾನಿಗಳ ದೊಡ್ಡ ಪ್ರಶ್ನೆ ಆಗಿತ್ತು. ರಂಗ ಎಸ್ಎಸ್ಎಲ್ಸಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ ಡೈರೆಕ್ಟರ್ …
Read More »
Shaikh BigTv
May 1, 2024
Breaking News, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಆರು ತಿಂಗಳ ಹಿಂದೆಯೇ ಇದರ ಬಗ್ಗೆ ಮಾಹಿತಿ ಇದ್ದರೂ ಮೈತ್ರಿ ಮಾಡಿಕೊಂಡಿದ್ದು, ಪ್ರಜ್ವಲ್ ರೇವಣ್ಣ್ ನ ಪ್ರಕಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದು ಯುಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಸರ್ಕಾರ ಎಸ್ ಐ ಟಿಗೆ ಕೊಟ್ಟಿದೆ. ಈ …
Read More »
BigTv News
May 1, 2024
Breaking News, ಸುದ್ದಿ
ಮೇ 1 ಹೌದು ಇಂದು ರಾಷ್ಟ್ರಿಯ ಕಾರ್ಮಿಕ ದಿನಾಚರಣೆ ಹಿನ್ನಲೆ ದಿನವಿಡೀ ಕೆಲಸ ಮಾಡುವ ಹಾಗೂ ದಿನನಿತ್ಯ ಕಷ್ಟಪಟ್ಟು ದುಡಿಯು ಶ್ರಮಿಕ ವರ್ಗದ ಜನರ ಶ್ರಮಕ್ಕಾಗಿ ಮಿಸಲು ಇಡುವ ಸಲುವಾಗಿ ಇಂದು ದೇಶದಲ್ಲಿ ಕಾರ್ಮಿಕ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಕೂಲಿಕಾರ್ಮಿಕ ಶ್ರಮಕ್ಕಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ದುಡಿಯುವ ಕೈ ಗಳಿಗೆ ಇಂದು ರಜೆ ನೀಡಲಾಗುದ್ದು ನಗರದಲ್ಲಿ ಇಂದು ಕಾರ್ಮೀಕ ವರ್ಗದ ಜನರು ಅತ್ಯಂತ ಸಡಗರ ಮತ್ತು …
Read More »
BigTv News
January 16, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದು ಹೇಳಿದರು. ದೇಶವನ್ನು, ಸಾಮಾನ್ಯ ಜನರನ್ನು …
Read More »
BigTv News
January 16, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರು 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಸರ್ಕಾರ ಈ ಕುರಿತು ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸೋಮವಾರ ಹಾವೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು” ಎಂದು ಹೇಳಿದ್ದಾರೆ. 2024-25ನೇ ಸಾಲಿನ ಬಜೆಟ್ನಲ್ಲಿಯೇ 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಗೊಳಿಸುವ …
Read More »
BigTv News
January 16, 2024
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಮುಖ್ಯ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮಾತನಾಡಿರುವ ಕುರಿತು ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ನಾಯಕರು ವಾರ್ನಿಂಗ್ ನೀಡಿದ್ದಾರೆ. ಈ ಕುರಿತು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳ ಜೊತೆಗೆ ಕಾಂಗ್ರೆಸ್ ಮಾಜಿ ಶಾಸಕ ಎಸ್.ರಾಮಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಇನ್ನೊಮ್ಮೆ ಈ ರೀತಿ ಏಕವಚನದಲ್ಲಿ ಮಾತಾಡಿದರೆ ಅನಂತಕುಮಾರ ಹೆಗಡೆ …
Read More »
BigTv News
January 12, 2024
Uncategorized, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಯುವಜನತೆಗೆ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮಾಧ್ಯಮಗಳ ಮೂಲಕ ಪ್ರಶ್ನಿಸಿದ್ದಾರೆ.ಕೆಳಿದರೆ ನಾವು ಹಾಗೆ ಮಾಡುತ್ತೆವೆ ಹಿಗೆ ಮಾಡುತ್ತೆವೆ ಎಂದ ಇಗ ಉದ್ಯೊಗ ಎಲ್ಲಿ ಎಂದರು. ನಾವು ನುಡಿದಂತೆ ನಡೆದಿದ್ದೇವೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆಯೇ? ಈ ಪ್ರಶ್ನೆಯನ್ನು ಆ ಪಕ್ಷದವರು ಒಮ್ಮೆ ತಮಗೆ ತಾವೇ ಹಾಕಿಕೊಳ್ಳಬೇಕು. …
Read More »
BigTv News
January 12, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಗೆದ್ದು ಬರಲು ನಾನಾ ತಂತ್ರಗಾರಿಕೆ ಹೆಣೆಯುತ್ತಿದೆ. ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟದವರಿಗೆ ಚುನಾವಣಾ ಚಟುವಟಿಕೆಗಳು ಕಾಂಗ್ರೆಸ್ನಲ್ಲಿ ಗರಿಗೆದರಿವೆ.ನಾನಾ ರಿತಿಯ ತಂತ್ರಗಾರಿಕೆ ಇದು . ಕಾಂಗ್ರೆಸ್ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಒಟ್ಟು 5 ಕ್ಲಸ್ಟರ್ ಮಾಡಿಕೊಂಡು ಮುನ್ನುಗ್ಗಲು ಸಜ್ಜಾಗಿದೆ. ಕರ್ನಾಟಕವು ಮೊದಲ ಕ್ಲಸ್ಟರ್ನಲ್ಲಿ ಬರಲಿದೆ. ಅದರೊಂದಿಗೆ ತೆಲಂಗಾಣ ಮತ್ತು ಕೇರಳ ರಾಜ್ಯಗಳು ಇದ್ದು, ಈ ಮೂರು ರಾಜ್ಯಗಳಲ್ಲಿ …
Read More »
BigTv News
January 12, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಶಿವಮೊಗ್ಗ: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಹೈಕಮಾಂಡ್ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ರು, ಆದರೆ, ಇದೀಗ ಆಯೋಧ್ಯೆಗೆ ಭೇಟಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಶುಕ್ರವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದ ಸಿದ್ದರಾಮಯ್ಯ ಅವರು, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ …
Read More »
BigTv News
January 10, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಕನ್ನಡದಲ್ಲಿ ಇಂಧನ ಬೆಲೆಯನ್ನು ಪ್ರದರ್ಶಿಸಲು ಪ್ರಾರಂಭಿಸಲಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ. ನಾನು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸಭೆಯೊಂದರಲ್ಲಿ ಭಾಗವಹಿಸುತ್ತಿದ್ದಾಗ ಬೆಲೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪ್ರದರ್ಶಿಸಲಾಗುತ್ತದೆ ಎಂದು ಸ್ನೇಹಿತರೊಬ್ಬರು ಸೂಚಿಸಿದರು. ಕೂಡಲೇ ತೈಲ ಕಂಪನಿಗಳಿಗೆ ಬೆಲೆಗಳನ್ನು ಕನ್ನಡದಲ್ಲಿ ಪ್ರದರ್ಶಿಸಲು ನಿರ್ದೇಶನ ನೀಡುವಂತೆ ನನ್ನ ಸಚಿವಾಲದ ಸಿಬ್ಬಂದಿಗೆ …
Read More »