BigTv News
April 9, 2025
Breaking News, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಾಕುವ ಕೋಮುವಾದಿ ರಾಜಕಾರಣವನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ಸಿನ ಜನವಿರೋಧಿ, ಬೆಲೆ ಏರಿಕೆ, ಭ್ರಷ್ಟಾಚಾರದ ನೀತಿ ವಿರುದ್ಧ ಈ ಹೋರಾಟ ನಡೆಯುತ್ತಿದೆ ಎಂದರು. ಕೇಂದ್ರ ಸರಕಾರವು ಗ್ಯಾಸ್ ಸಿಲಿಂಡರ್ಗೆ 50 ರೂ. ಹೆಚ್ಚಿಸಿದೆ. ಬಿಜೆಪಿಯವರು ಕೇಂದ್ರದ ವಿರುದ್ಧ ಹೋರಾಟ ಮಾಡಲಿ ಎಂದು ಮುಖ್ಯಮಂತ್ರಿಗಳು ಹೇಳಿದ್ದನ್ನು ಪ್ರಸ್ತಾಪಿಸಿದ ಅವರು, ಮುಖ್ಯಮಂತ್ರಿಗಳೇ ಒಂದೂವರೆ …
Read More »
BigTv News
April 8, 2025
Breaking News, ಬೆಂಗಳೂರು, ರಾಜಕೀಯ
ಗಡಿನಾಡು ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ನಳಿನ್ ಮತ್ತು ಡಿಕೆಶಿ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ವೇಳೆ, ಮಧೂರು ದೇವರ ಅನುಗ್ರಹದಿಂದ ನಳಿನ್ ಮತ್ತೆ ರಾಜ್ಯಾಧ್ಯಕ್ಷರಾಗಲಿ, ಮಾಜಿ ಆಗದೇ ಇರಲಿ ಎಂದು ಡಿಕೆ ಶಿವಕುಮಾರ್ ಭಾಷಣದಲ್ಲಿ ಹೇಳಿರುವ ವಿಡಿಯೋ ತುಣುಕು ಎಲ್ಲೆಡೆ ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ …
Read More »
BigTv News
April 8, 2025
Breaking News, ಬೆಂಗಳೂರು, ರಾಜಕೀಯ
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಅರ್ಜಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.ವಿಚಾರಣೆ ಆರಂಭವಾದಾಗ ಹೈಕೋರ್ಟ್ ನ್ಯಾಯಾಧೀಶರು ಎಸ್ ಪಿ ಪಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದರು. ಬಳಿಕ ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶಿಸಿದರು. ಈ ಹಿಂದೆ ಕೆ.ಆರ್ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ …
Read More »
BigTv News
April 2, 2025
Breaking News, ಕರ್ನಾಟಕ, ರಾಜಕೀಯ
ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.ಕರ್ನಾಟಕದಲ್ಲಿ ವಿವಿಧ ರಾಷ್ಟ್ರೀಯ ಹೆದ್ದಾರಿ ಬಳಕೆ ಮಾಡುವ ವಾಹನ ಸವಾರರು ಏಪ್ರಿಲ್ 1ರಿಂದ ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿ ಮಾಡಬೇಕಿದೆ.ಹೊಸ ನೀತಿಯಲ್ಲಿ ಗ್ರಾಹಕರಿಗೆ ಕೆಲವು ರಿಯಾಯಿತಿಗಳ ದೊರೆಯಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಇನ್ನೂ …
Read More »
BigTv News
April 2, 2025
Breaking News, ಬೆಂಗಳೂರು, ರಾಜಕೀಯ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿಗಳಿವೆ. ನಮ್ಮ ತನಿಖೆಯಲ್ಲಿ ಅವರ ತಪ್ಪುಗಳು ಸಾಬೀತಾಗಿವೆ. ಹೀಗಾಅಗಿ ಲೋಕಾಯುಕ್ತ ವರದಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದೆ ಎಂದು ತಿಳಿದುಬಂದಿದೆ.
Read More »
BigTv News
March 23, 2025
Breaking News, ಬೆಂಗಳೂರು, ರಾಜಕೀಯ
ಕಂದಾಯ ಇಲಾಖೆ ಅಧಿಕಾರಿಗಳು ಜೆಸಿಬಿ ಸಮೇತ ಕೇತಗಾನಹಳ್ಳಿ ಬಳಿ ಆಗಿದೆ ಎನ್ನಲಾದ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಮಾರಸ್ವಾಮಿ ಕುಟುಂಬಸ್ಥರ ವಿರುದ್ಧ ಈ ಒತ್ತುವರಿ ಆರೋಪ ಕೇಳಿಬಂದಿತ್ತು. ಬಳಿಕ ಭೂಒತ್ತುವರಿ ಆರೋಪ ಸಂಬಂಧದ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ತಂಡವನ್ನು ಕೂಡ ರಚಿಸಿದ್ದರು.ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ ಕುಮಾರಸ್ವಾಮಿ ಅವರ ತೋಟದ ಮನೆ ಇದೆ. ಆದರೆ ಈ ಭಾಗದಲ್ಲಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ …
Read More »
BigTv News
March 11, 2025
SPECIAL NEWS, ರಾಜಕೀಯ, ಹುಬ್ಬಳ್ಳಿ-ಧಾರವಾಡ
ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಸಾದ ಯೋಜನೆಯ ಭಾಗವಾಗಿ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಮಾಡುವುದಾಗಿ ತಿಳಿಸಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಪ್ರಸಾದ ಯೋಜನೆಯ ಅಡಿಯಲ್ಲಿ 18.37 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಾಹಿತಿ ನೀಡಿದ್ದಾರೆ.ಈ ಯೋಜನೆಯ ಅಡಿಯಲ್ಲಿ ತೀರ್ಥಯಾತ್ರೆ ಮತ್ತು ಪಾರಂಪರಿಕ ತಾಣಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು, ಧಾರ್ಮಿಕ ಪ್ರವಾಸೋದ್ಯಮ …
Read More »
BigTv News
March 11, 2025
Breaking News, Crime, ಬೆಂಗಳೂರು, ರಾಜಕೀಯ
ರನ್ಯ ರಾಜಕೀಯ ರಹಸ್ಯ ರಮ್ಯಾ ಚಿನ್ನದ ಬಲೆಯಲ್ಲಿ ಸಚಿವರು ಪ್ರಭಾವಿಗಳಿಗೆ ನಡುಕ ಹುಟ್ಟಿದೇಕೆ ರನ್ನ ಮೊಬೈಲ್ ನಲ್ಲಿ ಇದೆಯ ರಹಸ್ಯ. ರನ್ಯಾ ಸ್ಟಾರ್ ಫ್ರೆಂಡ್ ಬಂಧನ ಇಬ್ಬರು ಸಚಿವರು ಆರೋಪ ಬಿಜೆಪಿ ನೇರ ಆರೋಪ ಉಕ್ಕಿನ ಕಂಪನಿ ಹನ್ನೆರಡು ಎಕರೆ ಸರ್ಕಾರಿ ಭೂಮಿ ನನಗೆ 15 ದಿನ ನ್ಯಾಯಾಂಗ ಬಂಧನ ಹಣ ಕಟ್ಟದೇ ಇರೋದ್ರಿಂದ ಸರ್ಕಾರದಿಂದ ಭೂಮಿ ಮಂಜೂರಾಗಿಲ್ಲ ಕಾನೂನಿಗೆ ಮತ್ತಷ್ಟು ಸಂಕಷ್ಟ. ರನ್ಯಾ ರಾವ್ ಕೇಸು ಸರ್ಕಾರದ ಬುಡಕ್ಕು …
Read More »
BigTv News
March 7, 2025
Breaking News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ
ವಿಧಾನಸೌಧಕ್ಕೆ ಇದೀಗ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ.ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡಲಿಸಲಿದ್ದಾರೆ ಗ್ಯಾರಂಟಿ ಯೋಜನೆಗಳನ್ನು ಹೇಗೆ ಮುಂದಿವರಿಸುತ್ತಾರೆ?ಗ್ಯಾರಂಟಿ ಯೋಜನೆಗಳಿಗೆ ಹೇಗೆ ಹಣ ಹೊಂದಿಸುತ್ತಾರೆ? ಬಜೆಟ್ ನಗಾತ್ರ ನಾಲ್ಕು ಲಕ್ಷ ಒಂಬತ್ತು ಸಾವಿರ ಕೋಟಿ. ಕಳೆದ ಬಾರಿಗಿಂತ 35 ಸಾವಿರ ಕೋಟಿ ಹೆಚ್ಚಿರುವ ಬಜೆಟ್. ರೈತರಿಗೆ ಪ್ರೋತ್ಸಾಹ ಧನ ನೀರಾವರಿಗೇ ಒತ್ತು, ಗ್ರಾಮೀಣ ಭಾಗದ ಮೂಲ ಸರ್ಕಾರಗಳಿಗೆ ಒತ್ತು,ಮಹಿಳೆಯರು,ಯುವ ಸಮೂಹಕ್ಕೆ ಒತ್ತು, ಕಾನೂನು ಬೆಲೆ ಏರಿಕೆ ಹೊರ ಇಳಿಸುತ್ತಾರ ಸಿಎಂ ಸಿದ್ದರಾಮಯ್ಯ. ಖಜಾನೆ …
Read More »
BigTv News
March 6, 2025
Breaking News, ರಾಜಕೀಯ, ರಾಜಕೀಯ ಸುದ್ದಿ
ಈ ಹಿಂದೆ ಬಾಕಿ ಇರುವ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ನೀಡುವುದಾಗಿ ಹೇಳಿಕೆ ಕೊಟ್ಟಿದ್ದ ಲಕ್ಷ್ಮಿ ಹೆಬ್ಬಾಳಕರ್ ಇದೀಗ ಎಲ್ಲಾ ಗುರು ಲಕ್ಷ್ಮಿಯರಿಗೆ ಇನ್ನೊಂದು ಸಂತಸ ಸುದ್ದಿಯನ್ನು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವು ಪ್ರಮುಖವಾಗಿ ಆಯ್ಕೆಯಾಗಿ ಬರಲು ಕಾರಣವಾಗಿದೆ ಈ ಗೃಹಲಕ್ಷ್ಮಿ ಹಣದಿಂದ ಅನೇಕ ಮಹಿಳೆಯರು ತಮ್ಮ ತಮ್ಮ ಪ್ರತಿಭೆ ಹೊರಹಕಾಲು ಸಹಾಯವಾಯಿತು. ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ತೋಡಿಸಿದ್ದು, ಗೃಹಲಕ್ಷ್ಮೀ ಹಣ ಬಳಸಿ ಶಾಲಾ ಮಕ್ಕಳಿಗೆ ಸಹಾಯ ಮಾಡಿದ್ದು, ಗೃಹಲಕ್ಷ್ಮಿ ಹಣದಿಂದ ಹೊಸ …
Read More »