Breaking News

ಬೆಂಗಳೂರು

ಯೋಗೇಶ್ ಗೌಡ ಕೊಲೆ ಕೇಸ್ – ವಿನಯ್ ಕುಲಕರ್ಣಿ ಭವಿಷ್ಯ ನಾಳೆ ಫಿಕ್ಸ್!

ಬೆಂಗಳೂರು/ಧಾರವಾಡ:ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಕಂಡಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಪೈಕಿ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿದೆ.ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದ ಕೋರ್ಟ್, ಇದೀಗ ನಾಳೆ (ಏಪ್ರಿಲ್ 17) ಅಂತಿಮ ಶಿಕ್ಷೆಯ ಆದೇಶ ಪ್ರಕಟಿಸುವುದಾಗಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತಿಳಿಸಿದ್ದಾರೆ. ನಾಳೆ …

Read More »

ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ಅಕ್ರಮ ವಸೂಲಿಗೆ ಯತ್ನ: ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್!

ಬಾಡಿ ವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ವಸೂಲಿ ಯತ್ನ: 3 ಟ್ರಾಫಿಕ್ ಪೊಲೀಸರು ಸಸ್ಪೆಂಡ್ — ಇನ್ನು ಕೆಲ ಠಾಣೆಗಳಲ್ಲಿ ಯಾಕೆ ಇದೇ ಧಂಧೆ ಮುಂದುವರಿಕೆ..? ಕ್ಯಾಮೆರಾ ಆಫ್, ಕಲೆಕ್ಷನ್ ಆನ್! ಮೂವರು ಪೊಲೀಸರ ಸಸ್ಪೆಂಡ್ ಬಳಿಕವೂ ಕೆಲ ಠಾಣೆಗಳಲ್ಲಿ ನಿಯಮಕ್ಕೆ ಕಿಮ್ಮತ್ ಇಲ್ವಾ..? ಬಾಡಿ ಕ್ಯಾಮೆರಾ ಆಫ್ ಮಾಡಿ ಅಕ್ರಮ ವಸೂಲಿ: ಕ್ರಮ ಕೈಗೊಂಡರೂ ಎಲ್ಲೆಡೆ ನಿಯಮ ಜಾರಿ ಆಗ್ತಿದೆಯಾ..? ಸಸ್ಪೆಂಡ್ ನಂತರವೂ ಬದಲಾವಣೆ ಇಲ್ಲವಾ..? ಕೆಲ …

Read More »

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು ಕಲೆ..! ವೈರಲ್ ಆಡಿಯೋ ಶಾಕ್! ಇನ್ಸ್‌ಪೆಕ್ಟರ್ ಪೋಲಿ ಮಾತು – ರಾಸಲೀಲೆ ಆರೋಪ ಗದ್ದ ಪ್ರಭಾವ ಪ್ರೀತಿ ಪ್ರಪಂಚ ಇನ್ಸ್‌ಪೆಕ್ಟರ್ ವಿವಾದದ ಸ್ಫೋಟಕ ಕಥೆಚಪಲಕ್ಕೆ ಬಿದ್ದು ಪೋಲಿಯಾದ ಇನ್ಸ್‌ಪೆಕ್ಟರ್! ಲೇಡಿ ಡಾನ್ ಕೈಲಿ ಲಾಕ್ ಆದ ಪೊಲೀಸಪ್ಪ.. ಯಶು ಬೇಬಿ” ಅಂತ ಮುದ್ದಾಡಿದ ಇನ್ಸ್‌ಪೆಕ್ಟರ್..! ವೈರಲ್ ಆಡಿಯೋ ಬಯಲು …

Read More »

ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು. ಇದೀಗ ಶಾಸಕ ವಿನಯ್ ಕುಲಕರಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆ ಮೂಲಕ …

Read More »

ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌..

ಪೊಲೀಸರನ್ನು ಕಂಡರೆ ರೌಡಿಗಳು ಹೆದರುವುದು ಸಾಮಾನ್ಯ. ಆದರೆ ಪೊಲೀಸರೇ ಸಮಾಜಘಾತುಕ ಶಕ್ತಿಗಳೊಡನೆ ಕೈಜೋಡಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಲ್ಲವೇ? ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆಯ ಪಿಎಸ್‌ಐ ನಾಗರಾಜ್‌ ತಮ್ಮ ವರ್ತನೆಯಿಂದ ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ…ಸಮಾಜ ಘಾತುಕ ಮತ್ತು ರೌಡಿ ಚಟುವಟಿಕೆ ನಡೆಸುವ , ಕ್ರಿಮಿನಲ್ ಹಿನ್ನಲೆಯುಳ್ಳವರನ್ನು ರೌಡಿಶೀಟರ್‌ ದಾಸ ಮತ್ತು ಅವನ ಸಂಗಡಿಗರನ್ನು ಮನೆಗೆ ಕರೆಸಿ ಬರ್ತ್‌ಡೇ ಆಚರಿಸಿ ಪಿಎಸ್‌ಐ …

Read More »

ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ದುರ್ನಡತೆ ತೋರುವ ರಾಜ್ಯದ Traffic ಪೊಲೀಸರಿಗೆ ಖಡಕ್ ಸೂಚನೆ.!

ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ/ಆದೇಶ ನೀಡುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ…ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು …

Read More »

ಅಪರಾಧ ಪ್ರಕರಣ’ಗಳಲ್ಲಿ ಸಿಕ್ಕಿಬೀಳೋ ಪೊಲೀಸರಿಗೆ ಶಾಕ್: ಇನ್ಮುಂದೆ ಈ ಕ್ರಮ ಫಿಕ್ಸ್…..

ಡಿಜಿ ಆರ್ಡರ್ ಗಾಳಿಗೆ ತೂರಿದ ಟ್ರಾಕ್ ಪೊಲೀಸರು.. ಸರ್ಕಾರದ ಸಂಬಳ‌ ಇದ್ರು ರೋಡಲ್ಲಿ ನಿಂತು ಹಪ್ತಾ ವಸೂಲಿ…. ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ‌‌ ಆಗಿ ಅಂದ್ರೆ ಇವರು ಮಾಡಿದ್ದು ಏನ ಗೊತ್ತಾ…???? ಅಬ್ಬಬ್ಬಾ …. ಟ್ರಾಫಿಕ್ ಚಂಬು ಗ್ಯಾಂಗ ಕೈಗೆ ಸಿಕ್ಕ ಬಡ ವಾಹನ ಸವಾರರ ಗೋಳು ಕೇಳೋರ್ಯಾರು..??? ಡಿಜಿ ಅವರು ನೋಡಲೇಬೇಕಾದ ಸುದ್ದಿ ಇದು.. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು …

Read More »

UDR’ ಕೇಸ್ ಪ್ರತಿ ನೀಡಲು ಲಂಚಕ್ಕೆ ಬೇಡಿಕೆ ಆರೋಪ : ಇನ್‌ಸ್ಪೆಕ್ಟರ್ ಸಸ್ಪೆಂಡ್…

ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ ಮೇಲೆ ಬೆಂಗಳೂರಿನ ಬೆಳ್ಳಂದೂರು ಠಾಣೆಯ ಇನ್‌ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ….ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ …

Read More »

ರಸ್ತೆಗೆ ಬಿದ್ದ ಯುವತಿಯ ಮೇಲೆ ಹರಿದ ಕಾರು; ಯುವತಿ ಸ್ಥಳದಲ್ಲಿ ಸಾವು!!

ಸ್ಕೂಟರ್​ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದ ಯುವತಿಯ ಮೇಲೆ ಕಾರು ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವಿದ್ಯಾರ್ಥಿನಿ ದೇವತಾ ಸ್ಕೂಟರ್​ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಎದುರಿನಿಂದ ಬಂದ ಕಾರು ಆಕೆಯ ಮೇಲೆ ಹರಿದು ಹೋಗಿದೆ. ಪರಿಣಾಮ ವಿದ್ಯಾರ್ಥಿನಿ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟಿದ್ದರಿಂದ ಯುವತಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾಳೆ

Read More »

ಪತ್ನಿಗೆ ಸಂದೇಶ ಕಳಿಸಿ ಪ್ರಿಂಟಿಂಗ್ ಪ್ರೆಸ್ ಆಪರೇಟರ್ ಆತ್ಮಹತ್ಯೆ!!

ಮಧುಸೂದನ್ ಆನ್ಲೈನ್ ಬೆಟ್ಟಿಂಗ್ ಸೇರಿದಂತೆ ಹಲವು ವ್ಯಕ್ತಿಗಳಿಂದ ಸಾಲ ಮಾಡಿದ್ದು, ಸಾಲ ವಾಪಸ್ ಪಡೆಯಲು ಸಾಲಕೊಟ್ಟವರು ಮನೆಗೆ ಬಂದು ನಿಂದಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾದ ಮಧುಸೂದನ್, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಪತ್ನಿಗೆ ವಾಟ್ಸ್‌ಅಪ್ ಮೂಲಕ ‘ಮನೆಗೆ ಬೇಗ ಬಾ’ ಎಂದು ಸಂದೇಶ ಕಳುಹಿಸಿದ್ದರು. ಮನೆಗೆ ಬಂದ ಪತ್ನಿ ಕಿಟಕಿಯ ಮುಖಾಂತರ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. …

Read More »