Breaking News

ಜಿಲ್ಲೆ

ಗುಂಡಿ ,‌ಧೂಳು ಮುಕ್ತ ನಗರವೆಂಬ ಹಣೆ ಪಟ್ಟಿಯನ್ನು ಕಳಚಿದ್ದೇವೆ-ನಗರಸಾಭಾಧ್ಯಕ್ಷೆ ಉಷಾ ದಾಸರ

ಗದಗ: ಬೆಟಗೇರಿ 13ನೇ ವಾರ್ಡಿನ ಸದಸ್ಯರಾದ ಮುತ್ತಣ್ಣ ಮುಶಿಗೇರಿ ಅವರ ಸಮ್ಮುಖದಲ್ಲಿ 5.60 ಲಕ್ಷ ರೂ. ವೆಚ್ಚದ ಚರಂಡಿ ಕಾಮಗಾರಿಗೆ ನಗರಸಭಾಧ್ಯಕ್ಷೆ ಉಷಾ ದಾಸರ ಶನಿವಾರ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಜನರ ಜೀವನದ ಗುಣಮಟ್ಟ ಸುಧಾರಿಸಬೇಕೆಂದರೆ. ಮೂಲ ಭೂತ ಸೌಕರ್ಯಗಳು ಅತ್ಯವಶ್ಯಕ. ಅಲ್ಲದೇ, ಮೂಲಭೂತ ಸೌಲಭ್ಯಗ ಳು ಅಭಿವೃದ್ಧಿಯ ಮೊದಲ ಹೆಜ್ಜೆಯಾಗಿದೆ. ಈ ನಿಟ್ಟಿನಲ್ಲಿ ಡಬಲ್ ಇಂಜಿನ್ ಸರ್ಕಾರ ಗಳಂತೆ, ಬಿಜೆಪಿಯ ಲೋಕಲ್ ಸರ್ಕಾರವೂ ಜನರಿಗೆ ಮೂಲಭೂತ ಸೌಲಭ್ಯ …

Read More »

SSK ಬಾಲ್ಯ ವಿದ್ಯಾ ಮಂದಿರದ ಕಟ್ಟಡದ ಸ್ಲ್ಯಾಬ್ ಗೆ ಚಾಲನೆ

ಗದಗ: 31 ನೇ ವಾರ್ಡಿನಲ್ಲಿ ನಗರಸಭೆ ಸದಸ್ಯ ರಾದ ಶ್ರೀಮತಿ ಶೈಲಾ ಬಾಕಳೆ ಅವರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ssk ಬಾಲ್ಯ ವಿದ್ಯಾ ಮಂದಿರದ ಕಟ್ಟಡದ ಸ್ಲ್ಯಾಬ್ ಹಾಕುವ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶ್ರೀಮತಿ ಶೈಲಾ ಬಾಕಳ್ ಹಾಗೂ ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳ್ ಹಾಗೂ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಸುದೀರ ಕಾಟಿಗರ, ಸರೋಜಬಾಯಿ ಶೇಜ್ ವಾಡ್ಕರ್ ಇಂಜಿನಿಯರ್ ಬಿಮ …

Read More »

ದಕ್ಷಿನ ಕನ್ನಡದಲ್ಲಿ ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಕೋಪಗೊಂಡ ಘಟನೆ ನಡೆದಿದೆ. ಈಶ್ವರಪ್ಪನವ್ರು ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಅಂತ ಹೇಳಿದ್ರು. ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ …

Read More »

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ- ಸಾಧಕೀಯರಿಗೆ ಸನ್ಮಾನ

ಗದಗ :ತಿಮ್ಮಾಪುರ ಗ್ರಾಮದಲ್ಲಿ ಶ್ರೀ ಕರಿಯಮ್ಮ ದೇವಿ ಸಮುದಾಯ ಭವನದಲ್ಲಿ ಕೃಷಿ ಇಲಾಖೆ ಹಾಗೂ ಪ್ರಿಯದರ್ಶಿನಿ ಸ್ವಯಂ ಉದ್ಯೋಗ ತರಬೇತಿ ಹಾಗೂ ಗ್ರಾಮೀಣ ಸೇವಾ ಸಂಸ್ಥೆ ರೋಣ ಇವರ ಸಂಯೋಗದಲ್ಲಿ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಗಟ್ಟುವಿಕೆ ಯೋಜನೆ ಅಡಿಯಲ್ಲಿ ಉದ್ಯಮಶೀಲತಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ವಿಜಯಲಕ್ಷ್ಮಿ ಹುಡಿದವರು, ಅನ್ನಪೂರ್ಣ ಮಾದರಿ, ವಿಶಾಲಾಕ್ಷಿ ಕಮ್ಮಾರ್ ಹಾಗೂ ಕಾರ್ಯಕ್ರಮ ಮುಖ್ಯ …

Read More »

“ಪ್ರಜಾಧ್ವನಿ” ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಮಾತುಗಳು:

ಹಾಸನ: ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ. ರಾಜ್ಯದ ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಸರ್ಕಾರ ನಾಡಿನ ಬಡವರು, ದಲಿತರು, ಮಹಿಳೆಯರು, ಮಕ್ಕಳ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ. ಹಾಸನ ಅತಿ …

Read More »

ಪಕ್ಷದ ವತಿಯಿಂದ ಒಬ್ಬರಿಗೆ ಒಂದೇ ಟಿಕೆಟ್ – ಡಿಕೆಶಿ

ಬಾಗಲಕೋಟೆ : ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂಬ ಗೊಂದಲ ಒಂದು ಕಡೆಯಾದ್ರೇ, ಇತ್ತ ಕೆಲ ಮುಖಂಡರಿಗೆ ಸಿದ್ದರಾಮಯ್ಯನವರು ಎರಡು ಕ್ಷೇತ್ರದಲ್ಲಿ ನಿಲ್ಲುತ್ತಾರೆಂಬ ಗೊಂದಲಗಳು ಮನೆ ಮಾಡಿದ್ದವು. ಆದ್ರೇ ಇದಕ್ಕೆಲ್ಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರೆ ಏಳೆದಿದ್ದಾರೆ. ಒಬ್ಬರಿಗೆ ಒಂದೇ ಕ್ಷೇತ್ರದಿಂದ ಟಿಕೆಟ್​ ಎಂದು ಡಿ.ಕೆ.ಶಿ ಹೇಳಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಲ್ಲಿ ಮಾತನಾಡಿ,  ಸಿದ್ದರಾಮಯ್ಯ ಕೂಡಾ ಒಂದೇ ಕ್ಷೇತ್ರದಲ್ಲಿ ನಿಲ್ಲುತ್ತಾರೆ, ಒಂದು ಕ್ಷೇತ್ರದಿಂದ ಮಾತ್ರ …

Read More »

ಅಮಿತ್‌ ಶಾ ಕಾಲಿಟ್ಟ ಮೇಲೆ ಸುನಾಮಿಯಾಗಿ ಪರಿವರ್ತನೆಯಾಗಿದೆ : ಬೊಮ್ಮಾಯಿ

ಮಂಡ್ಯ : ಬಿಜೆಪಿಯ ಗಾಳಿ ಎಲ್ಲೆಡೆ ಬೀಸುತ್ತಿದೆ. ಅಮಿತ್‌ ಶಾ ಕಾಲಿಟ್ಟಮೇಲೆ ಸುನಾಮಿಯಾಗಿ ಪರಿವರ್ತನೆಯಾಗಿದೆ. ಅಮಿತ್‌ ಶಾ ಅವರ ತಂತ್ರಗಳಿಗೆಲ್ಲಾ ಯಶಸ್ಸು ಸಿಗುತ್ತಿದ್ದು, 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ‍್ಯ ಚಂದ್ರರಿರುವಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿವಿ ಆವರಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್‌, ಜೆಡಿಎಸ್‌ ಆಡಳಿತದಿಂದ ಈ ಭಾಗದ ಜನರು ಬೇಸತ್ತಿದ್ದಾರೆ. ಈ …

Read More »

ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ

ಮಂಡ್ಯ : ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಅಮಿತ್ ಶಾ ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯ ಬಿಜೆಪಿ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಮಹಾವಿದ್ಯಾಲಯದ …

Read More »


ಶಿವಮೊಗ್ಗದಲ್ಲಿ ಓರ್ವನಿಗೆ ಕೊರೋನ ಪತ್ತೆ

ಶಿವಮೊಗ್ಗ: ದೇಶದಾದ್ಯಂತ ಕೊರೋನ ಮತ್ತೆ ಸದ್ದು ಮಾಡುತ್ತಿದೆ. ವರ್ಷ ಪೂರ್ತಿ ಸುಮ್ಮನೆ ಮುದಯರಿಕೊಂಡಿದ್ದ ಕೊರೋನ ವರ್ಷಾಂತ್ಯಕ್ಕೆ ಮತ್ತೆ ಸದ್ದು ಮಾಡುತ್ತಿದೆ. ಅದರಂತೆ ಶಿವಮೊಗ್ಗದಲ್ಲಿಯೂ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಓರ್ವರಿಗೆ ಕೊರೋನ‌ ಕಾಣಿಸಿಕೊಂಡ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಓರ್ವರಿಗೆ‌ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದರ ಜೊತೆಗೆ ಹೋಮ್ ಕ್ವಾರಂಟೈನ್ ಆದವರ ಸಂಖ್ಯೆ 2 ಕ್ಕೆ ಏರಿದೆ. ಆದರೆ ಇದು ನಾಲ್ಕನೇ ಅಲೆ ಹೌದಾ ಅಥವಾ ಅಲ್ವಾ‌ಎಂಬುದರ ಬಗ್ಗೆ ಖಾತರಿ ಇಲ್ಲ. ಆದರೆ ಈ‌ಮಧ್ಯೆಯೂ …

Read More »

ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಕೊರೋನಾ ದೃಢ

ಶಿವಮೊಗ್ಗ: ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಇವರನ್ನು RT-PCR ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕಿರುವುದು ಪತ್ತೆಯಾಗಿದ್ದು, ಸದ್ಯ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.ಆದರೆ ಇದು ಕೊರೋನಾದ ಹೊಸ ರೂಪಾಂತರಿ ತಳಿ ಅಥವಾ BE.7 ಸೋಂಕೇ, ಅಲ್ಲವೇ ಎಂಬುದು ತಿಳಿದುಬಂದಿಲ್ಲ.

Read More »

You cannot copy content of this page