Breaking News

Health & Fitness

ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಬಿಗ್ ಶಾಕ್ ಕೊಟ್ಟಿದೆ,ಡೆಡ್ಲಿ ಕೆಮಿಕಲ್ ಪತ್ತೆ.

ಪನ್ನೀರ್ ಸೇವನೆ ಮಾಡುವಾಗ ಜಾಗರೂಕರಾಗಿರಿ. ಯಾಕೆಂದರೆ ಆಹಾರ ಇಲಾಖೆ ಪನ್ನೀರ್ ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಹೇಳಿದೆ. ಹಲವೆಡೆ ದಾಳಿ ಮಾಡಿ ಸಂಗ್ರಹಿಸಿದ ಪನ್ನೀರ್ ಸೇವನೆಗೆ ಅಸುರಕ್ಷಿತ ಎಂದು ಲ್ಯಾಬ್ ಟೆಸ್ಟ್ ರಿಪೋರ್ಟ್ ಬಹಿರಂಗವಾಗಿದೆ.ಪನ್ನೀರ್‌ನಲ್ಲಿ ಕ್ಯಾಲ್ಶಿಯಂ, ಪ್ರೋಟಿನ್ ಕಡಿಮೆ ಇರುವುದು ವರದಿಯಿಂದ ತಿಳಿದು ಬಂದಿದೆ. ಅಲ್ಲದೆ ಈ ಪನ್ನೀರ್ ಅನ್ನು ಮೃದುವಾಗಿಸಲು ಕೆಮಿಕಲ್ ಬಳಕೆ ಮಾಡುತ್ತಿರುವುದು ಗೊತ್ತಾಗಿದೆ. ಈ ಕೆಮಿಕಲ್ ಹೃದಯ ಸಂಬಂಧಿ ಕಾಯಿಲೆಗೆ ಕಾರಣವಾಗುತ್ತದೆ. ಇದರಿಂದ ಕಿಡ್ನಿ ಸಮಸ್ಯೆ ಕೂಡ …

Read More »

ಸಾರಿಗೆ ಸಿಬ್ಬಂದಿಯಿಂದ ರಕ್ತದಾನ: ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ಶಿಬಿರ ಆಯೋಜನೆ.

ಹುಬ್ಬಳ್ಳಿಯ ವಾಯುವ್ಯ ಸಾರಿಗೆ ಸಂಸ್ಥೆ ಹೊಸೂರ್ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಾಯು ಸಾರಿಗೆ ಸಂಸ್ಥೆಯ ಸಿಬ್ಬಂದಿ ವರ್ಗದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಗುರುವಾರ ಆಯೋಜಿಸಲಾಗಿತ್ತು. ಡಾಕ್ಟರ್ ಎಸ್. ಎಫ್ ಕಮ್ಮಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಶಿಬಿರವನ್ನು ಪ್ರಾರಂಭಿಸಲಾಯಿತು “ರಕ್ತದಾನ ಮಹಾದಾನ” ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ,ಬದಲಿಗೆ ಒಂದು ಜೀವ ಉಳಿಸಿದಂತಾಗುತ್ತದೆ. ರಕ್ತದಾನ ಮಾಡುವುದರಿಂದ ಅಶಕ್ತ ವಾಗುವುದಿಲ್ಲ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ …

Read More »

ಸೈನೆಡ್,! ಹಸಿರು ಬಟಾಣಿ.

ಇದೀಗ ಮಾರುಕಟ್ಟೆಯಲ್ಲಿ ಆಹಾರದ ಬಗ್ಗೆ ಹೆಚ್ಚು ಗಮನವಹಿಸುತ್ತಿರುವ ಸಾರ್ವಜನಿಕರು ಕೆಲವು ಆಹಾರ ಪದಾರ್ಥಗಳ ಮೇಲೆ ರಾಸಾಯನಿಕ ವಸ್ತುಗಳನ್ನು ಉಪಯೋಗಿಸುವ ಸುದ್ದಿ ಸುದ್ದಿ ಕೇಳಿ ಬರದಾಗಿರುವ ಸಮಯದ ನಡುವೆ ಇನ್ನೊಂದು ವಿಶೇಷ ಭಯಾನಕ ಸುದ್ದಿ ಜಲತಾಣದಲ್ಲಿ ಹರಿದಾಡುತ್ತಿದೆ. ಸಿನಿಮಾಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಇತರೆ ಕಾರ್ಯಕ್ರಮಗಳಲ್ಲಿ ಜನರು ಇಷ್ಟಪಟ್ಟು ಸವಿಯುವ ತಿಂಡಿಯಂದರೆ ಅದು ಕರಿದ ಬಟಾಣಿ ಇದೀಗ ಕರಿದ ಬಟಾಣಿಯೂ ತಿನ್ನಲು ಯೋಗ್ಯವಲ್ಲವೆಂದು ವೈದ್ಯರು ಪರೀಕ್ಷಿಸುವ ಮೂಲಕ ಕರೆದ ಬಟಾಣಿಯೂ ಆರೋಗ್ಯಕ್ಕೆ ಸೂಕ್ತ …

Read More »

ಉಚಿತ ಅರೋಗ್ಯ ಶಿಬಿರ.

ಇದೀಗ ಹುಬ್ಬಳ್ಳಿಯಲ್ಲಿ ನಾಳೆಯಿಂದ ಗರ್ಭದಾರಣೆ ಜಾಗೃತಿ ಮಾಸ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹುಬ್ಬಳ್ಳಿಯ ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿ ಗರ್ಭಿಣಿಯರು ಮತ್ತು ಗರ್ಭಧಾರಣೆ ಪೂರ್ವ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸಲಹಾ ಶಿಬಿರವನ್ನು ಏರ್ಪಡಿಸಲಾಗಿದೆ. ದಿನಾಂಕ ಮಾರ್ಚ್ 3ರಿಂದ ದಿನಾಂಕ ಮಾರ್ಚ್ 13ರವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಆರೋಗ್ಯ ತಪಾಸಣಾ ಶಿಬಿರವು ನಡೆಯಲಾಗುತ್ತದೆ. ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ. ಶೋಭಾ ಬೆಂಬಳಗಿ …

Read More »

ಇಡ್ಲಿ ಪ್ರಿಯರಿಗೆ ಭಯಾನಕ ಸುದ್ದಿ

ಬೆಂಗಳೂರಿನಲ್ಲಿ ಇಡ್ಲಿ ತಯಾರಿಕೆ ಹಂತದಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ಗಳನ್ನು ಬಳಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಿಸಿಯಲ್ಲಿ ಬೇಯಿಸಿದಾಗ ಅದರಲ್ಲಿರುವ ವಿಷಕಾರಿ ಅಂಶಗಳು ಆಹಾರದಲ್ಲಿ ಬೆರಿಕೆಯಾಗುವ ಸಾಧ್ಯತೆ ಇದೆ. ಈ ರಾಸಾಯನಿಕಗಳು ಕ್ಯಾನ್ಸರ್ ಸೇರಿದಂತೆ ಗಂಭೀರ ರೋಗಗಳಿಗೆ ಕಾರಣವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಹೋಟೆಲ್‌ಗಳಲ್ಲಿ ಇಡ್ಲಿ ಮಾರಾಟದಲ್ಲಿ ಇಳಿಕೆ ಕಂಡುಬಂದಿದೆ. ಗ್ರಾಹಕರು ಇಡ್ಲಿ ಸೇವಿಸಲು ಭಯಪಾಡುತ್ತಿದ್ದಾರೆ.ಇಡ್ಲಿಯಷ್ಟೇ ಅಲ್ಲದೆ, ಪೇಸ್ಟ್ರೀಸ್, ಕೇಕ್,ಗೋಬಿ ಮತ್ತು ಮಸಾಲಾ …

Read More »

ಅಳವಾದ ಬ್ಯಾಟಿಂಗ್ ಇಲ್ಲದ ಕಾರಣ ಪಂದ್ಯ ಸೋಲು : ದ್ರಾವಿಡ್.

ಫ್ಲೋರಿಡಾ (ಅಮೆರಿಕ): ವೆಸ್ಟ್​ ಇಂಡೀಸ್​ನ ದಿಗ್ಗಜ ಆಟದ ಮುಂದೆ ಭಾರತ ಐಪಿಎಲ್ ಸ್ಟಾರ್​ಗಳ ಆಟ ನಡೆಯಲಿಲ್ಲ. 3 ಮತ್ತು 4 ನೇ ಪಂದ್ಯದಲ್ಲಿ ಕಮ್​ಬ್ಯಾಕ್​ ಮಾಡಿ ಸರಣಿ ಸಮಬಲ ಸಾಧಿಸಿದ್ದ ಭಾರತ ಐದನೇ ಪಂದ್ಯವನ್ನು ಎಂಟು ವಿಕೆಟ್​ಗಳಿಂದ ಸೋತು ತವರಿಗೆ ಮರಳ ಬೇಕಾಗಿದೆ. ಈ ಮೂಲಕ 12ನೇ ಟಿ20 ಸರಣಿ ಜಯ ಟೀಮ್​ ಇಂಡಿಯಾದ ಕೈತಪ್ಪಿದೆ. ಸಿರೀಸ್​ ಸೋಲಿನ ನಂತರ ಕೋಚ್​ ರಾಹುಲ್​ ದ್ರಾವಿಡ್​ ಆಳವಾದ ಬ್ಯಾಟಿಂಗ್​ ಇಲ್ಲದಿರುವುದು ಸೋಲಿಗೆ …

Read More »

ಯೋಗ ರಾಗಿಣಿಯ ಯೋಗಾಸನದ ಭಂಗಿಯ ಪೋಟೋ ಪುಲ್‌ ವೈರಲ್‌

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಆರೋಗ್ಯಕ್ಕೂ ಸಾಕಷ್ಟು ಸಮಯ ಕೊಡುತ್ತಾರೆ. ಮೊನ್ನೆಯಷ್ಟೇ ಅವರು ಯೋಗ ಮಾಡುತ್ತಿರುವ ವೀಡಿಯೋವೊಂದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನಟಿಯ ಯೋಗ ಲುಕ್ ಸಖತ್ ಗ್ಲಾಮರಸ್ ಆಗಿ ಬಂದಿದೆ. ರಾಗಿಣಿ ಲುಕ್ ಇಂಟರ್‍ನೆಟ್‍ನಲ್ಲಿ ಹವಾ ಎಬ್ಬಿಸುತ್ತು. ಸದಾ ಒಂದಲ್ಲಾ ಒಂದು ಪೋಟೋಶೂಟ್‍ನಿಂದ ಪಡ್ಡೆ ಹುಡುಗರ ನಿದ್ದೆಗೆಡಿಸುವ ನಟಿ ರಾಗಿಣಿ ಈ ಬಾರಿ ಯೋಗ …

Read More »

Imagine Losing 20 Pounds In 14 Days!

Don’t act so surprised, Your Highness. You weren’t on any mercy mission this time. Several transmissions were beamed to this ship by Rebel spies. I want to know what happened to the plans they sent you. In my experience, there is no such thing as luck. Partially, but it also …

Read More »

10 Reasons To Start Your Own, Profitable Website!

Don’t act so surprised, Your Highness. You weren’t on any mercy mission this time. Several transmissions were beamed to this ship by Rebel spies. I want to know what happened to the plans they sent you. In my experience, there is no such thing as luck. Partially, but it also …

Read More »