BigTv News
June 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹೌದು ನವಲಗುಂದ ತಾಲ್ಲೂಕಿನ ಖನ್ನೂರು ಗ್ರಾಮದಲ್ಲಿ ಮಳೆಗಾಗಿ ಗೊಂಬೆ ಪೂಜೆ ಕಾರ್ಯಕ್ರಮ ನಡೆದಿದೆ, ಇಂದು, ಕಾರ್ಯಕ್ರಮಗಳನ್ನು ಮಾಡುವ ಮೂಲಕ , ಮಕ್ಕಳು ಹಾಗೂ ಗ್ರಾಮದ ಗುರು ಹಿರಿಯರು ಭಾಗಿಯಾಗಿದ್ದರು , ಈಗಾಗಲೇ ಮಳೆ ಭಾರದೆ ರೈತರು ಪ್ರಮುಖ ಮುಂಗಾರು ಬೆಳೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ , ಹೆಸರು ಶೇಂಗಾ ಹಾಗೂ ಇತರೆ ತರಕಾರಿ ಬೆಳೆಗಳು ಹಾನಿಯಾಗುತ್ತಿದ್ದು ಮಳೆರಾಯನ ಆಗಮನಕ್ಕೆ ಈ ರೀತಿಯ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ನಡೆಯುತ್ತಿವೆ
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮ್ಯೆಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿವಚನ ಆಷಾಡ ಪ್ರವಚನ ವಿಷಯ ಕುರಿತ ಒಂದು ತಿಂಗಳು ಪ್ರವಚನ ಆನಲ್ಯೆನ್ ಅರವಿನ ಮನೆ ಮೂಲಕ ಏರ್ಪಡಿಸಿದೆ ಎಂದು ಸಂಶೋಧಕ ಸಾಹಿತಿ ವೀರಣ್ಣ ರಾಜೂರ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ. ಬಸವ ಸಮಿತಿ ಕಲಬುರಗಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ವಚನ ಆಷಾಢ ಪ್ರವಚನ ಕಾರ್ಯಕ್ರಮ ಜೂನ್ 18 ರಿಂದ ಒಂದು ತಿಂಗಳು ನಡೆಯಲಿದೆ ಮೈಲಾರ ಬಸವಲಿಂಗ ಶರಣರ …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಆರೋಗ್ಯವೇ ಭಾಗ್ಯ ರೋಟರಿ ಪರಿವಾರ ಧಾರವಾಡ ಇವರಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನುರಿತ ವೈದ್ಯರುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಎಂದು ಗಣೇಶ ಭಟ್ ತಿಳಸಿದರು . ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಣ್ಣು,ಕಿವಿ, ಮೂಗು, ಗಂಟಲು ,ದಂತ ಸಣ್ಣ ಮಕ್ಕಳು ಚರ್ಮ ಹೆಣ್ಣು ಮಕ್ಕಳು ಕಿಡ್ನಿ ಕ್ಯಾನ್ಸರ ,ಎಲ್ಲ ಸಹಜ ಕಾಯಿಲೆಗಳು ಸಕ್ಕರೆ ಕಾಯಿಲೆ ಬಿ.ಪಿ. ಎಲವು, ಕೀಲು ಆಯುರ್ವೆದ ಚಿಕಿತ್ಸೆ ಫಿಜಿಯೋ ಥೆರೆಪಿ ದಿ: 18 …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನ ಒಲೈಸಿಕೊಳ್ಳಲು ತುಷ್ಟೀಕರಣ ರಾಜಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿ ವಾಪಸ್ ಪಡೆಯಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಸ್ವರೂಪದ ಆರೋಪ ಮಾಡಿದರು.ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮತಾಂತರ ಕಾಯ್ದೆ ಜಾರಿಗೆ ಸ್ವತಃ ಹಿಂದೆ ಅವರೇ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯಾನವರೇ ಪ್ರಸ್ತಾಪ ಮಾಡಿದ್ದರು. ಈಗ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಅಗತ್ಯವಿರಲಿಲ್ಲ. …
Read More »
Shaikh BigTv
June 16, 2023
Breaking News, News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿಯೋರ್ವ ಧಾರುಣವಾಗಿ ಸಾವನ್ನಪ್ಪಿದ್ದು, ಮತ್ತೋರ್ವ ವಿಧ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ವಿಶೃತ್ ಬೆಳಗಲಿ (9) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು,ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.ನಿರ್ಮಾಣ ಹಂತದ ಕಟ್ಟಡದ ಕೆಳಭಾಗ ಆಟವಾಡುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಇನ್ನೂ ಆಟವಾಡುವ ಸಂದರ್ಭ ಏಕಾಏಕಿ ಗೋಡೆ ಕುಸಿದು ಬಿದ್ದು, ಘಟನೆ ನಡೆದಿದೆ. ಬೆಳಿಗ್ಗೆ …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಸುದ್ದಿ
ಕಲ್ಬುರ್ಗಿ: ಅಕ್ರಮ ಮರಳು ದಂಧೆ ತಡೆಯಲು ಹೋದ ಪೋಲೀಸ್ ಪೇದೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಕಲಬುರಗಿಯ ನೆಲೋಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಮೈಸೂರ ಚವ್ಹಾಣ ಹತ್ಯೆಯಾದ ಪೋಲೀಸ್ ಹೆಡ್ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಮೃತ ಹೆಡ್ ಕಾನ್ಸ್ ಟೇಬಲ್ ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದಾರೆ. ಈ ವೇಳೆ ನೆಲೋಗಿ ಠಾಣಾ ವ್ಯಾಪ್ತಿಯ ನಾರಾಯಣಪುರ ಬಳಿ ಟ್ರಾಕ್ಟರ್ ಹರಿಸಿ ಹತ್ಯೆಗೈದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ರಾಜ್ಯದಲ್ಲಿ ಪೂರ್ವ ಮುಂಗಾರು ಸೇರಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನತೆ ಮಳೆಗಾಗಿ ಪೂಜೆ ಪ್ರಾರ್ಥನೆಯಲ್ಲಿ ತೋಡಗಿದ್ದು, ಅದೇ ರೀತಿ ಧಾರವಾಡದಲ್ಲಿ ಅಜ್ಜಿಯೊಬ್ಬರು ಗುರ್ಜಿ ಪೂಜೆ ಮಾಡುವ ಮೂಲಕ ಮಳೆರಾಯ ಅಹ್ವಾನಿಸಿದ್ದಾರೆ. ತಾಲೂಕಿನ ಮನಸೂರು ಗ್ರಾಮದ ನಿವಾಸಿ ರುದ್ರಮ್ಮಾ ಅಜ್ಜಿ ತಮ್ಮ ಮನೆಯ ಅಂಗಳದಲ್ಲಿ ಗುರ್ಜಿ ಪೂಜೆ ಮಾಡಿ, ಹಾಡು ಹೇಳುವ ಮೂಲಕ ವರುಣನನಿಗಾಗಿ ವಿಶೇಷ ಪ್ರಾರ್ಥನೆ ಮಾಡಿದರು.ಸಕಲ ಜೀವ ರಾಶಿಗಳ ಬದುಕು …
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಬಸ್ಸ ನಿಲ್ದಾಣದಲ್ಲಿ ಬ್ಯಾಹಟ್ಟಿ ಗ್ರಾಮದ ಬಸ್ ಬಾರದ ವಿಷಯವಾಗಿ ಪ್ರಯಾಣಿಕರು ನಿಯಂತ್ರಕರೊಂದಿಗೆ ಜಗಳವಾಡುತ್ತಿರುವ ಬಗ್ಗೆ ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 09 ದವರು ಸ್ಥಳಕ್ಕೆ ತೆರಳಿ ಪ್ರಯಾಣಿಕರಿಗೆ ಸೂಕ್ತ ತಿಳಿಹೇಳಿ ಬೇರೆ ಬಸ್ ವ್ಯವಸ್ಥೆ ಮಾಡಿಸಿ ಸಮಸ್ಯೆ ಬಗೆಹರಿಸಿರುತ್ತಾರೆ. ಹುಬ್ಬಳ್ಳಿಯ ಹಳೇ ಬಸ್ಸ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ,
Read More »
BigTv News
June 16, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ ತೋಳದ ದಾಳಿಗೆ 15 ಕುರಿ ಮರಿಗಳು ಮೃತಪಟ್ಟಿದ್ದಾವೆ, ಎಂದು ವರದಿಯಾಗಿದೆ ಹೌದು ಗದಗ ಜಿಲ್ಲೆ ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಕುರಿ ದಡ್ಡಿಯಲ್ಲಿದ್ದ ಮರಿಗಳ ಮೇಲೆ ತೋಳ ದಾಳಿ ಮಾಡಿದೆ,ಸುರಕೋಡ ಗ್ರಾಮದ ಕಲ್ಲಪ್ಪ ಮಜ್ಜಗಿ ಎಂಬ ಕುರಿಗಾಯಿಗೆ ಸೇರಿದ ಕುರಿಮರಿಗಳು ಕುರಿಮರಿಗಳ ಸಾವು ಕಂಡು ಕಂಗಾಲಾದ ಕುರಿಗಾಯಿಗಳು,ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ
Read More »
BigTv News
June 16, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಮೈಸೂರು: ‘ನಾವು ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಉಚಿತವಾಗೇನೂ ಕೇಳಿರಲಿಲ್ಲ. ಆದರೆ, ಕೊಡುವುದಿಲ್ಲ ಎಂದು ಹೇಳಿದೆ. ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟವನ್ನೇ ರೂಪಿಸುತ್ತೇವೆ. ಈ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಮಾಹಿತಿ ನೀಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.‘ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿಯನ್ನು ಜುಲೈ 1ರಿಂದ ಕೊಡಬೇಕೆಂದು ತೀರ್ಮಾನಿಸಿದ್ದೇವೆ. ನಮ್ಮ ಬಳಿ ಅಕ್ಕಿ ಇಲ್ಲ ಎಂದು ಕೇಂದ್ರ …
Read More »