Breaking News

ಹುಬ್ಬಳ್ಳಿ

ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಸಮಾರಂಭ ಬೆಳ್ಳಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು…..

ಕುಂದಗೋಳ : ಸಂಶಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಸಂಸ್ಥೆಗೆ ಡಿಸೆಂಬರ್ 2023 ರಿಂದ ಮುಂದಿನ ಐದು ವರ್ಷಗಳವರೆಗೆ ಆಡಳಿತ ಮಂಡಳಿಗೆ ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಎಲ್ಲಾ ಆಡಳಿತ ಮಂಡಳಿಯ ಸದಸ್ಯರಿಗೆ ಸಂಸ್ಥೆಯ ಸಿಬ್ಬಂದಿ ವರ್ಗದಿಂದ ಸನ್ಮಾನ ಸಮಾರಂಭ ಹಾಗೂ ಸಂಸ್ಥೆಯ ನೂತನ ವರ್ಷದ ಕ್ಯಾಲೆಂಡ‌ರ್ ಬಿಡುಗಡೆ ಸಮಾರಂಭ ಬೆಳ್ಳಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ನೂತನ ವರ್ಷದ ಅಂಗವಾಗಿ ಸಂಶಿ ಅರ್ಬನ್ ಕೋಂ ಆಪರೇಟಿವ್‌ ಬ್ಯಾಂಕ್‌ ಹಾಗೂ ಸಿಬ್ಬಂದಿ …

Read More »

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಲ್ಲಾದ್ ಜೋಶಿ……

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು.ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ವಾಗಿದೆ.ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು ಎಂದು ತಿಳಿಯುತ್ತಿಲ್ಲ.ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ.ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ ಬಿಡುಗಡೆಗೆ ಪತ್ರ ಬರೀತಾರೆ, ಕೆಜೆ ಹಳ್ಳಿ, ಡಿಜೆ ಹಳ್ಳಿ, ಪಿಎಫ್‌ಐ ಪ್ರಕರಣ ಹಿಂಪಡೆಯೋದು ಮಾಡ್ತಾರೆ,ಐಎಸ್‌ಐಎಸ್ ಸರ್ಕಾರ ಅಂತಾ ಸಿದ್ದರಾಮಯ್ಯ ತಿಳಿದುಕೊಂಡಿದ್ದಾರೆ. ಮುಸಲ್ಮಾನರ ತುಷ್ಟೀಕರಣದ …

Read More »

55 ಕ್ವಿಂಟಲ್ ತೂಕದ ಆನೆ ಹಾಗೂ ಅಂಬಾರಿ ತುಲಾಭಾರ ಮಾಡುವ ಮೂಲಕ ಶಿರಹಟ್ಟಿ ಫಕ್ಕಿರ ಸಿದ್ದರಾಮರ ಅಮೃತ ಮಹೋತ್ಸವ ವಿಜೃಂಭಣೆಯಿಂದ ಮಾಡಲಾಗುವುದು…..

ಹುಬ್ಬಳ್ಳಿ: 55 ಕ್ವಿಂಟಲ್ ತೂಕದ ಆನೆ ಹಾಗೂ ಅಂಬಾರಿ ತುಲಾಭಾರ ಮಾಡುವ ಮೂಲಕ ಶಿರಹಟ್ಟಿ ಫಕ್ಕಿರ ಸಿದ್ದರಾಮರ ಅಮೃತ ಮಹೋತ್ಸವ ವಿಜೃಂಭಣೆಯಿಂದ ಮಾಡಲಾಗುವುದು ಎಂದು ಶಿರಹಟ್ಟಿ ಫಕ್ಕಿರ ಸಂಸ್ಥಾನಮಠದ ಶ್ರೀ ಫಕ್ಕಿರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಶಿರಹಟ್ಟಿ ಫಕ್ಕಿರ ಸಿದ್ದರಾಮ ಸ್ವಾಮೀಜಿ ಅವರ 75ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಹುಬ್ಬಳ್ಳಿ ನಗರದ 108 ಸಮಾಜದ ಮುಖಂಡರು ಆಗಮಿಸಿ ಸಲಹೆ ಸೂಚನೆ ನೀಡಿದರು. ಜನೇವರಿ 10 ರಿಂದ …

Read More »

ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ ಮತ್ತು ಆರ್ ವಿ ದೇಶಪಾಂಡೆಗೆ ನೀಡಿದ್ದಾರೆ. ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು. ಶ್ರೀರಾಮನ ಬಗ್ಗೆ ಹಾಗೂ ಶ್ರೀರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸುವ ಕ್ಷುಲ್ಲಕ ಕಾರ್ಯವನ್ನು ಮಾಡುವ ಮೂಲಕ ಕಾಂಗ್ರೆಸ್ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದರು. …

Read More »

ಲೋಕಸಭೆ ಅಭ್ಯರ್ಥಿ ಹುಡುಕಾಟ ಆರಂಬಿಸಿದ ಕಾಂಗ್ರೆಸ್: ಉಳ್ಳಾಗಡ್ಡಿಮಠಗೆ ಸಿಗಲಿದೆ ಅವಕಾಶ

ಹುಬ್ಬಳ್ಳಿ : ಕೇಂದ್ರ ಸಚಿವ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರಲಾಶ್ ಜೋಶಿ ವಿರುದ್ಧ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಹಾಗೆ ಮುಂದುವರೆದಂತಿದೆ. ಈಗಾಗಲೇ 20 ಜನ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್ ಪಡೆಯಲು ಅರ್ಜಿ ಹಾಕಿದ್ದಾರೆ ಆದ್ರೆ ಅದರಲ್ಲಿ ಇಬ್ಬರು ನಾಯಕರ ಹೆಸರು ಮಾತ್ರ ಈಗ ಸೆಮಿ ಫೈನಲ್ ಹಂತಕ್ಕೆ ತಲುಪಿದ್ದು ಇಬ್ಬರಲ್ಲಿ ಟಿಕೆಟ್ ಭಾಗ್ಯ ಯಾರಿಗೆ ಬರಲಿದೆ ಎಂದು ಕುತೂಹಲ ಮೂಡಿಸಿದೆ ಹೌದು …

Read More »

ಯುವ ಜನಕ್ಕೆ ಮಾದರಿ ಆಗಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಸಂಘಟನೆ……

ವಿದ್ಯಾನಗರದ ಹೃದಯಬಾಗದಲ್ಲಿರುವಂತ ಲೋಕಪ್ಪನಹಕ್ಕಲ ಆ ಭಾಗದ ಯುವಕರು ಸೇರಿ ಒಗ್ಗಟ್ಟಿನಿಂದ ಆ ಯುವ ಶಕ್ತಿ ಸದ್ಭಾಳಿಕೆ ಆಗಬೇಕು, ಸದುಪಯೋಗ ಆಗಬೇಕು ಎಂದು ಒಂದು ಸಂಘಟನೆ ಹುಟ್ಟು ಹಾಕಿದ್ದಾರೆ. ಅದು ನಮ್ಮೆಲ್ಲರ ಅಭಿಮಾನದ ಸಂಕೇತ ನಮ್ಮ ದೇಶ ವಿಶ್ವ ಮೆಚ್ಚುವಂತಹ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಒಂದು ಸೇವಾ ಸಂಘ ವನ್ನು ಪ್ರೀತಿ, ಅಭಿಮಾನದಿಂದ ಉದ್ಘಾಟನೆ ಮಾಡಿದ್ದೇವೆ. ಅದರ ಉದ್ದೇಶ ಯುವಕರು ಹೇಳಿದ ಹಾಗೆ ಸಮಾಜಕ್ಕೆ …

Read More »

ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ನಶೆ ಬರುವ ಔಷಧಿ ಕೊಟ್ಟು ಬಲಾತ್ಕಾರ…..

ಹುಬ್ಬಳ್ಳಿ: ಪೊಲೀಸರಿಂದ ಬಂಧಿತನಾಗಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿ, ಆತನ ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ನಶೆ ಬರುವ ಔಷಧಿ ಕೊಟ್ಟು ಬಲಾತ್ಕಾರ ಮಾಡಿದ ಆರೋಪ ಹೊರಿಸಲಾಗಿದೆ. ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಎರಡು ವರ್ಷದ ಅವಧಿಯಲ್ಲಿ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಯ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ಆಕೆ ಮತ್ತೆ ಐದನೇ …

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ಗೋವಿಂದ್ ಕಾರಜೋಳ ಕಿಡಿ…..

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ ಅಭ್ಯರ್ಥಿ ಬಿಂಬಿಸುವ ಯತ್ನ ಮಾಡಲಾಗಿದೆ.ಕಾಂಗ್ರೆಸ್ ನಲ್ಲಿ ಇದೊಂದು ಮೋಸದಾಟ ಅಷ್ಟೇ.ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ ಎಂದರು.ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ,ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದರು.ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ.ದಲಿತರನ್ನ ಪ್ರಧಾನಿ ಅಭ್ಯರ್ಥಿಎಂದು ಘೋಷಣೆ ಮಾಡಿದವು ಆದರೆ …

Read More »

ಹುಬ್ಬಳ್ಳಿಯಲ್ಲಿ ಕಾಟೇರ್ ಎಲ್ಲ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ…..

ಹುಬ್ಬಳ್ಳಿ: ಈಗ ಎಲ್ಲಿ ಕೇಳಿದರೂ ಎಲ್ಲಿ ನೋಡಿದರೂ ಒಂದೇ ಸೌಂಡು ಅದು ಕಾಟೇರ. ಹೌದು, ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಸಿ ಬೊಬ್ಬರಿಯುತ್ತಿದೆ. ಅದರಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಟ ದರ್ಶನ ಅಭಿಮಾನಿಗಳು ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸಿನಿಮಾ ನೋಡಿದ ಪ್ರತಿಯೊಬ್ಬರಿಗೆ ಇಷ್ಟವಾಗುತ್ತಿದೆ. ಎಲ್ಲೆಡೆ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗ್ತಿದೆ. ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟಿದ್ದಾರೆ. ಅಲ್ದೇ ನಟ ದರ್ಶನ …

Read More »

ಸಚಿವ ಪ್ರಲ್ಹಾದ್‌ ಜೋಶಿ ಕರೆದ ಸಭೆಗೆ ಜಗದೀಶ್‌ ಶೆಟ್ಟರ್‌ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ….

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಹಿರಿಯ ನಾಯಕರೇ ಸ್ವಪಕ್ಷದ ನಾಯಕರ ವಿರುದ್ಧ ಬುಸುಗುಡುತ್ತಿದ್ದಾರೆ. ಕಳೆದ ಚುನಾವಣೆ ವೇಳೆ ಪಕ್ಷದಲ್ಲಿ ಹುಟ್ಟಿಕೊಂಡ ಅಸಮಾಧಾನ ಹಾಗೂ ಭಿನ್ನಮತ ಮತ್ತೆ ಮುಂದುವರೆದಿದ್ದು, ಭಿನ್ನಮತ ಶಮನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕರೆದ ಸಭೆಗೆ ಜಗದೀಶ್‌ ಶೆಟ್ಟರ್‌ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ. ಒಂದು ಕಾಲದಲ್ಲಿ ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿತ್ತು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು …

Read More »

You cannot copy content of this page